Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಣಿಯದ ಉದ್ರಿಕ್ತರ ಸಿಟ್ಟು, ಸ್ಟಾರ್ ಹೋಟೆಲ್‌ಗೆ ಬೆಂಕಿ, 24 ಜನ‌ ಸಾವು, ಬಾಂಗ್ಲಾ ಹಿಂಸಾಚಾರಕ್ಕೆ ಈವರೆಗೆ 440 ಮಂದಿ ಬಲಿ
ಪ್ರಮುಖವಿದೇಶ

ತಣಿಯದ ಉದ್ರಿಕ್ತರ ಸಿಟ್ಟು, ಸ್ಟಾರ್ ಹೋಟೆಲ್‌ಗೆ ಬೆಂಕಿ, 24 ಜನ‌ ಸಾವು, ಬಾಂಗ್ಲಾ ಹಿಂಸಾಚಾರಕ್ಕೆ ಈವರೆಗೆ 440 ಮಂದಿ ಬಲಿ

Share
1 Min Read
SHARE

newsics.com

ಢಾಕಾ: ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ(Sheikh Hasina) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಅವಾಮಿ ಲೀಗ್ ಪಕ್ಷದ ನಾಯಕರೊಬ್ಬರ ಒಡೆತನದ ಹೋಟೆಲ್‌ಗೆ ಉದ್ರಿಕ್ತ ಪ್ರತಿಭಟನಾಕಾರರು ಬೆಂಕಿ ಇಟ್ಟಿದ್ದಾರೆ.

ಪರಿಣಾಮವಾಗಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರ ಗುಂಪು ಸಜೀವ ದಹನಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಭಾರತೀಯರು ಗಾಯಗೊಂಡಿದ್ದಾರೆ. ಈ ಘಟನೆಯೂ ಸೇರಿದಂತೆ ಬಾಂಗ್ಲಾ‌ದೇಶದಲ್ಲಿನ ಹಿಂಸಾಚಾರಕ್ಕೆ ಈವರೆಗೆ ಮೃತಪಟ್ಟವರ ಸಂಖ್ಯೆ 450ಕ್ಕೇರಿದೆ.
ಸ್ಥಳೀಯ ಪತ್ರಕರ್ತರು ಮತ್ತು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ ಸೋಮವಾರ ತಡರಾತ್ರಿ ಈ ದುರಂತ ನಡೆದಿದೆ ಎನ್ನಲಾಗಿದೆ.

ಜೋಶೋರ್ ಜಿಲ್ಲೆಯ ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಶಾಹಿನ್ ಚಕ್ಲಾದಾರ್ ಒಡೆತನದ ಜಬೀರ್ ಇಂಟರ್ನ್ಯಾಷನಲ್ ಹೋಟೆಲ್‌ಗೆ ಉದ್ರಿಕ್ತ ಗುಂಪು ಬೆಂಕಿ ಹಚ್ಚಿದೆ. ಆಗ ಹೋಟೆಲ್‌ ಒಳಗಿದ್ದ ಅನೇಕ ಗಣ್ಯರು ಸುಟ್ಟು ಕರಕಲಾಗಿದ್ದಾರೆ. ಇನ್ನು ಈ ಘಟನೆಯಲ್ಲಿ ಇಬ್ಬರು ಭಾರತೀಯ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

https://twitter.com/i/status/1820841278436720841

https://twitter.com/i/status/1820754316858122662

ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!

1990ರ ನಂತರ ಜನಿಸಿದವರಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚು! ಹೆಚ್ಚಾಯ್ತು ಆತಂಕ

ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!

ಬ್ರಿಟನ್ ಹೇಳಿಕೆಯಿಂದ ಹಸೀನಾ ಕಂಗಾಲು, ಲಂಡನ್ ಜೀವನ ಕನಸು ಛಿದ್ರ ಸಾಧ್ಯತೆ, ಇನ್ನೂ ಒಂದೆರಡು ದಿನ ಭಾರತದಲ್ಲೇ ವಾಸ್ತವ್ಯಕ್ಕೆ ನಿರ್ಧಾರ

TAGGED:24 dead440 dead in Bangladesh violence so farstar hotel fireUnrelenting fury
Share This Article
Facebook Twitter Copy Link Print
Previous Article ವಿನೇಶ್‌ ಫೋಗಟ್‌ ಫೈನಲ್‌ಗೆ ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು
Next Article ಸೂರ್ಯ ದೇವಾಲಯಕ್ಕೆ ಯಶ್ ಭೇಟಿ: ಮಣ್ಣಿನ ಮೂರ್ತಿ, ಮಣ್ಣಿನ ಫಿಲ್ಮ್ ರೀಲ್‌ ಹರಕೆ ತೀರಿಸಿದ ದಂಪತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?