Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡುವವರು ಈ ಸುದ್ದಿ ಓದಿ
ಕರ್ನಾಟಕಪ್ರಮುಖ

ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡುವವರು ಈ ಸುದ್ದಿ ಓದಿ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಬಳ್ಳಾರಿ : ಸಾರ್ವಜನಿಕ ಸ್ಥಳವಾಗಲೀ, ಅದು ಯಾವುದೇ ಪ್ರದೇಶವಾಗಿರಲಿ, ಕೆಲವರು ರೀಲ್ಸ್ ಮಾಡೋದನ್ನು ಮಾತ್ರ ಬಿಡೋದಿಲ್ಲ. ಹೀಗೆ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಕ್ಕೆ ಯುವಕನೊಬ್ಬನನ್ನು ಬಂಧಿಸಲಾಗಿದೆ.

ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರಿಂದ ವಿಶ್ವನಾಥ್(29) ಎಂಬಾತನನ್ನು ಬಂಧಿಸಲ್ಪಟ್ಟಿದ್ದಾರೆ. ಕಾರಣ, ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿದ್ದಕ್ಕೆ. ಹೌದು ದುರ್ಗಮ್ಮ ದೇಗುಲ ಬಳಿ ರೈಲು ಸೇತುವೆ ಮೇಲೆ ನಿಂತು ಡ್ಯಾನ್ಸ್ ಮಾಡಿ, ರೀಲ್ಸ್ ಮಾಡುತ್ತಾ ವಿಶ್ವನಾಥ್ ಹುಚ್ಚಾಟ ಮೆರೆದಿದ್ದನು.

ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಕ್ಕಾಗಿ ಸಾರ್ವಜನಿಕರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಂತ ವಿಶ್ವನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಯುವಕ ವಿಶ್ವನಾಥ್ ಮೂಲತಹ ಉತ್ತರ ಪ್ರದೇಶದವನು. ಸಾರ್ವಜನಿಕ ಸ್ಥಳದಲ್ಲಿ, ಅಪಾಯ ಕಾರಿ ಪ್ರದೇಶದಲ್ಲಿ ರೀಲ್ಸ್ ಮಾಡುವುದು ಅಪರಾಧ. ಈ ಹಿನ್ನಲೆಯಲ್ಲೇ ಯುವಕ ವಿಶ್ವನಾಥ್ ನನ್ನು ಪೊಲೀಸರು ಬಂಧಿಸಿ, ಬಿಸಿ ಮುಟ್ಟಿಸಿದ್ದಾರೆ.

https://www.newsics.com/2026/02/16/pm-modi-inaugurates-india-ai-impact-expo-at-bharat-mantapa/

TAGGED:Those who do reels in public places should read this news.
Share This Article
Facebook Twitter Copy Link Print
Previous Article ಭಾರತ್ ಮಂಟಪದಲ್ಲಿ ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್ ಪೋ ಉದ್ಘಾಟಿಸಿದ ಪ್ರಧಾನಿ ಮೋದಿ
Next Article ರಿಪೋರ್ಟ್ ನಾರ್ಮಲ್ ಆಗಿದ್ರೂ ಆಯಾಸ ಆಗುತ್ತಾ? ಇದಕ್ಕೆ ಕಾರಣವೇನು?

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?