Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತ್ರೆಗೆ ಕಡಿಯಲು ತಂದಿದ್ದ ಆಡಿನಿಂದ ರೈತನಿಗೆ ಜಾಕ್‌ಪಾಟ್‌
ಕರ್ನಾಟಕಪ್ರಮುಖ

ಜಾತ್ರೆಗೆ ಕಡಿಯಲು ತಂದಿದ್ದ ಆಡಿನಿಂದ ರೈತನಿಗೆ ಜಾಕ್‌ಪಾಟ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಜಾತ್ರೆಗೆ ಕಡಿಯುವ ಉದ್ದೇಶದಿಂದ ತಂದಿದ್ದ ಆಡೊಂದು ಏಕಕಾಲಕ್ಕೆ 6 ಮರಿಗಳನ್ನು ಹೆತ್ತು, ಯುವ ರೈತನಿಗೆ ಅಕ್ಷರಶಃ ‘ಲಾಟರಿ’ ಹೊಡೆ್ ಘಟನೆ ಚಿಕ್ಕಮಗಳೂರಿನ ಚಂದ್ರಕಟ್ಟೆ ಪ್ರದೇಶದಲ್ಲಿ ನಡೆದಿದೆ.

ಚಂದ್ರಕಟ್ಟೆ ನಿವಾಸಿ ಯುವ ರೈತ ಸಂತೋಷ್ ಎಂಬವರು ಜಾತ್ರೆಯ ಅಂಗವಾಗಿ ಎರಡು ಆಡುಗಳನ್ನು ಕಡಿಯಲು ತಂದಿದ್ದರು.
ಈ ವೇಳೆ ಒಂದು ಆಡನ್ನು ಕಡಿದರು, ಇನ್ನೊಂದು ಆಡು ಗರ್ಭಿಣಿಯಾಗಿರಬಹುದು ಎಂಬ ಅನುಮಾನದಿಂದ ಅದನ್ನು ಕಡಿಯದೆ ಹಾಗೆ ಉಳಿಸಿಕೊಂಡಿದ್ದರು. ರೈತನ ಈ ನಿರ್ಧಾರವೇ ಇದೀಗ ಅವನ ಪಾಲಿಗೆ ವರವಾಗಿ ಪರಿಣಮಿಸಿದೆ.
ಬರೋಬ್ಬರಿ 6 ಮರಿ ಹಾಕಿದ ಆಡು
ಇಂದು ಬೆಳಗ್ಗೆ ಆ ಆಡು ಒಂದೇ ಸಮಯದಲ್ಲಿ ಆರು ಮರಿಗಳಿಗೆ ಜನ್ಮ ನೀಡಿದೆ, ಇದನ್ನು ಕಂಡು ರೈತ ಸಂತೋಷ್ ಸೇರಿದಂತೆ ಸ್ಥಳೀಯರು ಆಶ್ಚರ್ಯಚಕಿತರಾಗಿದ್ದಾರೆ. ಅಪರೂಪವಾಗಿ ಕಂಡುಬರುವ ಈ ಘಟನೆಗೆ ಸಾಕ್ಷಿಯಾದ ಆಡು ನಾಲ್ಕು ಹೆಣ್ಣು ಮತ್ತು ಎರಡು ಗಂಡು ಮರಿಗಳಿಗೆ ಜನ್ಮ ನೀಡಿದ್ದು, ಎಲ್ಲಾ ಆರು ಮರಿಗಳು ಸಂಪೂರ್ಣ ಆರೋಗ್ಯವಾಗಿವೆ.
ಒಂದೇ ಆಡು ಏಕಕಾಲಕ್ಕೆ ಆರು ಮರಿಗಳನ್ನು ಹಾಕಿರುವ ಸುದ್ದಿ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕುತೂಹಲಿಗಳು ಆಡು ಮತ್ತು ಮರಿಗಳನ್ನು ನೋಡಲು ಚಂದ್ರಕಟ್ಟೆಗೆ ಭೇಟಿ ನೀಡುತ್ತಿದ್ದಾರೆ. ಕೆಲವರು ಇದನ್ನು ದೈವದ ವರವೆಂದು, ಇನ್ನೂ ಕೆಲವರು ರೈತನ ಭಾಗ್ಯವೆಂದು ಹೇಳಿಕೊಳ್ಳುತ್ತಿದ್ದಾರೆ.

ಸಾಮಾನ್ಯವಾಗಿ ಒಂದು ಆಡು ಒಂದು ಅಥವಾ ಎರಡು ಮರಿಗಳನ್ನು ಮಾತ್ರ ಹಾಕುತ್ತದೆ, ಈ ರೀತಿಯ ಅಪರೂಪದ ಘಟನೆ ಕೃಷಿಕ ಸಮುದಾಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ. ಜಾತ್ರೆಗೆ ಕಡಿಯಲು ತಂದ ಆಡುಯೇ ರೈತನ ಜೀವನಕ್ಕೆ ಹೊಸ ಆಸೆಯ ಸಂಕೇತವಾಗಿ ಪರಿಣಮಿಸಿದ್ದು, ಸಂತೋಷ್ ಅವರ ಕುಟುಂಬದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಒಟ್ಟಾರೆ, ಚಿಕ್ಕಮಗಳೂರು ಹೊರಹೊಲಯದ ಚಂದ್ರಕಟ್ಟೆಯಲ್ಲಿ ನಡೆದ ಈ ಅಪರೂಪದ ಘಟನೆ, ಪ್ರಕೃತಿಯ ಅಚ್ಚರಿಯನ್ನೂ ರೈತನ ಭಾಗ್ಯವನ್ನೂ ಒಂದೇ ವೇಳೆ ತೋರಿಸುವಂತಾಗಿದೆ.

ಸಿ.ಜೆ.ರಾಯ್ ಕೇಸ್‌: ಎಸ್‌ಐಟಿ ಅಧಿಕಾರಿಗಳಿಂದ ಎಲ್ಲಾ ಆಯಾಮದಲ್ಲಿ ತನಿಖೆ

TAGGED:Farmer wins jackpot after goat brought for slaughter at fair
Share This Article
Facebook Twitter Copy Link Print
Previous Article CJ Roy death ಸಿ.ಜೆ. ರಾಯ್ ಸಾವಿಗೀಡಾಗಿದ್ದೇಕೆ? ಎಸ್‌ಐಟಿ ಅಧಿಕಾರಿಗಳಿಗೂ ಸಿಗುತ್ತಿಲ್ಲ ಸ್ಪಷ್ಟತೆ
Next Article ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್, ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?