Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ
ದೇಶಪ್ರಮುಖ

ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್‌, ಶನಿವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪತಿ ತೀರಿಕೊಂಡ 3 ದಿನದ ಬಳಿಕ ಈ ಮಹತ್ವದ ವಿದ್ಯಮಾನ ನಡೆಯುವ ಸಾಧ್ಯತೆ ಇದೆ.
ಶನಿವಾರ ಮಧ್ಯಾಹ್ನ 2ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಅವರ ಹೆಸರನ್ನು ಅಂತಿಮಗೊಳಿಸಲಾಗುತ್ತದೆ. ಇದಾದ ನಂತರ ಸಂಜೆ 5ಕ್ಕೆ ಸುನೇತ್ರಾ ಪ್ರಮಾಣವಚನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದು ಕೈಗೂಡಿದರೆ ಅವರು ರಾಜ್ಯದ ಮೊದಲ ಮಹಿಳಾ ಡಿಸಿಎಂ ಆಗಲಿದ್ದಾರೆ.
ಸುನೇತ್ರಾ ಪ್ರಸ್ತುತ ರಾಜ್ಯಸಭಾ ಸಂಸದೆಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆಯ ಎರಡೂ ಸದನಗಳ ಸದಸ್ಯರಲ್ಲ. ಬಹುಶಃ ಮುಂದಿನ ಉಪಚುನಾವಣೆಯಲ್ಲಿ ಅಜಿತ್‌ ನಿಧನದಿಂದ ತೆರವಾದ ಬಾರಾಮತಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಅಜಿತ್‌ ಪವಾರ್‌ ಸಾವಿನ ಬೆನ್ನಲ್ಲೇ ಎನ್‌ಸಿಪಿಯ ಎರಡೂ ಬಣಗಳು ಒಂದಾಗುವ ಸುಳಿವು ಸಿಕ್ಕಿದೆ. ಫೆಬ್ರವರಿ 2ನೇ ವಾರ ಈ ಕುರಿತ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆ ಇದೆ. ಈ ಕುರಿತು ಇತ್ತೀಚೆಗೆ ಎರಡೂ ಬಣಗಳ ನಾಯಕರು ಶರದ್‌ ಪವಾರ್‌ ಜತೆ ಚರ್ಚಿಸಿದ್ದರು. ಸ್ಥಳೀಯ ಸಂಸ್ಥೆ ಚುನಾವಣೆ ಬಳಿಕ ವಿಲೀನ ಕುರಿತು ಅಧಿಕೃತ ಘೋಷಣೆ ನಿರೀಕ್ಷೆ ಇತ್ತು. ಅಷ್ಟರಲ್ಲೇ ಅಜಿತ್‌ ತೀರಿಕೊಂಡಿದ್ದಾರೆ. ಇದೀಗ ಮುಂದಿನ ವಾರ ಈ ಕುರಿತು ಅಂತಿಮ ಸುತ್ತಿನ ಮಾತುಕತೆ ನಡೆಯುವ ನಿರೀಕ್ಷೆ ಇದೆ.

Surprising fact ಶ್ರೀಮಂತಿಕೆಗೆ ತಕ್ಕನಾಗಿ ಪ್ರಭಾವ ಇರದಿದ್ದುದೇ ರಾಯ್ ಸಾವಿಗೆ ಕಾರಣವಾಯ್ತಾ? ಸದಾ ತಮ್ಮ ಬಳಿಯೇ ಪಿಸ್ತೂಲ್ ಇಟ್ಟುಕೊಳ್ಳುತ್ತಿದ್ದುದೇಕೆ?

TAGGED:Possibility of taking oath as Deputy Chief Minister
Share This Article
Facebook Twitter Copy Link Print
Previous Article Surprising fact ಶ್ರೀಮಂತಿಕೆಗೆ ತಕ್ಕನಾಗಿ ಪ್ರಭಾವ ಇರದಿದ್ದುದೇ ರಾಯ್ ಸಾವಿಗೆ ಕಾರಣವಾಯ್ತಾ? ಸದಾ ತಮ್ಮ ಬಳಿಯೇ ಪಿಸ್ತೂಲ್ ಇಟ್ಟುಕೊಳ್ಳುತ್ತಿದ್ದುದೇಕೆ?
Next Article Mystery ಸಿಜೆ ರಾಯ್ ಡೈರಿಯಲ್ಲಿ ಶಾಸಕರು, ಸಂಸದರ ಹೆಸರು! ಸಾಯುವ ಮುನ್ನ 15 ನಿಮಿಷ ಮಾತಾಡಿದ್ದು ಯಾರ ಜತೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?