Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭವಿಷ್ಯದ ಚಾಂಪಿಯನ್ ಗಳಿಗಾಗಿ 10 ಸಾವಿರ ಕೋಟಿ ರೂಪಾಯಿ ಅನುದಾನ
ದೇಶಪ್ರಮುಖ

ಭವಿಷ್ಯದ ಚಾಂಪಿಯನ್ ಗಳಿಗಾಗಿ 10 ಸಾವಿರ ಕೋಟಿ ರೂಪಾಯಿ ಅನುದಾನ

Share
1 Min Read
SHARE

newsics.com

25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ, ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಪ್ರವಾಸೋದ್ಯಮ ಉತ್ತೇಜಿಸಲು 10 ಸಾವಿರ ಗೈಡ್ಗಳಿಗೆ ತರಬೇತಿ ಕೇಂದ್ರ ಸ್ಥಾಪನೆ, 20 ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಗೈಡ್ಗಳಿಗೆ ತರಬೇತಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಡಾಂಕುಣಿಯಿಂದ ಸೂರತ್ವರೆಗೂ ಸರಕು ಸಾಗಣೆ ಕಾರಿಡಾರ್, ಪರಿಸರ ಸ್ನೇಹಿ ಸರಕು ಸಾಗಣೆ ಉತ್ತೇಜಿಸಲು ಹೊಸ ಯೋಜನೆ , 5 ವರ್ಷಗಳಲ್ಲಿ 20 ಹೊಸ ರಾಷ್ಟ್ರೀಯ ಜಲಮಾರ್ಗ ಘೋಷಣೆ, ಬಂಡವಾಳ ಹೂಡಿಕೆಗೆ ಅನಿವಾಸಿ ಭಾರತೀಯರಿಗೂ ಅವಕಾಶ, ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗೆ ಉನ್ನತ ಮಟ್ಟದ ಸಮಿತಿ ರಚನೆ.

ಆತ್ಮನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲು, ಭವಿಷ್ಯದ ಚಾಂಪಿಯನ್ಗಳಿಗಾಗಿ 10 ಸಾವಿರ ಕೋಟಿ ರೂಪಾಯಿ ಅನುದಾನ, ಟೀಯರ್ 2 ಹಾಗೂ 3 ನಗರಗಳ ಅಭಿವೃದ್ಧಿಗೆ ಸರ್ಕಾರ ಕ್ರಮ; ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಸಾಲದ ನೆರವು. ಖಾದಿ ಮತ್ತು ಕರಕುಶಲ ವಸ್ತುಗಳಿಗಾಗಿ ಹೊಸ ಯೋಜನೆ ಘೋಷಣೆ; ತರಬೇತಿ, ಕೌಶಲ್ಯ ಮತ್ತು ಉತ್ಪಾದನೆಯ ಗುಣಮಟ್ಟ ಸುಧಾರಣೆ; ಜಾಗತಿಕ ಮಾರುಕಟ್ಟೆ ಮತ್ತು ಬ್ರ್ಯಾಂಡಿಂಗ್ಗೆ ಕೇಂದ್ರ ನೆರವು ಎಂದಿದ್ದಾರೆ.

ಭಾರತದ ಕ್ರೀಡಾ ಸಾಮಗ್ರಿಗಳ ಉದ್ಯಮಕ್ಕೆ ಉತ್ತೇಜನ

TAGGED:10 thousand crore rupees grant for future champions
Share This Article
Facebook Twitter Copy Link Print
Previous Article ಭಾರತದ ಕ್ರೀಡಾ ಸಾಮಗ್ರಿಗಳ ಉದ್ಯಮಕ್ಕೆ ಉತ್ತೇಜನ
Next Article ಇನ್ಮುಂದೆ ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗೆ ಶಿ-ಮಾರ್ಟ್‌ಗಳು

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?