Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜ್ಯೋತಿಷಿ ಕಮಲಾಕರ್‌ ಭಟ್‌ & ಸುಚಿತ್ರಾ ಆಂಟಿ ಗ್ಯಾಂಗ್‌ಗೆ ಜೈಲೂಟ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಮಗಳು
ಕರ್ನಾಟಕದೇಶಪ್ರಮುಖ

ಜ್ಯೋತಿಷಿ ಕಮಲಾಕರ್‌ ಭಟ್‌ & ಸುಚಿತ್ರಾ ಆಂಟಿ ಗ್ಯಾಂಗ್‌ಗೆ ಜೈಲೂಟ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಮಗಳು

Share
2 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಚಾಕು ಇರಿತ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತರಾದ ಕಮಲಾಕರ್ ಭಟ್, ಸುಚಿತ್ರಾ, ಲೋಕನಾಥ್, ಆಕಾಶ್, ಫೈಸಲ್, ಇರ್ಫಾನ್ ಅಮಾನುಲ್ಲಾ ಮತ್ತು ಮೆಹಫೂಸ್‌ರನ್ನು ಸದ್ಯ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಕಮಲಾಕರ್ ಭಟ್‌ ಕೆಲವು ವರ್ಷಗಳಿಂದ ವಿವಾಹಿತ ಹಾಗೂ ವಯಸ್ಸಿಗೆ ಬಂದ ಇಬ್ಬರು ಹೆಣ್ಣು ಮಕ್ಕಳಿರುವ ಸುಚಿತ್ರಾ ಆಂಟಿ ಜತೆ ಸಂಬಂಧ ಹೊಂದಿದ್ದರು. ಇನ್ನು ಇವರ ಸಂಬಂಧ ಕೈಮೀರಿದಾಗ ಈ ಮಹಿಳೆಯ ಮಕ್ಕಳಲ್ಲಿ ಓರ್ವ ಯುವತಿ ತನ್ನ ತಂದೆಗೆ ಎಲ್ಲಾ ಮಾಹಿತಿ ತಿಳಿಸಿದ್ದಾಳೆ. ಇದಾದ ನಂತರ ಈ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಲು ಗಂಡ ಸಿದ್ದಾಪುರಕ್ಕೆ ಹೋಗಿದ್ದಾನೆ. ಅಲ್ಲಿ ದೊಡ್ಡ ಗಲಾಟೆ ನಡೆದಿದೆ.

ಗಲಾಟೆ ಸಮಯದಲ್ಲಿ ಜ್ಯೋತಿಷಿ ಕಡೆಯವರು ಇವರಿಗೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಗಲಾಟೆ ತಪ್ಪಿಸಲು ಬಂದ ಗಂಡನ ಸಹೋದರ ಸಾವಿಗೀಡಾಗಿದ್ದಾರೆ. ಇವರ ಸಾವಿನ ನಂತರ ಘಟನೆ ತೀವ್ರ ಸ್ವರೂಪಕ್ಕೆ ತಿರುಗಿದೆ. ಘಟನೆ ನಡೆದ ದಿನವೇ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅದರಂತೆ ಕಮಲಾಕರ್‌ ಭಟ್‌, ಸುಚಿತ್ರಾ ಸೇರಿದಂತೆ 7 ಆರೋಪಿಗಳಿಗೆ 8 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ಇಬ್ಬರು ಬೆಂಗಳೂರಿನಲ್ಲಿ ಪರಿಚಯವಾಗಿದ್ದು, ಬಳಿಕ ಇವರ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದಳು. ನಂತರ ಸುಚಿತ್ರಾ ಹಾಗೂ ಕಮಲಾಕರ್ ಭಟ್ ನಡುವೆ ಲವ್ವಿಡವ್ವಿ ಶುರುವಾಗಿದ್ದು, ಜ್ಯೋತಿಷಿ ಸುಚಿತ್ರಾಳಿಗೆ ಶಿವಮೊಗ್ಗದಲ್ಲಿ ಒಂದು ಬಾಡಿಗೆ ಮನೆ ಮಾಡಿಕೊಟ್ಟಿದ್ದ. ಹೀಗಾಗಿ ಸುಚಿತ್ರಾ 9 ತಿಂಗಳಿನಿಂದ ಶಿವಮೊಗ್ಗದ ಗುತ್ತೆಪ್ಪ ಕಾಲೊನಿಯ ಬಡಾವಣೆಯಲ್ಲಿ ಮನೆಯಲ್ಲಿ ಮಗಳೊಂದಿಗೆ ಕಮಲಾಕರ್ ಭಟ್ ಜತೆ ವಾಸವಾಗಿದ್ದಳು.

ಸುಚಿತ್ರಾ ಪತಿ ಬೆಂಗಳೂರಿನ ಹೋಟೆಲ್‌ನಲ್ಲಿ ಕೆಲಸ ಮಾಡ್ತಿದ್ರೆ, ಸುಚಿತ್ರಾ ಸಿದ್ದಾಪುರದಲ್ಲಿ ಡ್ಯಾನ್ಸ್‌ ಕ್ಲಾಸ್‌ ನಡೆಸುತ್ತಿದ್ದಳು. ರೀಲ್ಸ್‌, ಡ್ಯಾನ್ಸ್ ಅಂತಾ ಐಷಾರಾಮಿ ಲೈಫ್ ಹಿಂದೆ ಬಿದ್ದ ಸುಚಿತ್ರಾ ಗಂಡನಿಂದ ದೂರ ಆಗಿ, ಕಮಲಾಕರ್ ಭಟ್‌ ಹಿಂದೆ ಬಿದ್ದಿದ್ದಳು. ಶಿವಮೊಗ್ಗದಲ್ಲಿ ಈಕೆಗಾಗಿ ಬಾಡಿಗೆ ಮನೆ ಮಾಡಿಕೊಟ್ಟಿದ್ದ ಕಮಲಾಕರ, ಓಡಾಟಕ್ಕೆ ಎರಡು ಕಾರು ಕೊಟ್ಟಿದ್ದ. ಹೀಗಾಗಿ ಬಿಂದಾಸ್‌ ಲೈಫ್ ಲೀಡ್ ಮಾಡುತ್ತಿದ್ದ ಸುಚಿತ್ರಾ, ಹರ್ಷ ಎನ್ನುವ ಕಾರು ಚಾಲಕನನ್ನು ಇಟ್ಟುಕೊಂಡಿದ್ದಳು. ಬಳಿಕ ತನ್ನ ಗುರೂಜಿ ನಡುವೆ ಅಡ್ಡಿಯಾಗಿದ್ದ ಸ್ವಂತ ಮಗಳನ್ನೇ ಮನೆಯಿಂದ ಹೊರ ಹೋಗು ಎಂದಿದ್ದಳಂತೆ. ಇಲ್ಲದಿದ್ರೆ ವಿಷ ಹಾಕಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಳಂತೆ. ಸ್ವಾಮೀಜಿ ಹಾಗೂ ನನ್ನ ತಾಯಿ ಇಬ್ಬರೂ ಸಹ ನನಗೆ ಹಿಂಸೆ ನೀಡುತ್ತಿದ್ದರು ಎಂದು ಆರೋಪ ಮಾಡಿರುವ ಮಗಳು, ನನ್ನ ದೊಡ್ಡಪ್ಪ ಇವರಿಂದ ಸಾವಿಗೀಡಾಗಿದ್ದಾರೆ. ಅವರಿಗೆ ಸರಿಯಾದ ಶಿಕ್ಷೆ ಆಗಬೇಕು ಎಂದು ಮನವಿ ಮಾಡಿದ್ದಾಳೆ.

https://www.newsics.com/2026/02/05/congress-leader-caught-at-married-womans-house-at-night-youths-beat-him-up/

TAGGED:Astrologer Kamalakar Bhat & Suchitra Aunty Gang Remanded in Judicial Remand: Daughter Reveals Inchincho Information
Share This Article
Facebook Twitter Copy Link Print
Previous Article ರಾತ್ರಿ ವೇಳೆ ವಿವಾಹಿತ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಥಳಿಸಿದ ಯುವಕರು
Next Article ವಾಷಿಂಗ್ಟನ್ ಪೋಸ್ಟ್‌ನಿಂದ ಶಶಿ ತರೂರ್ ಮಗ ಸೇರಿ 500 ಉದ್ಯೋಗಿಗಳ ವಜಾ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?