Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sankranti Special: ಸಂಕ್ರಾಂತಿಗೆ ಎಳ್ಳು ಬೆಲ್ಲ ತಿನ್ನುವುದರ ಹಿಂದಿದೆ ಆರೋಗ್ಯ ರಹಸ್ಯ
ದೇಶಕರ್ನಾಟಕಪ್ರಮುಖ

Sankranti Special: ಸಂಕ್ರಾಂತಿಗೆ ಎಳ್ಳು ಬೆಲ್ಲ ತಿನ್ನುವುದರ ಹಿಂದಿದೆ ಆರೋಗ್ಯ ರಹಸ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಂಕ್ರಾಂತಿ ಹಬ್ಬ ಎಂದರೆ ಹಿಂದೂ ಗಳಿಗೆ ವಿಶೇಷ ಹಬ್ಬಗಳಲ್ಲಿ ಒಂದು. ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ರೈತ ತನ್ನ ಬೆಳೆಯ ಫಸಲನ್ನು ಪಡೆದು, ಮನೆಗೆ ತರುವಂತಹ ವಿಶೇಷವಾದ ದಿನ. ಈ ದಿನದಂದು ಪವಿತ್ರವಾದ ಧಾರ್ಮಿಕ ಪದ್ಧತಿ ಹಾಗೂ ಆಚರಣೆಯನ್ನು ಮಾಡಲಾಗುತ್ತದೆ. ಸಂಕ್ರಾಂತಿ ಹಬ್ಬದ ಆಚರಣೆಯ ಪ್ರಕಾರ ಎಳ್ಳು ಬೆಲ್ಲವನ್ನು ಪರಸ್ಪರ ಒಬ್ಬರಿಗೊಬ್ಬರು ಹಂಚಿಕೊಳ್ಳುವುದರ ಮೂಲಕ ಸವಿಯಲಾಗುವುದು.

ಎಳ್ಳು ಬೆಲ್ಲದ ಸಂಯೋಜನೆಯು ಪೂರ್ವಜರ ಕಾಲದಿಂದಲೂ ರೂಢಿಯಲ್ಲಿ ಇರುವ ಒಂದು ವಿಧ. ಇದರಲ್ಲಿ ಇರುವ ವೈಜ್ಞಾನಿಕ ಮತ್ತು ಧಾರ್ಮಿಕ ಶಕ್ತಿಯು ವ್ಯಕ್ತಿಯ ಜೀವನದಲ್ಲಿ ಶುಭವನ್ನು ತರುವುದು ಎನ್ನುವ ನಂಬಿಕೆಯಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸಂಕ್ರಾಂತಿಯ ಆಚರಣೆಯ ಸಮಯದಲ್ಲಿ ಮನೆಗೆ ಬಂದ ಅತಿಥಿಗಳಿಗೆ ಎಳ್ಳು ಬೆಲ್ಲವನ್ನು ನೀಡುತ್ತಾರೆ.

ಜೊತೆಗೆ ಎಳ್ಳು ಬೆಲ್ಲವನ್ನು ತಿಂದು ಒಳ್ಳೊಳ್ಳೆ ಮಾತನಾಡಿ ಎಂದು ಪರಸ್ಪರ ಶುಭ ಕೋರುವರು. ಎಳ್ಳಿನಲ್ಲಿ ಇರುವ ಆರೋಗ್ಯಕರವಾದ ಎಣ್ಣೆಯಂಶ ಮತ್ತು ಬೆಲ್ಲದಲ್ಲಿ ಇರುವ ಕಬ್ಬಿಣಾಂಶವು ದೇಹಕ್ಕೆ ಶಕ್ತಿ ಹಾಗೂ ಪೋಷಣೆಯನ್ನು ನೀಡುತ್ತದೆ. ಬದಲಾದ ಚಳಿಯ ವಾತಾವರಣಕ್ಕೆ ನಮ್ಮ ದೇಹವು ಹೊಂದಿಕೊಳ್ಳಲು ಸಜ್ಜಾಗುವುದು ಎಂದು ಹೇಳಲಾಗುತ್ತದೆ

ಆಯುರ್ವೇದದಲ್ಲಿ ಎಳ್ಳಿಗೆ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಎಳ್ಳೆಣ್ಣೆ ಬಳಸಲಾಗುವುದು. ತಲೆ ಕೂದಲಿನಿಂದ ಹಿಡಿದು ಒಡೆದ ಚರ್ಮ, ಒಡೆದ ಕಾಲುಗಳಿಗೆ, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ಅಲ್ಸರ್, ಕಣ್ಣು, ಮಲಬದ್ಧತೆ ಹೀಗೆ ಬಹುತೇಕ ಆರೋಗ್ಯ ಸಮಸ್ಯೆಗಳಿಗೆ ಒಳ್ಳೆಯದು. ಅತಿಯಾದ ಚಳಿಯಿಂದಾಗಿ ರಕ್ತ ಸಂಚಾರ ಸಮಸ್ಯೆ ಹೆಚ್ಚು. ದೇಹವನ್ನು ಬೆಚ್ಚಗಿಡುವ ಮೂಲಕ ರಕ್ತ ಸಂಚಾರ ಸುಗಮಗೊಳಿಸುತ್ತದೆ.

ಬೆಲ್ಲದಲ್ಲಿನ ಆಂಟಿಯಾಕ್ಸಿಡಂಟ್ ಕೂಡ ದೇಹಕ್ಕೆ ಅಗತ್ಯ ಪೋಷಕಾಂಶ ಒದಗಿಸುತ್ತದೆ. ಈ ಮಿಶ್ರಣ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ ಎನ್ನಲಾಗಿದೆ.

https://www.newsics.com/2026/01/14/are-ads-on-mobile-phones-annoying/

TAGGED:The health secret behind eating sesame and jaggery during Sankranti
Share This Article
Facebook Twitter Copy Link Print
Previous Article ಮೊಬೈಲ್ ಫೋನ್‌ನಲ್ಲಿ ಜಾಹೀರಾತು ಕಿರಿಕಿರಿಯೇ? ಹಾಗಾದ್ರೆ ಈ ಟಿಪ್ಸ್​ ಫಾಲೋ ಮಾಡಿ
Next Article ಬಿಗ್ ಬಾಸ್​ ಹೋಗೋಕೆ ರಾಶಿಕಾ ಎಷ್ಟು ಶಾಪಿಂಗ್ ಮಾಡಿದ್ರು..?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?