Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾದೇಶದಲ್ಲಿ ಚುನಾವಣೆಗೂ ಮುನ್ನ ಹಿಂದೂ ವ್ಯಾಪಾರಿಯ ಹತ್ಯೆ!
ದೇಶಪ್ರಮುಖವಿದೇಶ

ಬಾಂಗ್ಲಾದೇಶದಲ್ಲಿ ಚುನಾವಣೆಗೂ ಮುನ್ನ ಹಿಂದೂ ವ್ಯಾಪಾರಿಯ ಹತ್ಯೆ!

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಂಗ್ಲಾದೇಶದ ಸಂಸತ್ ಚುನಾವಣೆಗೂ ಮುನ್ನ, ಸೋಮವಾರ ತಡರಾತ್ರಿ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಉದ್ಯಮಿಯೊಬ್ಬರನ್ನು ಅವರ ಅಂಗಡಿಯೊಳಗೆ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸುಶೇನ್ ಚಂದ್ರ ಶೇಖರ್ (62) ಎಂದು ಗುರುತಿಸಲಾಗಿದೆ. ಸೌತ್‌ಕಂಡ ಗ್ರಾಮದ ನಿವಾಸಿಯಾಗಿದ್ದ ಅವರು ತ್ರಿಶಾಲ್ ಉಪಜಿಲ್ಲಾದ ಬೋಗರ್ ಬಜಾರ್ ಛೇದಕದಲ್ಲಿ ಅಕ್ಕಿ ವ್ಯಾಪಾರಿ ಮತ್ತು ‘ಮೆಸರ್ಸ್ ಭಾಯ್ ಭಾಯ್ ಎಂಟರ್‌ಪ್ರೈಸ್’ ಮಾಲೀಕರಾಗಿ ಕೆಲಸ ಮಾಡುತ್ತಿದ್ದರು.

ಸುಶೇನ್ ಚಂದ್ರ ಸರ್ಕಾರ್ ಅಕ್ಕಿ ವ್ಯಾಪಾರಿಯಾಗಿದ್ದು, ಬೋಗರ್ ಬಜಾರ್‌ನಲ್ಲಿ “ಭಾಯ್ ಭಾಯ್ ಎಂಟರ್‌ಪ್ರೈಸ್” ಅನ್ನು ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾತ್ರಿ ಸುಮಾರು 11 ಗಂಟೆ ವೇಳೆ ಮಾರುಕಟ್ಟೆ ಪ್ರದೇಶದಲ್ಲಿ ಅಪರಿಚಿತ ದಾಳಿಕೋರರು ಹರಿತವಾದ ಆಯುಧಗಳಿಂದ ಹೊಡೆದು ಕೊಂದು ಶವವನ್ನು ಅಂಗಡಿಯೊಳಗೆ ಬಿಟ್ಟು ಬಾಗಿಲು ಹಾಕಿ ಮುಚ್ಚಿದ್ದಾರೆ. ಅಲ್ಲದೆ ಅಂಗಡಿಯಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ಹೊತ್ತೊಯ್ದು ಪರಾರಿಯಾಗಿದ್ದಾರೆ.

https://www.newsics.com/2026/02/11/a-real-serpent-was-found-in-the-premises-of-the-ancient-temple-of-lakkundi/

TAGGED:Hindu businessman murdered before elections in Bangladesh!
Share This Article
Facebook Twitter Copy Link Print
Previous Article ಲಕ್ಕುಂಡಿಯ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!
Next Article ಪ್ರತಿಷ್ಠಿತ ಹೋಟೆಲ್‌ನಲ್ಲಿ ವಿದೇಶಿ ಮಹಿಳೆ ಜತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ: ಪ್ರಕರಣ ದಾಖಲು

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?