Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನ ಸಾವಿನ ಸುದ್ದಿ ಕೇಳಿ ಮನನೊಂದು ಪತ್ನಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಗಂಡನ ಸಾವಿನ ಸುದ್ದಿ ಕೇಳಿ ಮನನೊಂದು ಪತ್ನಿ ಆತ್ಮಹತ್ಯೆ

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಗಂಡನ ಅಕಾಲಿಕ ಸಾವಿನ ಬೆನ್ನಲ್ಲೇ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಮೃತರನ್ನು ರಾಜು (48) ಹಾಗೂ ಅವರ ಪತ್ನಿ ಮೀನಾ (40) ಎಂದು ಗುರುತಿಸಲಾಗಿದೆ.

ದಂಪತಿಗಳು ಮೂಲತಃ ಕುಣಿಗಲ್ ನಿವಾಸಿಗಳಾಗಿದ್ದು, ಕಳೆದ 20 ವರ್ಷಗಳಿಂದ ನೆಲಮಂಗಲ ನಗರದಲ್ಲಿ ವಾಸವಿದ್ದರು.
ನೆಲಮಂಗಲದ ಜಕ್ಕಸಂದ್ರದಲ್ಲಿ ಮನೆ ಲೀಸ್ ಪಡೆದು ವಾಸವಾಗಿದ್ದ ಈ ದಂಪತಿಯ ಜೀವನದಲ್ಲಿ ದುರಂತ ಮಂಗಳವಾರ ಸಂಜೆ ಸಂಭವಿಸಿದೆ. ಸ್ನಾನ ಮಾಡಲು ಬಾತ್‌ರೂಮ್‌ಗೆ ತೆರಳಿದ್ದ ರಾಜು, ಗ್ಯಾಸ್ ಗೀಸರ್‌ನಿಂದ ಉಸಿರುಗಟ್ಟಿದ ಪರಿಣಾಮ ಮೃತಪಟ್ಟಿದ್ದಾರೆ.
ಒಂದು ಗಂಟೆಗೂ ಹೆಚ್ಚು ಸಮಯವಾದರೂ ಬಾತ್‌ರೂಮ್‌ನಿಂದ ಹೊರಬರದ ಹಿನ್ನೆಲೆಯಲ್ಲಿ ಮಗ ಬಾಗಿಲು ಒಡೆದು ನೋಡಿದಾಗ ರಾಜು ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರು ರಾಜು ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ.
ತಂದೆಯ ಸಾವಿನ ವಿಷಯವನ್ನು ಮಗ ತನ್ನ ತಾಯಿ ಮೀನಾಗೆ ತಿಳಿಸಿದ್ದಾನೆ. ಈ ಸುದ್ದಿ ಕೇಳಿ ತೀವ್ರವಾಗಿ ಮನನೊಂದ ಮೀನಾಗೆ ಗಂಡನ ಶವದ ಮುಖವನ್ನು ಕೂಡ ನೋಡಲು ಮನಸ್ಸಾಗಿಲ್ಲ ಎನ್ನಲಾಗಿದೆ. ನಂತರ ಕೆಲಸದಿಂದ ನೇರವಾಗಿ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಜಿ.ಶ್ರೀನಿವಾಸಪುರದ ಮನೆಯೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್‌ನಲ್ಲಿ, “ನನ್ನ ಗಂಡನನ್ನು ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ” ಎಂದು ಉಲ್ಲೇಖಿಸಿರುವ ಮೀನಾ, ತಮ್ಮ ಬಳಿಯಿರುವ ವಸ್ತುಗಳನ್ನು ಯಾರ್ಯಾರಿಗೆ ಕೊಡಬೇಕೋ ಅವರಿಗೆ ಕೊಟ್ಟುಬಿಡಿ, ನನ್ನನ್ನು ಕ್ಷಮಿಸಿಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಂಡ-ಹೆಂಡತಿಯ ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ಕೆಲವರು ಏಕೆ ಬೇಗ ‘ಎಮೋಷನಲ್’ ಆಗ್ತಾರೆ ?

TAGGED:Heartbroken wife commits suicide after hearing the news of her husband's death
Share This Article
Facebook Twitter Copy Link Print
Previous Article ಕೆಲವರು ಏಕೆ ಬೇಗ ‘ಎಮೋಷನಲ್’ ಆಗ್ತಾರೆ ?
Next Article ಒಟ್ಟಿಗೆ ಕಲಾಪಕ್ಕೆ ಆಗಮಿಸಿದ ಕಂಗನಾ ರಣಾವತ್ ಮತ್ತು ಚಿರಾಗ್ ಪಸ್ವಾನ್; ವೈರಲ್ ವಿಡಿಯೋ ನೋಡಿ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?