Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 50ರ ವರೆಗಿನ ಅಂಕಿಗಳನ್ನು ಬರೆಯಲು ಬರಲಿಲ್ಲ ಎಂದು 4 ವರ್ಷದ ಮಗಳನ್ನು ಹೊಡೆದು ಕೊಂದ ತಂದೆ..!
ದೇಶಪ್ರಮುಖ

50ರ ವರೆಗಿನ ಅಂಕಿಗಳನ್ನು ಬರೆಯಲು ಬರಲಿಲ್ಲ ಎಂದು 4 ವರ್ಷದ ಮಗಳನ್ನು ಹೊಡೆದು ಕೊಂದ ತಂದೆ..!

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

ಫರೀದಾಬಾದ್ : 50ರ ವರೆಗಿನ ಅಂಕಿಗಳನ್ನು ಬರೆಯಲು ಬರಲಿಲ್ಲ ಎಂಬ ಕಾರಣಕ್ಕೆ ತಂದೆಯೇ ತನ್ನ ನಾಲ್ಕು ವರ್ಷದ ಪುಟ್ಟ ಮಗಳನ್ನು ಹೊಡೆದು ಸಾಯಿಸಿರುವ ಘಟನೆ ಉತ್ತರ ಪ್ರದೇಶದ ಸೋನ್‌ಭದ್ರಾ ಜಿಲ್ಲೆಯ ಖೇರತಿಯಾ ಗ್ರಾಮದವನಾದ ಜೈಸ್ವಾಲ್, ಫರೀದಾಬಾದ್‌ನಲ್ಲಿ ನಡೆದಿದೆ.

ಆರೋಪಿ ಕೃಷ್ಣ ಜೈಸ್ವಾಲ್ (31) ಎಂಬಾತನನ್ನು ಸೆಕ್ಟರ್ 58 ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಮೇರೆಗೆ ಬಂಧಿಸಲಾಗಿದೆ.

ತನಿಖಾಧಿಕಾರಿಗಳ ಪ್ರಕಾರ, ಜೈಸ್ವಾಲ್ ಮಗುವಿಗೆ 1 ರಿಂದ 50 ರವರೆಗೆ ಅಂಕಿಗಳನ್ನು ಬರೆಯಲು ಹೇಳಿದ್ದನು. ಮಗು ಆ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದಾಗ, ಆತ ಆಕ್ರೋಶಗೊಂಡು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾನೆ, ಇದರಿಂದಾಗಿ ಮಗು ಮಾರಣಾಂತಿಕವಾಗಿ ಗಾಯಗೊಂಡಿದೆ.

ಸಂಜೆ ಮಗುವಿನ ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಮಗು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದೆ.

https://www.newsics.com/2026/01/24/is-this-the-actress-from-lankeshs-newspaper-movie-fans-are-shocked-after-seeing-the-latest-photo/

TAGGED:Father beats daughter to death for not being able to write numbers up to 50..!
Share This Article
Facebook Twitter Copy Link Print
Previous Article ಇವರೇನಾ ಲಂಕೇಶ್ ಪತ್ರಿಕೆ ಸಿನಿಮಾದ ನಟಿ? ಲೇಟೆಸ್ಟ್ ಫೋಟೋ ನೋಡಿ ಫ್ಯಾನ್ಸ್ ಶಾಕ್
Next Article Gold Rate ಕಣ್ಣೀರು ತರಿಸಿದ ಬಂಗಾರ: ಚಿನ್ನ, ಬೆಳ್ಳಿ ದರ ಇಂದು ಮತ್ತೆ ಏರಿಕೆ

Popular Posts

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?