Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಮ್ಮದೇ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್;ವೈರಲ್ ವಿಡಿಯೋ ನೋಡಿ
ಪ್ರಮುಖವೈರಲ್

ತಮ್ಮದೇ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್;ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ತನ್ನ ಕ್ಷೇತ್ರದ ಸರ್ಕಾರಿ ಆಸ್ಪತ್ರೆ ದುಸ್ಥಿತಿ ಕುರಿತು ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರನ್ನು ಪ್ರಶ್ನಿಸಿದ್ದಾರೆ.
ಆಗ ಸಚಿವರ ಉತ್ತರದಿಂದ ತೃಪ್ತರಾಗದ ಅವರು ತೀಕ್ಷ್ಣವಾದ ಪ್ರಶ್ನೆಯನ್ನು ಹಾಕಿದರು.ಹೊಸ ಶಾಸಕರೊಬ್ಬರು ತಮ್ಮದೇ ಪಕ್ಷದ ಸಚಿವರನ್ನು ಸ್ಥಳದಲ್ಲೇ ಜಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಮಿಥಿಲಾಂಚಲ್‌ನ ಪ್ರಸಿದ್ಧ ಜಾನಪದ ಗಾಯಕಿಯೂ ಆಗಿರುವ ಮೈಥಿಲಿ ಠಾಕೂರ್ ಕಳೆದ ನವೆಂಬರ್ ನಲ್ಲಿ ಅಲಿನಗರದಿಂದ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಮೈಥಿಲಿ ಠಾಕೂರ್, ತಮ್ಮ ಕ್ಷೇತ್ರದ ಆಸ್ಪತ್ರೆ ಕಟ್ಟಡದ ಸ್ಥಿತಿಗತಿಯನ್ನು ಪ್ರಸ್ತಾಪಿಸಿದ್ದಾರೆ. ಸೀಲಿಂಗ್‌ನಿಂದ ಪ್ಲಾಸ್ಟರ್ ಬೀಳುತ್ತಲೇ ಇರುತ್ತದೆ, ಗೋಡೆಗಳಲ್ಲಿ ಬಿರುಕುಗಳು ಉಂಟಾಗಿದ್ದು, ಮಳೆಗಾಲದಲ್ಲಿ ವಾರ್ಡ್‌ಗಳಿಗೆ ನೀರು ಸೋರಿಕೆಯಾಗುತ್ತದೆ. ಹೀಗಿದ್ದರೂ ಕಟ್ಟಡದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗರ್ಭಿಣಿಯರನ್ನು ದಾಖಲಿಸಿ, ಮಕ್ಕಳಿಗೆ ಆರೈಕೆ ಮಾಡಲಾಗುತ್ತಿದೆ. ಇದರಿಂದ ಜನರ ಜೀವಕ್ಕೆ ನೇರ ಅಪಾಯವಾಗಿದೆ ಎಂದಿದ್ದಾರೆ.
ಸಚಿವರ ಉತ್ತರಿಂದ ನನಗೆ ಸಂಪೂರ್ಣ ತೃಪ್ತಿ ಇಲ್ಲ. ಏಕೆಂದರೆ ಕಟ್ಟಡ ಕೆಟ್ಟ ಸ್ಥಿತಿಯಲ್ಲಿಲ್ಲ. ಕಟ್ಟಡ ರಿಪೇರಿ ಮಾಡಬೇಕಷ್ಟೆ ಎಂದಿದ್ದಾರೆ. ಅಲ್ಲದೇ, ಸಚಿವರು ಮತ್ತೊಮ್ಮೆ ವಿವರಣೆ ನೀಡಬೇಕು. ಏಕೆಂದರೆ ಕಟ್ಟಡ ದುಸ್ಥಿತಿಯಲ್ಲಿರುವುದನ್ನು ನಾನೇ ನೋಡಿದ್ದೇನೆ. ಚಿಕ್ಕದಾದ ಕೊಠಡಿಯಲ್ಲಿ ಆರೋಗ್ಯ ವ್ಯವಸ್ಥೆ ನಡೆಯುತ್ತಿದೆ. ಎಂಬಿಬಿಎಸ್ ವೈದ್ಯರಿಲ್ಲ. ಹಿಂದೆ ಇಬ್ಬರು ಎಂಬಿಬಿಎಸ್ ವೈದ್ಯರಿದ್ದರು. ಆದರೆ ಈಗ ಅಲ್ಲ, ಸರ್ಕಾರ ಪ್ರತಿ ವರ್ಷ ಆರೋಗ್ಯ ಬಜೆಟ್ ಹೆಚ್ಚಿಸುತ್ತಿರುವಾಗ ಆಸ್ಪತ್ರೆ ಕಟ್ಟಡಗಳು ಏಕೆ ಇಂತಹ ಸ್ಥಿತಿಯಲ್ಲಿವೆ ಎಂದು ಠಾಕೂರ್ ಪ್ರಶ್ನಿಸಿದ್ದಾರೆ. ಶಿಥಿಲಗೊಂಡ ಕಟ್ಟಡ ಯಾವುದೇ ಕ್ಷಣದಲ್ಲಿ ಬೀಳಬಹುದು, ಏನಾದರೂ ದೊಡ್ಡ ಅನಾಹುತ ಆಗಲಿ ಎಂದು ಸರ್ಕಾರ ಕಾಯುತ್ತಿದೆಯೇ ಎಂದು ವಾಗ್ದಾಳಿ ನಡೆಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿಯ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿದೆ. ಹಲವು ಆಸ್ಪತ್ರೆಗಳಿಗೆ ಹೊಸ ಕಟ್ಟಡಗಳನ್ನು ಅನುಮೋದಿಸಲಾಗಿದೆ ಮತ್ತು ಕೆಲವು ಸ್ಥಳಗಳಲ್ಲಿ ನಿರ್ಮಾಣ ಪ್ರಗತಿಯಲ್ಲಿದೆ. ಅತ್ಯಂತ ಶಿಥಿಲಗೊಂಡ ಕಟ್ಟಡಗಳನ್ನು ಹೊಂದಿರುವ ಆಸ್ಪತ್ರೆಗಳನ್ನು ಗುರುತಿಸಲಾಗಿದ್ದು, ಹಂತ ಹಂತವಾಗಿ ದುರಸ್ತಿ ಅಥವಾ ನವೀಕರಿಸಲಾಗುವುದು ಎಂದು ಅವರು ಹೇಳಿದರು.

https://x.com/maithilithakur/status/2019681234058949103?ref_src=twsrc%5Etfw%7Ctwcamp%5Etweetembed%7Ctwterm%5E2019681234058949103%7Ctwgr%5E0dcb1f416e1539b9c6f8e2dbf01912c99d9ca128%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ

TAGGED:BJP MLA Maithili Thakur sacks her own minister
Share This Article
Facebook Twitter Copy Link Print
Previous Article ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ
Next Article ಪತ್ನಿಯನ್ನು 1000 ರೂ.ಗೆ ಮಾರಿದ ಪತಿ: ಆಗಿದ್ದೇನು?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?