Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನ್ನ ಕದ್ದು ತಿಂದ ದಿನಗಳಿವೆ; ಕಷ್ಟದ ದಿನಗಳ ಬಗ್ಗೆ ಗಿಲ್ಲಿ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

ಅನ್ನ ಕದ್ದು ತಿಂದ ದಿನಗಳಿವೆ; ಕಷ್ಟದ ದಿನಗಳ ಬಗ್ಗೆ ಗಿಲ್ಲಿ ಹೇಳಿದ್ದೇನು?

Share
2 Min Read
SHARE

https://youtube.com/shorts/gtZudXyWr4w?si=M1ZsLYs2SqjhXrAv

Subscribe ನ್ಯೂಸಿಕ್ಸ್ ಕನ್ನಡ

newsics.com

ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೆ ಅತಿಥಿಯಾಗಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯನ್ನು ಆಹ್ವಾನಿಸುತ್ತಿದ್ದಾರೆ.

ಬಿಗ್‌ಬಾಸ್ ಮನೆ ಸೇರಿ ತಮ್ಮ ಎಂಟರ್ಟೈನ್‌ಮೆಂಟ್ ಮೂಲಕ ಟ್ರೋಫಿ ಗೆದ್ದಿದ್ದಾರೆ. ಮಾತಿನ ಮೂಲಕ ಮೋಡಿ ಮಾಡಿ ವಿನ್ನರ್ ಪಟ್ಟ ಅಲಂಕರಿಸಿದ್ದಾರೆ. ಆದರೆ ಗಿಲ್ಲಿ ಸಾಕಷ್ಟು ಕಷ್ಟ ಅನುಭವಿಸಿ ಎಂದು ಗೆಲುವಿನ ಅಂಬಾರಿ ಏರಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಇದ್ದಾಗ “ಜನರು ದುಡ್ಡು, ಚಿನ್ನ ಕದ್ದ ಕಥೆ ಕೇಳಿರುತ್ತೀರಿ. ಆದರೆ ನಾನು ಅನ್ನ ಕದ್ದು ತಿಂದ ದಿನಗಳಿವೆ” ಎಂದು ಗಿಲ್ಲಿ ತಮ್ಮ ಕಷ್ಟದ ದಿನಗಳನ್ನು ನೆನೆದಿದ್ದರು.

ಊಟದ ವಿಚಾರಕ್ಕೆ ಒಮ್ಮೆ ಅವಮಾನ ಎದುರಿಸುವಂತಹ ಸಂದರ್ಭ ಬಂದಿತ್ತು ಎಂದು ಗಿಲ್ಲಿ ಹೇಳಿದ್ದಾರೆ. “ಅವ್ರು ನಮ್ಮ ಸ್ನೇಹಿತರೇ.. ಪ್ರೊಡಕ್ಷನ್‌ನಲ್ಲಿ ಊಟ ಕೊಡುತ್ತಿದ್ದರು. ಒಂದು ಎಕ್ಸ್ಟ್ರಾ ಬಜ್ಜಿ ಕೇಳಿದ್ದಕ್ಕೆ ಕೊಟ್ಟಿರಲಿಲ್ಲ. ಊರಿನ ಕಡೆ ಕಾರ್ಯಕ್ರಮಕ್ಕೆ ಹೋದಾಗ ಏನಾದರೂ ಎಕ್ಸ್ಟ್ರಾ ಕೊಡ್ತಾರೆ. ಆದರೆ ಇಲ್ಲಿ ಏನಪ್ಪಾ ಹಿಂಗಾಯ್ತು ಒಂದು ಬಜ್ಜಿ ಕೊಡಲಿಲ್ಲ ಎಂದು ಬಹಳ ಬೇಸರವಾಗಿತ್ತು” ಎಂದಿದ್ದಾರೆ.
2018-2019ರ ಸಮಯದಲ್ಲಿ ಗಿಲ್ಲಿ ಬೆಂಗಳೂರಿನ ಶ್ರೀನಗರದ ಬಳಿ ಸ್ನೇಹಿತರ ರೂಮ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದರಂತೆ. “ಒಮ್ಮೆ ನಾನು, ನನ್ನ ಸ್ನೇಹಿತ ಮತ್ತೊಬ್ಬ ಸ್ನೇಹಿತನ ರೂಮ್‌ನಲ್ಲಿ ಉಳಿದುಕೊಂಡಿದ್ದೆವು. ಯಾವುದೋ ಗಲಾಟೆ ಆಗಿತ್ತು. ಆಗ ಮನೆ ಓನರ್ ಬಂದು ಕೂಡಲೇ ನಾನು ನನ್ನ ಸ್ನೇಹಿತ ಮನೆಯಿಂದ ಹೊರಗೆ ಹೋಗಬೇಕು ಎಂದು ಪಟ್ಟು ಹಿಡಿದರು. ನಾವಿಬ್ಬರು ಅಲ್ಲೇ ಉಳಿದುಕೊಳ್ಳೋಣ ಎಂದು ಎಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಓನರ್ ಪದೇ ಪದೆ ಬಂದು ನಾವಿಬ್ಬರು ಹೊರಗೆ ಹೋದ್ವಾ ಎಂದು ಕೇಳುತ್ತಿದ್ದರು. ಬೇರೆ ವಿಧಿಯಿಲ್ಲದೇ ಸ್ನೇಹಿತನಿಗೆ ತೊಂದರೆ ಆಗುವುದು ಬೇಡ ಎಂದು ಅಲ್ಲಿಂದ ಹೊರಟುಬಿಟ್ಟೆವು” ಎಂದು ಗಿಲ್ಲಿ ನೆನಪಿಸಿಕೊಂಡಿದ್ದಾರೆ.
ಬಳಿಕ ಜಿಂಕೆ ಪಾರ್ಕ್ ಬಳಿ ಇರುತ್ತಿದ್ದೆವು. ನಮ್ಮ ಚಿಕ್ಕಪ್ಪನ ಮನೆ ಅಲ್ಲೇ ಸಮೀಪದಲ್ಲಿ ಇತ್ತು. ಆದರೆ ಅಲ್ಲಿಗೆ ಹೋಗುವ ಮನಸ್ಸಾಗಲಿಲ್ಲ. ಬಳಿಕ ಸ್ನೇಹಿತರ ರೂಮ್‌ಗಳಲ್ಲಿ ಉಳಿದುಕೊಂಡು ಒಂದು ವಾರ ಕಾಲ ದೂಡಿದ್ದೆವು. ಬಳಿಕ ಹಣ ಕಲೆ ಹಾಕಿ ರೂಮ್ ಮಾಡಿಕೊಂಡು ನಾನು, ನಮ್ಮ ಸ್ನೇಹಿತ ಅಲ್ಲಿಗೆ ಹೋಗಿ ಸೇರಿಕೊಂಡೆವು ಎಂದು ಗಿಲ್ಲಿ ವಿವರಿಸಿದ್ದಾರೆ.

https://www.instagram.com/reel/DTqVGh1jwQ7/?igsh=emwzenZuc2RrZ3pu

ಟೆಕ್ಕಿ ಶರ್ಮಿಳ ಕೊಲೆ ಕೇಸ್ ಗೆ ಟ್ವಿಸ್ಟ್ : ತನಿಖೆ ವೇಳೆ ಬಯಲಾಯಿತು ಬೆಚ್ಚಿ ಬೀಳಿಸೋ ಮರ್ಡರ್, ಆ ರಾತ್ರಿ ನಡೆದಿದ್ದೇನು?

TAGGED:There were days when I stole food and ate it; what did Gilly say about the difficult days?
Share This Article
Facebook Twitter Copy Link Print
Previous Article ಟೆಕ್ಕಿ ಶರ್ಮಿಳ ಕೊಲೆ ಕೇಸ್ ಗೆ ಟ್ವಿಸ್ಟ್ : ತನಿಖೆ ವೇಳೆ ಬಯಲಾಯಿತು ಬೆಚ್ಚಿ ಬೀಳಿಸೋ ಮರ್ಡರ್, ಆ ರಾತ್ರಿ ನಡೆದಿದ್ದೇನು?
Next Article ಬಿಗ್ ಬಾಸ್ನಿಂದ ಗಿಲ್ಲಿಗೆ ಕಾರು ಸಿಗೋದು ಯಾವಾಗ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?