Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kidnap attempt ಪಿಯು ವಿದ್ಯಾರ್ಥಿನಿ ಕಿಡ್ನ್ಯಾಪ್‌ಗೆ ಯತ್ನ, ಬಾಲಕಿಗೆ ಗಾಯ, ಆಸ್ಪತ್ರೆಗೆ ದಾಖಲು, ಬೆಳ್ತಂಗಡಿಯಲ್ಲಿ ಆತಂಕ
ಕರ್ನಾಟಕಪ್ರಮುಖ

Kidnap attempt ಪಿಯು ವಿದ್ಯಾರ್ಥಿನಿ ಕಿಡ್ನ್ಯಾಪ್‌ಗೆ ಯತ್ನ, ಬಾಲಕಿಗೆ ಗಾಯ, ಆಸ್ಪತ್ರೆಗೆ ದಾಖಲು, ಬೆಳ್ತಂಗಡಿಯಲ್ಲಿ ಆತಂಕ

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳ್ತಂಗಡಿ(ದಕ್ಷಿಣ ಕನ್ನಡ): ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬಲವಂತವಾಗಿ ಕಾರಿಗೆ ಎಳೆದು ಹಾಕಲು ಸಾಧ್ಯವಾಗದಿದ್ದಾಗ ವಿದ್ಯಾರ್ಥಿನಿಯ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ ಎಂದಿನಂತೆ ತನ್ನ ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ಈ ವೇಳೆ ನಿರ್ಜನ ಪ್ರದೇಶವೊಂದರಲ್ಲಿ ಇಕೋ ಕಾರಿನಲ್ಲಿ ಬಂದ ಮೂವರು ಅಪರಿಚಿತರು ಸ್ಕೂಟಿಗೆ ಅಡ್ಡಲಾಗಿ ಕಾರು ನಿಲ್ಲಿಸಿದ್ದಾರೆ. ಕಾರಿನಿಂದ ಇಳಿದು ಬಂದ ಮೂವರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು ಎನ್ನಲಾಗಿದೆ.

ಕಾರಿನಿಂದ ಇಳಿದ ಮುಸುಕುಧಾರಿಗಳು, ಬಾಲಕಿಗೆ ಚೂರಿ ತೋರಿಸಿ ಬೆದರಿಸಿದ್ದಾರೆ. ಅಲ್ಲದೆ, ಆಕೆಯನ್ನು ಬಲವಂತವಾಗಿ ಎತ್ತಿಕೊಂಡು ಕಾರಿನೊಳಗೆ ಕೂರಿಸಲು ಪ್ರಯತ್ನಿಸಿದ್ದಾರೆ.

ಈ ವೇಳೆ ಧೈರ್ಯಗೆಡದ ವಿದ್ಯಾರ್ಥಿನಿ ಜೋರಾಗಿ ಕಿರುಚಾಡಿದ್ದಾರೆ. ಇದರಿಂದ ವಿಚಲಿತರಾದ ದುಷ್ಕರ್ಮಿಗಳು ಆಕೆಯ ಕೈಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ.

ವಿದ್ಯಾರ್ಥಿನಿ ಸಂಕಷ್ಟದಲ್ಲಿದ್ದಾಗಲೇ ಆ ರಸ್ತೆಯಲ್ಲಿ ದೈವದೂತನಂತೆ ಅಬ್ಬುಸಾಲಿ ಎಂಬುವರು ಆಗಮಿಸಿದ್ದಾರೆ.

ಹಿಂದಿನಿಂದ ಬರುತ್ತಿದ್ದ ಅಬ್ಬುಸಾಲಿ ಅವರನ್ನು ಕಂಡ ತಕ್ಷಣ, ಸಿಕ್ಕಿಬೀಳುವ ಭಯದಿಂದ ಮೂವರು ಆರೋಪಿಗಳು ಕಾರು ಹತ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣವೇ ಸ್ಪಂದಿಸಿದ ಅಬ್ಬುಸಾಲಿ ಅವರು, ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದ್ದು, ಹಲ್ಲೆಕೋರರು ಬಳಸಿದ ಇಕೋ ಕಾರಿನ ಪತ್ತೆಗೆ ಬಲೆ ಬೀಸಿದ್ದಾರೆ. ಆ ಭಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

ಪಟ್ಟಣದ ಸಮೀಪವೇ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ನಡೆದಿರುವುದು ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ.

2 ಲಕ್ಷಕ್ಕೆ ಮಂಚಕ್ಕೆ ಕರೆಸಿದ್ದಾಗಲೇ ಸ್ವಾಮೀಜಿ ಲಾಕ್ ಮಾಡಿಕೊಂಡ ಆಂಟಿ! ಮರ್ಯಾದೆಗೆ ಅಂಜಿ ಸುಚಿತ್ರಾಳ ದಾಸನಾದ ಕಮಲಾಕರ್ ಭಟ್

GEN Z NEW TREND ಪ್ರಣಯದಾಟದಲ್ಲೂ ಪರಿಸರ ಕ್ರಾಂತಿಗೆ ಮುಂದಾದ್ರಾ ಜೆನ್ ಝೀಗಳು? ಏನಿದು ಹೊಸ ಟ್ರೆಂಡ್ ಗ್ರೀನ್ ಸೆ*ಕ್ಸ್?

5 ವರ್ಷದ ಪುಟ್ಟ ಬಾಲಕನ ಜತೆ ಮೋನಿಕಾ ಹಾಡಿಗೆ ಡಾನ್ಸ್ ಮಾಡಿದ ಪೂಜಾ ಹೆಗ್ಡೆ! ವಿಡಿಯೋ ನೋಡಿ

TAGGED:admitted to hospitalgirl injuredpanic in BelthangadyPU student attempted to kidnap
Share This Article
Facebook Twitter Copy Link Print
Previous Article GEN Z NEW TREND ಪ್ರಣಯದಾಟದಲ್ಲೂ ಪರಿಸರ ಕ್ರಾಂತಿಗೆ ಮುಂದಾದ್ರಾ ಜೆನ್ ಝೀಗಳು? ಏನಿದು ಹೊಸ ಟ್ರೆಂಡ್ ಗ್ರೀನ್ ಸೆ*ಕ್ಸ್?
Next Article ಮೊಡವೆಗಳು ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು?

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?