Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನ್ ವೆಜ್ ಊಟ ಟೀಕಿಸಿರೋ ಬಗ್ಗೆ ಧನಂಜಯ್ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

ನಾನ್ ವೆಜ್ ಊಟ ಟೀಕಿಸಿರೋ ಬಗ್ಗೆ ಧನಂಜಯ್ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಡಾಲಿ ಧನಂಜಯ್ ಬಿರಿಯಾನಿ ಸೇವಿಸಿದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿತ್ತು . ಬೆಂಗಳೂರಿನಲ್ಲಿ ಅಪ್ಪು’ಸ್ ಬಿರಿಯಾನಿ ಹೋಟೆಲ್ ಉದ್ಘಾಟನೆ ಸಮಾರಂಭಕ್ಕೆ ನಟ ಧನಂಜಯ್ ಅತಿಥಿಯಾಗಿ ಹೋಗಿದ್ದರು.

ಈ ವೇಳೆ ಅಲ್ಲಿ ಮಾಂಸಾಹಾರಿ ತಿನಿಸುಗಳನ್ನು ಖಾದ್ಯಗಳನ್ನು ಸವಿದಿದ್ದಾರೆ ಲಿಂಗಾಯತ ಸಮುದಾಯದವರಾಗಿ ಧನಂಜಯ್ ಮಾಂಸಾಹಾರ ಸೇವಿಸುತ್ತಾರಾ? ಎಂದು ಎಲ್ಲೆಡೆ ಈ ವಿಡಿಯೋ ವೈರಲ್ ಆಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಡಾಲಿ ಧನಂಜಯ್ ಅವರೇ ರಿಯಾಕ್ಷನ್ ನೀಡಿದ್ದಾರೆ.

ಲಿಂಗಾಯತ ಆಗಿ ನಾನ್ ವೆಜ್ ಸೇವನೆಯ ಬಗ್ಗೆ ಮಾತನಾಡಿದ ಡಾಲಿ, ನಾನು ನನ್ನ ಆಹಾರ ಪದ್ಧತಿ ಬಗ್ಗೆ ಮಾತಾಡೋಕೆ ಇಷ್ಟ ಇಲ್ಲ. ಹಾಗೆಯೇ
ನಾನು ಬಹಳ ಇನೋಸೆಂಟ್ ಆಗಿ ನನ್ನ ಗೆಳೆಯನ ಹೋಟೆಲ್ಗೆ ಹೋಗಿದ್ದೆ ಜೊತೆಗೆ ಹೋಗಿ ಪ್ರೀತಿಯಿಂದ ತಿಂದು ಬಂದೆ, 10 ರಿಂದ 15 ಬಿರಿಯಾನಿ ಶಾಪ್ ಓಪನ್ ಮಾಡಿದ್ದೀನಿ ಈ ತರ ವಿಷಯ ಪಿಕ್ ಆಗುತ್ತೆ ಅಂತ ಗೊತ್ತಿರಲಿಲ್ಲ.. ಡಿಸ್ಕಷನ್ ಆಗಿದ್ದು ನೋಡಿ ಶಾಕ್ ಆಯ್ತು ಎಂದು ಡಾಲಿ ಹೇಳಿದ್ದಾರೆ.

ಹಾಗೆಯೇ ಮಾಂಸ ತಿಂದ ಬಗ್ಗೆ ಮಾತ್ರವಲ್ಲದೆ ಸಮುದಾಯವನ್ನ ಎಳೆದು ತಂದಿದ್ದು ಬಹಳ ಬೇಜಾರ್ ಆಯ್ತು . ಜೊತೆಗೆ ಬೇರೆ ಆರ್ಟಿಸ್ಟ್ ಗಳ ಹೆಸರು ತಂದಿದ್ದು ಬೇಜಾರ್ ಆಯ್ತು. ಹಾಗೆಯೇ ನನ್ನ ಆಹಾರ ನನ್ನ ಚಾಯ್ಸ್. ಅಷ್ಟೇ ಅಲ್ಲದೆ ನಾನು ಆಗಾಗ ಪಾರ್ಟಿ ಮಾಡ್ತೀನಿ, ನಾನು ಬಿಯರ್ ಬಾಯ್.. ಸ್ಮೋಕ್ ಮಾಡ್ತಾ ಇದ್ದೆ, ಈಗ ನಿಲ್ಲಿಸಿದ್ದೀನಿ. ಜೊತೆಗೆ ನನಗೆ ಸೀ ಫುಡ್ ಬಹಳ ಇಷ್ಟ. ಅದಕ್ಕೆ ಬೇರೆ ಬೇರೆ ಆಯಂಗಲ್ ಕೊಟ್ಟಿದ್ದು ಬಹಳ ಬೇಜಾರ್ ಆಯ್ತು ಎಂದು ಡಾಲಿ ಬೇಸರ ವ್ಯಕ್ತಪಡಿಸಿದ್ದಾರೆ.

T M Keshav passes away ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ

TAGGED:What did Dhananjay say about the criticism of non-veg food?
Share This Article
Facebook Twitter Copy Link Print
Previous Article T M Keshav passes away ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ
Next Article ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?