Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಗೆ ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ
ಕರ್ನಾಟಕಪ್ರಮುಖ

ಯುವತಿಗೆ ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಸ್ಲಿಂ ಯುವಕ ಸೈಯದ್ ಇಮ್ತಿಯಾಜ್ ಹಿಂದೂ ಯುತಿಯನ್ನು ಪ್ರೀತಿಸಿ ಮದುವೆ ನಾಟಕವಾಡಿ ಇಸ್ಲಾಂಗೆ ಮತಾಂತರ ಮಾಡಿ ಮಗುವನ್ನೂ ಕೈಗೆ ಕೊಟ್ಟು ಈಗ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ.
ಕೋಲ್ಕತ್ತಾ ಮೂಲದ ಬ್ರಾಹ್ಮಣ ಯುವತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡಿದ್ದ ಸೈಯದ್ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದನು. ನಂತರ ಯುವತಿಯನ್ನು ಇಸ್ಲಾಂಗೆ ಮತಾಂತರ ಮಾಡಿ, ಜೈನಬ್ ಎಂದು ಹೆಸರನ್ನು ಬದಲಿಸಿದ್ದನು. 2025ರ ಜು.18ರಂದು ಇಬ್ಬರೂ ರಿಜಿಸ್ಟರ್ ಮದುವೆಯಾಗಿದ್ದರು.
ಇದಾದ ಬಳಿಕ ಇಬ್ಬರು ಕೋಲ್ಕತ್ತಾಗೆ ತೆರಳಿ ನೆಲೆಸಿದ್ದರು. ಅಲ್ಲಿ ಜೈನೆಬ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಮಗುವಾಗುತ್ತಿದ್ದಂತೆ ಪತ್ನಿ ಹಾಗೂ ಮಗುವನ್ನು ಬಿಟ್ಟು ಸೈಯದ್ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಮೋಸ ಹೋಗಿರುವ ಯುವತಿ ಮಗುವಿನೊಂದಿಗೆ ಬೆಂಗಳೂರಿಗೆ ಬಂದು ಪತಿಯನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದು, ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ದಾಳಿ, ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ!

TAGGED:Muslim youth absconds after giving birth to young woman
Share This Article
Facebook Twitter Copy Link Print
Previous Article ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ದಾಳಿ, ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ!
Next Article P. Ramaiah is no more ಹಿರಿಯ ಪತ್ರಕರ್ತ, ಮಾಜಿ ಎಂಎಲ್ಸಿ ಪಿ. ರಾಮಯ್ಯ ಇನ್ನಿಲ್ಲ

Popular Posts

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?