Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಯುವತಿ ಸಾವು
ಕರ್ನಾಟಕಪ್ರಮುಖ

BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಯುವತಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಎಂಟಿಸಿ ಬಸ್ ಯುವತಿಯ ಮೇಲೆ ಹರಿದು ಸ್ಥಳದಲ್ಲಿ ಯುವತಿ ಸಾವನಪ್ಪಿರುವ ಘಟನೆ ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ.
ಮೃತರನ್ನು ಮಣಿಪುರ ಮೂಲದ ಯುವತಿಯ ಹನ್ನಾ ಇನಕಾ ಎಂದು ಗುರುತಿಸಲಾಗಿದೆ. ಈ ಘಟನೆ ನಿನ್ನೆ ನಡೆದಿದೆ.
ಯುವತಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್ ಆಕೆಗೆ ಡಿಕ್ಕಿ ಹೊಡೆದಿದೆ. ದುರದೃಷ್ಟವಶಾತ್ ಆಕೆ ಕೆಳಗೆ ಬಿದ್ದಿದ್ದು, ಬಸ್ಸಿನ ಚಕ್ರ ಆಕೆಯ ತಲೆಯ ಮೇಲೆ ಹರಿದಿದ್ದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹನ್ನಾ ಇನಕಾ. ಮಣಿಪುರ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಜೀವನೋಪಾಯಕ್ಕೋಸ್ಕರ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಂಡಿದ್ದ ಯುವತಿ ದಾರುಣವಾಗಿ ಮೃತಪಟ್ಟಿದ್ದಾರೆ.
ಕಿಲ್ಲರ್ ಬಿಎಂಟಿಸಿ: ಈ ಘಟನೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸ್ಥಳೀಯವಾಗಿ ಬಿಎಂಟಿಸಿ ಚಾಲಕರ ಅಜಾಗರೂಕತೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಟಿನ್ ಫ್ಯಾಕ್ಟರಿ ಪ್ರದೇಶವು ಅತೀ ಹೆಚ್ಚು ಸಂಚಾರ ದಟ್ಟಣೆ ಹಾಗೂ ಅವ್ಯವಸ್ಥಿತ ರಸ್ತೆ ದಾಟುವಿಕೆಯಿಂದಾಗಿ ಪಾದಚಾರಿಗಳಿಗೆ ‘ಡೆತ್ ಟ್ರ್ಯಾಪ್’ ಆಗಿ ಪರಿಣಮಿಸುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ.

ನಾಲ್ವರು ಶಿಕ್ಷಕರಿಂದ ವಿದ್ಯಾರ್ಥಿಗೆ ಹಲ್ಲೆ: ಎಂಟನೇ ತರಗತಿ ಬಾಲಕ ಪ್ರಜ್ಞೆ ಕಳೆದು ಆಸ್ಪತ್ರೆಗೆ ದಾಖಲು

TAGGED:Another casualty for BMTC: Young woman dies on the spot after being run over by bus
Share This Article
Facebook Twitter Copy Link Print
Previous Article ನಾಲ್ವರು ಶಿಕ್ಷಕರಿಂದ ವಿದ್ಯಾರ್ಥಿಗೆ ಹಲ್ಲೆ: ಎಂಟನೇ ತರಗತಿ ಬಾಲಕ ಪ್ರಜ್ಞೆ ಕಳೆದು ಆಸ್ಪತ್ರೆಗೆ ದಾಖಲು
Next Article ರೀಲ್ಸ್‌ ಮಾಡುವ ವೇಳೆ ಮಹಿಳೆ ಸಾವು

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?