Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್
ಕರ್ನಾಟಕಪ್ರಮುಖ

ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಜಮಖಂಡಿ(ಬಾಗಲಕೋಟೆ): ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಚರಂಡಿ ನೀರಿನಲ್ಲಿ ಮಕ್ಕಳು ತಮ್ಮ ಬಿಸಿಯೂಟದ ತಟ್ಟೆಯನ್ನು ತೊಳೆದುಕೊಳ್ಳವ ಫೋಟೋ ವೈರಲ್ ಆಗಿದೆ.

ಈ ಹಿನ್ನೆಲೆಯಲ್ಲಿ ಪಾಲಕರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಈ ತರಹದ ಘಟನೆ ನಡೆದಿದ್ದು, ನಮ್ಮ ಗಮನಕ್ಕೆ ಬಂದಿದೆ ಮತ್ತು ಸಾರ್ವಜನಿಕರಿಂದ ದೂರು ಸಹ ಬಂದಿದ್ದು ನಮ್ಮ ಶಿಕ್ಷಣ ಸಂಯೋಜಕರನ್ನು ಪರಿಶೀಲನೆಗೆ ಕಳುಹಿಸಿದ್ದೇವೆ.

ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದೇವೆ. ಅವರು ಸಮರ್ಪಕ ಉತ್ತರ ನೀಡದಿದ್ದರೆ ಅವರ ಮೇಲೆ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕೊಳಚೆ ನೀರು ಕಂಡರೂ ಅದು ಶಾಲಾ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ತ್ಯಾಜ್ಯ ನೀರಾಗಿದ್ದರೂ, ಅದರಲ್ಲಿ ಯಾರೂ ತಟ್ಟೆ ತೊಳೆಯಬಾರದು. ಅದಕ್ಕಾಗಿ ಗ್ರಾಮ ಪಂಚಾಯತಿಯವರಿಗೆ ತಿಳಿಸಿ ಅದನ್ನು ಸರಿಪಡಿಸುತ್ತೇವೆ. ಇನ್ನೊಮ್ಮೆ ಈ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ

ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು

ಜಾತ್ರೆಯಲ್ಲಿ ಸಿಪಿಐ ಮೈಮೇಲೆ ಹರಿದ ಎತ್ತಿನಗಾಡಿ; ಪ್ರಾಣಾಪಾಯದಿಂದ ಪಾರು

ನಾ ಡ್ರೈವರಾ… ಹಾಡಿಗೆ ಸೊಂಟ ಕುಣಿಸಿದ ಶ್ರೇಯಾಂಕಾ; ಬಿದ್ದುಬಿದ್ದು ನಕ್ಕ ಸ್ಮೃತಿ ಮಂಧನಾ, ವೈರಲ್ ವಿಡಿಯೋ ನೋಡಿ

ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ

TAGGED:Children wash plates in drain water: Notice to head teacher
Share This Article
Facebook Twitter Copy Link Print
Previous Article ನಾನ್ ವೆಜ್ ಊಟ ಟೀಕಿಸಿರೋ ಬಗ್ಗೆ ಧನಂಜಯ್ ಹೇಳಿದ್ದೇನು?
Next Article ಉದ್ಯಮಿ ರಾಯ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸರ್ಕಾರ ನಿರ್ಧಾರ, ಕಾರಣವೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?