Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧ್ಯಾನ ಮಾಡುತ್ತಿದ್ದಾಗ ಹೃದಯಾಘಾತ : ದತ್ತನ ದರ್ಶನಕ್ಕೆ ಬಂದು ದೈವಾಧೀನರಾದ ಭಕ್ತ
ಕರ್ನಾಟಕಪ್ರಮುಖ

ಧ್ಯಾನ ಮಾಡುತ್ತಿದ್ದಾಗ ಹೃದಯಾಘಾತ : ದತ್ತನ ದರ್ಶನಕ್ಕೆ ಬಂದು ದೈವಾಧೀನರಾದ ಭಕ್ತ

Share
1 Min Read
SHARE

https://youtube.com/shorts/gtZudXyWr4w?si=JbCq5s1JvHZpv-YS

Subscribe ನ್ಯೂಸಿಕ್ಸ್ ಕನ್ನಡ

newsics.com

ಕಲಬುರಗಿ : ಭಕ್ತನೋರ್ವ ಧ್ಯಾನ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರಗಿಯ ಪ್ರಸಿದ್ಧ ದತ್ತಕ್ಷೇತ್ರ ದೇವಲಗಾಣಗಾಪುರದ ಭೀಮಾ ತೀರದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಅಣ್ಣಾರಾಯ (48) ಎಂಬುವವರೇ ಮೃತಪಟ್ಟ ದುರ್ದೈವಿ. ಇವರು ದತ್ತಾತ್ರೇಯನ ದರ್ಶನ ಪಡೆಯಲು ಗಾಣಗಾಪುರಕ್ಕೆ ಆಗಮಿಸಿದ್ದರು.

ದೇವಲಗಾಣಗಾಪುರದ ಸಂಗಮದ ಬಳಿಯ ಭೀಮಾ ತೀರದಲ್ಲಿ ಅಣ್ಣಾರಾಯ ಅವರು ಬೆಂಚ್ ಮೇಲೆ ಪದ್ಮಾಸನ ಹಾಕಿ ಧ್ಯಾನಕ್ಕೆ ಕುಳಿತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಧ್ಯಾನದ ಮೌನದಲ್ಲೇ ಜೀವ ಹೋಗಿದ್ದರೂ, ಅವರು ಕುಳಿತಿದ್ದ ಭಂಗಿ ಮಾತ್ರ ಬದಲಾಗಿರಲಿಲ್ಲ. ಪ್ರಾಣ ಹೋದರೂ ದೇಹ ಧ್ಯಾನಸ್ಥ ಸ್ಥಿತಿಯಲ್ಲೇ ಇದ್ದದ್ದು ನೆರೆದಿದ್ದವರಲ್ಲಿ ಅಚ್ಚರಿ ಮತ್ತು ನೋವನ್ನುಂಟು ಮಾಡಿದೆ.

https://www.newsics.com/2026/01/26/police-constable-arrested-for-sexually-harassing-college-student/

 

TAGGED:Heart attack while meditating: Devotee who came to see Datta and became divine
Share This Article
Facebook Twitter Copy Link Print
Previous Article ಕಾಲೇಜು ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್
Next Article ಧಾರಾವಾಹಿಗಳಲ್ಲಿ ಅವಕಾಶ ಕೊಡಿಸೋದಾಗಿ ನಂಬಿಸಿ ಲೈಂಗಿಕ ಕಿರುಕುಳ! ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಇಂಟರ್ನೆಟ್‌ಗೆ ಅಪ್ಲೋಡ್‌

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?