Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವೇದಿಕೆ ಮೇಲೆಯೇ ಕಣ್ಣೀರಿಟ್ಟ ರಾಧಾ ಭಗವತಿ; ಕಾರಣವೇನು?
ಪ್ರಮುಖಮನರಂಜನೆ

ವೇದಿಕೆ ಮೇಲೆಯೇ ಕಣ್ಣೀರಿಟ್ಟ ರಾಧಾ ಭಗವತಿ; ಕಾರಣವೇನು?

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ನಟಿ ರಾಧಾ ಭಗವತಿ ಅವರು ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಅನುಬಂಧ ಅವಾರ್ಡ್ಸ್ 2025ಕ್ಕೆ ಬಂದಿದ್ದ ನಟಿ ವೇದಿಕೆಯಲ್ಲಿ ಭಾವುಕರಾಗಿದ್ದಾರೆ. ಈ ಹಿಂದೆ ತಮಗೆ ಬಂದ ಕಷ್ಟಗಳನ್ನು ನೆನೆದು ಕಣ್ಣೀರಿಟ್ಟ ನಟಿ ರಾಧಾ ಭಗವತಿ ಅವರು ಸೋಜುಗಾದ ಸೂಜು ಮಲ್ಲಿಗೆ ಹಾಡನ್ನು ಹಾಡುತ್ತಾ, ‘ಗಾಯಕಿ ಆಗಬೇಕೆಂದು ಅಂದುಕೊಂಡವಳು ಚಿತ್ರರಂಗಕ್ಕೆ ಬಂದಿದ್ದು, ಆದರೆ ಕಲಾ ದೇವತೆ ನನ್ನನ್ನು ಇಲ್ಲಿಯವರೆಗೆ ಕರೆದುಕೊಂಡು ಬಂದಿದ್ದಾಳೆ. ಇವತ್ತು ನಿಮ್ಮೆಲ್ಲರ ಮುಂದೆ ಈ ಅವಾರ್ಡ್ ತೆಗೆದುಕೊಂಡಿದ್ದೀನಿ. ಮನೆಯಲ್ಲಿದ್ದ ಕಷ್ಟಗಳನ್ನು ನೋಡುವುದಕ್ಕೆ ಆಗದೇ, ಕೊನೆಯದಾಗಿ ಹೂವನ್ನು ಮಾರಲು ಹೋಗಿದ್ದೆ’ ಎಂದು ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ.

ಮಲ್ಲಿ ಪಾತ್ರದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ರಾಧಾ ಭಗವತಿ ಅವರು ಏಕಾಏಕಿ ಅಮೃತಧಾರೆ ಧಾರಾವಾಹಿಯಿಂದ ಹೊರ ಬಂದಿದ್ದರು. ಆ ಬೆನ್ನಲ್ಲೆ ಭಾರ್ಗವಿ LLB ಧಾರಾವಾಹಿ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟರು. ನಟಿ ರಾಧಾ ಭಗವತಿ ಅವರು ಅನುಬಂಧ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

https://www.instagram.com/reel/DT4rlmoDFfa/?igsh=MnJlZDh3ODk1OWhq

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ

TAGGED:Radha Bhagwati cried on stage; what was the reason?
Share This Article
Facebook Twitter Copy Link Print
Previous Article ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ
Next Article ಸದ್ಯ ಇದೇ ಹೊಸ ಬ್ಯುಸಿನೆಸ್ ಟ್ರೆಂಡ್; ಇದರ ಬಗ್ಗೆನೇ ಊರೆಲ್ಲಾ ಮಾತುಕತೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?