Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Baby sea turtles ಸಮುದ್ರ ಸೇರಿದ ನೂರಕ್ಕೂ ಹೆಚ್ಚು ಕಡಲಾಮೆ ಮರಿ
ಕರ್ನಾಟಕಪ್ರಮುಖ

Baby sea turtles ಸಮುದ್ರ ಸೇರಿದ ನೂರಕ್ಕೂ ಹೆಚ್ಚು ಕಡಲಾಮೆ ಮರಿ

Share
1 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಗೋಕರ್ಣ(ಉತ್ತರ ಕನ್ನಡ): ಇಲ್ಲಿನ ಗಂಗೆಕೊಳ್ಳದಲ್ಲಿರುವ ಅರಣ್ಯ ಇಲಾಖೆಯ ಆಮೆ ಸಂರಕ್ಷಣಾ ಕೇಂದ್ರದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ ಕಡಲಾಮೆ ಮರಿಗಳನ್ನು ಮಂಗಳವಾರ ಕಡಲಿಗೆ ಸೇರಿಸಲಾಯಿತು.

ಪ್ರತಿ ವರ್ಷ ಡಿಸೆಂಬರ ತಿಂಗಳಿಂದ ಮೇವರೆಗೆ ಕಡಲಾಮೆಯ ಸಂತಾನ್ಪೋತ್ಪತ್ತಿಯ ಸಮಯವಾಗಿದ್ದು ಈ ಭಾಗದ ಕಡಲತೀರದಲ್ಲಿ ಮೊಟ್ಟೆ ಇಟ್ಟು ಮುಚ್ಚಿ ತೆರಳುತ್ತದೆ. ಇದನ್ನು ಅರಣ್ಯ ಇಲಾಖೆ ಗುರುತಿಸಿ ಸಂರಕ್ಷಣೆ ಮಾಡಿ ಮರಿ ಹೊರ ಬಂದ ನಂತರ ಕಡಲಿಗೆ ಸೇರಿಸಲಾಗುತ್ತದೆ.

ಈ ವರ್ಷ ಅರಣ್ಯ ಇಲಾಖೆಯ ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ ಸಿ.ಕೆ. ಮಾರ್ಗದರ್ಶನದಲ್ಲಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣ ಗೌಡ, ಹಿರೇಗುತ್ತಿ ವಲಯ ಅರಣ್ಯಾಧಿಕಾರಿ ರಾಜು ನಾಯ್ಕ ಮತ್ತು ಸಿಬ್ಬಂದಿ 24 ಗೂಡು ಪತ್ತೆ ಮಾಡಿ 2348 ಮೊಟ್ಟೆಗಳನ್ನ ಸಂರಕ್ಷಿಸಿದ್ದರು. ಪ್ರಥಮ ಗೂಡಿನಿಂದ ಒಟ್ಟು 103 ಮರಿಗಳು ಹೊರಬಂದಿದ್ದು, ಎಲ್ಲಾ ಮರಿಗಳನ್ನು ಸುರಕ್ಷಿತವಾಗಿ ಕಡಲಿಗೆ ಬಿಡಲಾಗಿದೆ.

ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡಿರ ಜಗಳ: ಸಮಸ್ಯೆ ಬಗೆಹರಿಸಲು ಊರಿನ ಮುಖಂಡರು ಮಾಡಿದ್ದೇನು?

TAGGED:More than a hundred baby sea turtles returned to the sea
Share This Article
Facebook Twitter Copy Link Print
Previous Article Hybrid wild cat ರಾಜ್ಯದಲ್ಲಿ 2 ಹೈಬ್ರಿಡ್ ಕಾಡು ಬೆಕ್ಕು ಪತ್ತೆ
Next Article ನೀರು ಬಳಸದೆ ಗ್ಯಾಸ್ ಸ್ಟವ್ ಬರ್ನರ್ ಸ್ವಚ್ಛಗೊಳಿಸಲು ಸಾಧ್ಯನಾ?

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?