Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಖಿಲ್ ಸಿದ್ದಾರ್ಥ್ ನಟನೆಯ ಸ್ವಯಂಭು ಚಿತ್ರದ ಟ್ರೈಲರ್ ಔಟ್
ಕರ್ನಾಟಕದೇಶಪ್ರಮುಖಮನರಂಜನೆ

ನಿಖಿಲ್ ಸಿದ್ದಾರ್ಥ್ ನಟನೆಯ ಸ್ವಯಂಭು ಚಿತ್ರದ ಟ್ರೈಲರ್ ಔಟ್

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ನಟ ನಿಖಿಲ್ ಸಿದ್ಧಾರ್ಥ್ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ಸ್ವಯಂಭೂ’ ಟ್ರೈಲರ್ ಬುಧವಾರ ರಿಲೀಸ್ ಆಗಿದೆ. ಈ ಚಿತ್ರದಲ್ಲಿ   ನಿಖಿಲ್ ಸಿದ್ಧಾರ್ಥ್ ಜೊತೆಗೆ ಸಂಯುಕ್ತಾ, ನಭಾ ನಟೇಶ್ ಮತ್ತು ನವಾಬ್ ಶಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಭಾರತ್ ಕೃಷ್ಣಮಾಚಾರಿ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘KGF’ ಮತ್ತು ‘ಸಲಾರ್’ ಖ್ಯಾತಿಯ ರವಿ ಬಸ್ರೂರ್ ಸಂಗೀತ ಸಂಯೋಜಿಸಿದ್ದಾರೆ. ‘ಬಾಹುಬಲಿ’ ಮತ್ತು ‘RRR’ ನಂತಹ ಬ್ಲಾಕ್‌ಬಸ್ಟರ್ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿದ್ದ ಕೆ.ಕೆ. ಸೆಂಥಿಲ್ ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ‘ಬಾಹುಬಲಿ’ ಖ್ಯಾತಿಯ ತಮ್ಮಿರಾಜು ಸಂಕಲನಕಾರರಾಗಿ ಕೆಲಸ ಮಾಡಿದ್ದು, ಇನ್ನೂ ಅನೇಕ ಪ್ರತಿಭಾವಂತ ತಂತ್ರಜ್ಞರು ಚಿತ್ರತಂಡದಲ್ಲಿದ್ದಾರೆ.

ಭಾರತದ ಇತಿಹಾಸ, ಆಧ್ಯಾತ್ಮಿಕತೆ ಮತ್ತು ಸಾಂಕೇತಿಕತೆಯನ್ನು ಆಳವಾಗಿ ಬೇರೂರಿಸಿಕೊಂಡಿರುವ ಈ ಸಿನಿಮಾ, ಅದ್ಭುತ ದೃಶ್ಯ ವೈಭವ ಮತ್ತು ಭಾವನಾತ್ಮಕ ಅನುಭವವನ್ನು ನೀಡುವ ಭರವಸೆ ಮೂಡಿಸಿದೆ. ಭಾರತದ ವೈಭವದ ಸುವರ್ಣ ಯುಗದಲ್ಲಿ ನಡೆಯುವ ಈ ಕಥೆಯು, ನಮ್ಮ ಪರಂಪರೆ, ಶೌರ್ಯ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರುತ್ತದೆ ಎಂದು ಚಿತ್ರತಂಡ ಹೇಳಿದೆ.

https://www.newsics.com/2026/02/12/new-rules-for-keeping-dogs-from-now-on-if-violated-the-owner-will-be-held-liable/

TAGGED:The trailer of Nikhil Siddharth's Swayambhu movie is out.
Share This Article
Facebook Twitter Copy Link Print
Previous Article ಇನ್ಮುಂದೆ ನಾಯಿ ಸಾಕಲು ಹೊಸ ನಿಯಮ – ಮೀರಿದ್ರೆ ಮಾಲೀಕರ ಮೇಲೆ ಬೀಳುತ್ತೆ ಕೇಸ್
Next Article ಮೆಕ್‌ಡೊನಾಲ್ಡ್ಸ್ ಸಿಬ್ಬಂದಿ ಎಡವಟ್ಟಿ ನಿಂದ ನಾಲಿಗೆ ಸುಟ್ಟುಕೊಂಡ ಬಾಲಕಿ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?