Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್
ಕರ್ನಾಟಕಪ್ರಮುಖ

ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಜಮಖಂಡಿ(ಬಾಗಲಕೋಟೆ): ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಚರಂಡಿ ನೀರಿನಲ್ಲಿ ಮಕ್ಕಳು ತಮ್ಮ ಬಿಸಿಯೂಟದ ತಟ್ಟೆಯನ್ನು ತೊಳೆದುಕೊಳ್ಳವ ಫೋಟೋ ವೈರಲ್ ಆಗಿದೆ.

ಈ ಹಿನ್ನೆಲೆಯಲ್ಲಿ ಪಾಲಕರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಈ ತರಹದ ಘಟನೆ ನಡೆದಿದ್ದು, ನಮ್ಮ ಗಮನಕ್ಕೆ ಬಂದಿದೆ ಮತ್ತು ಸಾರ್ವಜನಿಕರಿಂದ ದೂರು ಸಹ ಬಂದಿದ್ದು ನಮ್ಮ ಶಿಕ್ಷಣ ಸಂಯೋಜಕರನ್ನು ಪರಿಶೀಲನೆಗೆ ಕಳುಹಿಸಿದ್ದೇವೆ.

ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದೇವೆ. ಅವರು ಸಮರ್ಪಕ ಉತ್ತರ ನೀಡದಿದ್ದರೆ ಅವರ ಮೇಲೆ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕೊಳಚೆ ನೀರು ಕಂಡರೂ ಅದು ಶಾಲಾ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ತ್ಯಾಜ್ಯ ನೀರಾಗಿದ್ದರೂ, ಅದರಲ್ಲಿ ಯಾರೂ ತಟ್ಟೆ ತೊಳೆಯಬಾರದು. ಅದಕ್ಕಾಗಿ ಗ್ರಾಮ ಪಂಚಾಯತಿಯವರಿಗೆ ತಿಳಿಸಿ ಅದನ್ನು ಸರಿಪಡಿಸುತ್ತೇವೆ. ಇನ್ನೊಮ್ಮೆ ಈ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ

ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು

ಜಾತ್ರೆಯಲ್ಲಿ ಸಿಪಿಐ ಮೈಮೇಲೆ ಹರಿದ ಎತ್ತಿನಗಾಡಿ; ಪ್ರಾಣಾಪಾಯದಿಂದ ಪಾರು

ನಾ ಡ್ರೈವರಾ… ಹಾಡಿಗೆ ಸೊಂಟ ಕುಣಿಸಿದ ಶ್ರೇಯಾಂಕಾ; ಬಿದ್ದುಬಿದ್ದು ನಕ್ಕ ಸ್ಮೃತಿ ಮಂಧನಾ, ವೈರಲ್ ವಿಡಿಯೋ ನೋಡಿ

ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ

TAGGED:Children wash plates in drain water: Notice to head teacher
Share This Article
Facebook Twitter Copy Link Print
Previous Article ನಾನ್ ವೆಜ್ ಊಟ ಟೀಕಿಸಿರೋ ಬಗ್ಗೆ ಧನಂಜಯ್ ಹೇಳಿದ್ದೇನು?
Next Article ಉದ್ಯಮಿ ರಾಯ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸರ್ಕಾರ ನಿರ್ಧಾರ, ಕಾರಣವೇನು?

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?