Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಸತ್ಯ ಕಕ್ಕಿದ ಹೇಗೆ?
ಕರ್ನಾಟಕಪ್ರಮುಖ

ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಸತ್ಯ ಕಕ್ಕಿದ ಹೇಗೆ?

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ವಿಜಯನಗರ: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ.

ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಕೊಲೆಗೈದ ಅಕ್ಷಯ ಕುಮಾರ ಬೆಂಗಳೂರುಗೆ ತೆರಳಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್ನಗರ ಠಾಣೆಗೆ ದೂರು ನೀಡಿದ್ದ. ಮೃತರ ಹೆಸರು ಮತ್ತು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನು ಅನುಮಾನಗೊಂಡ ತಿಲಕ್ ನಗರ ಠಾಣೆ ಪೊಲೀಸರು ಪುತ್ರನ ವಿಚಾರಣೆ ಮಾಡಿದ್ದಾರೆ. ಈ ವೇಳೆ ಕೊಲೆ ಬಗ್ಗೆ ಅಸ್ಪಷ್ಟ ಹೇಳಿಕೆ ನೀಡಿದ್ದಾನೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಮನೆಯಲ್ಲಿ ಮೂವರನ್ನು ಕೊಂದು ಹೂತಿದ್ದಾಗಿ ಒಮ್ಮೆ ಹೇಳಿಕೆ ನೀಡಿದರೆ, ಮತ್ತೊಮ್ಮೆ ಸಂಡೂರಲ್ಲಿ ಶವ ಎಸೆದಿರುವುದಾಗಿ ಹೇಳಿಕೆ ನೀಡಿದ್ದಾನೆ
ಸದ್ಯ ವ್ಯಕ್ತಿ ನೀಡಿದ ಅಸ್ಪಷ್ಟ ಹೇಳಿಕೆ ಬಗ್ಗೆ ಕೊಟ್ಟೂರು ಠಾಣೆಗೆ ತಿಲಕ್ ನಗರ ಠಾಣೆ ಪೊಲೀಸರಿಂದ ಮಾಹಿತಿ ನೀಡಿದ್ದು, ಆ ಮಾಹಿತಿ ಆಧರಿಸಿ ವ್ಯಕ್ತಿ ಹೇಳಿರುವ ಸ್ಥಳದಲ್ಲಿ ಶವಗಳಿಗಾಗಿ ಕೊಟ್ಟೂರು ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ.

ಪ್ರೇಮ ವಿವಾಹ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ, ಐಸಿಯುನಲ್ಲಿ ಗಂಡ

TAGGED:Young man who killed his parents and sister: How did the truth come out?
Share This Article
Facebook Twitter Copy Link Print
Previous Article ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಆತ್ಮ*ಹ*ತ್ಯೆ, ಏನು ಕಾರಣ?
Next Article ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಅಧಿಕಾರಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?