Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ
ಕರ್ನಾಟಕಪ್ರಮುಖ

ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು :  ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳ ಹಾವಳಿ ಮುಂದುವರೆದಿದ್ದು, ಇಂದು ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಕೂಡ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಆರ್​​ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ ‘5 RDX ಮತ್ತು ಐಇಡಿ ಬಳಸಿ ಸ್ಫೋಟ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತು ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

[email protected] ವಿಳಾಸದಿಂದ [email protected] ಗೆ ಸಂದೇಶ ಕಳುಹಿಸಿ ‘5 RDX ಬಾಂಬ್ ಸ್ಫೋಟ ಮಾಡುತ್ತೇವೆ’ ಎಂದು ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಇಟಾಲಿಯನ್ ಕಾನ್ಸುಲೇಟ್ ಭದ್ರತಾ ವ್ಯವಸ್ಥಾಪಕ ಜಿಯೋಡೊಮೆನಿಕ್ ಒ ಮಿಲಾನೋ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಇಟಲಿ, ಜಪಾನ್ ಹಾಗೂ ನೆದರ್‌ಲ್ಯಾಂಡ್ ಕಚೇರಿಗಳಿಗೆ ಬಂದಿರುವ ಬೆದರಿಕೆ ಸಂದೇಶಗಳ ಮೂಲ ಪತ್ತೆಗೆ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

https://www.newsics.com/2026/02/06/meat-bag-found-in-anjaneya-temple/

TAGGED:A bomb threat was sent to the Netherlands Embassy
Share This Article
Facebook Twitter Copy Link Print
Previous Article ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ
Next Article ಎಲಾನ್ ಮಸ್ಕ್ ಈಗ 800 ಬಿಲಿಯನ್ ಡಾಲರ್ ಒಡೆಯ! ಜಗತ್ತಿನ ಮೊದಲ ಶ್ರೀಮಂತ ವ್ಯಕ್ತಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?