Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಜಿಎಫ್‌ನಲ್ಲಿ ಮಣ್ಣನ್ನು ಬಿಡದ ಕಳ್ಳರು; 14 ಮಂದಿ ಅರೆಸ್ಟ್, ಆಗಿದ್ದೇನು?
ಕರ್ನಾಟಕಪ್ರಮುಖ

ಕೆಜಿಎಫ್‌ನಲ್ಲಿ ಮಣ್ಣನ್ನು ಬಿಡದ ಕಳ್ಳರು; 14 ಮಂದಿ ಅರೆಸ್ಟ್, ಆಗಿದ್ದೇನು?

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಕೋಲಾರದ ಕೆಜಿಎಫ್ನಲ್ಲಿರುವ ಮುಚ್ಚಿದ್ದ ಚಿನ್ನದ ಗಣಿಯಲ್ಲಿ ಬಂಗಾರದ ಮಣ್ಣು ಕದ್ದಿದ್ದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಚಿನ್ನದ ಅದಿರು ಇದ್ದ ಮಣ್ಣನ್ನು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.
ಭಾರತ್ ಗೋಲ್ಡ್ ಮೈನ್ಸ್ ಸಂಸ್ಥೆಗೆ ಸೇರಿದ ಗಿಲ್ಬರ್ಟ್ ಶಾಪ್ಟ್ ಹೆಸರಿನ ಮೈನಿಂಗ್ ಪ್ರದೇಶದಲ್ಲಿ ಕಳ್ಳರು ಪ್ರತ್ಯೇಕವಾಗಿ 2 ಬಾರಿ ಮಣ್ಣು ಕದ್ದಿದ್ದರು. ಫೆಬ್ರವರಿ 6 ಮತ್ತು, ಫೆ. 10 ರಂದು 12 ಮೂಟೆಗಳಷ್ಟು ಮಣ್ಣು ಕಳವು ಮಾಡಿದ್ದರು. ಸದ್ಯ, 2 ಪ್ರಕರಣದಲ್ಲಿ ಒಟ್ಟು 14 ಆರೋಪಿಗಳನ್ನ ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಮೂಟೆಗಳಷ್ಟು ಚಿನ್ನದ ಅದಿರು ಮಿಶ್ರಿತ ಮಣ್ಣು ಯಶಸ್ವಿಯಾಗಿ ಹಿಂಪಡೆಯಲಾಗಿದೆ. ಆರೋಪಿಗಳ ವಿರುದ್ಧ BNS ಹಾಗೂ ಕರ್ನಾಟಕ ಮೈನಿಂಗ್ ಆಕ್ಟ್ ನಡಿ ಕೆಜಿಎಫ್ ನಗರದ ಉರಿಗಾಂ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಘಟನೆ ಫೆಬ್ರವರಿ 15ರಂದು ಬೆಳಗ್ಗೆ ನಡೆದಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳನ ಕೈಚಳಕ ಸಂಪೂರ್ಣ ಸೆರೆಯಾಗಿದೆ. ಬೆಳ್ಳಂಬೆಳಗ್ಗೆ ಅಂಗಡಿ ಓಪನ್ ಮಾಡುವ ಸಮಯದಲ್ಲಿ ಬಂದ ಖದೀಮ ಸಿಗರೇಟ್ ಕೇಳುವ ನೆಪದಲ್ಲಿ ಒಳಗೆ ಬಂದು ಸರಕ್ಕೆ ಕೈ ಹಾಕಿ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಸರಿಗಮಪ ಲಿಟಲ್ ಚಾಂಪ್ಸ್ ಹೊಸ ಆವೃತ್ತಿ ಶುರು; ವಾಟ್ಸ್ಆ್ಯಪ್, ಆನ್ಲೈನ್ನಲ್ಲೂ ಕಳಿಸ್ಬೋದು ಹಾಡು

TAGGED:Thieves who didn't leave a trace in KGF; 14 arrestedwhat happened?
Share This Article
Facebook Twitter Copy Link Print
Previous Article ಸರಿಗಮಪ ಲಿಟಲ್ ಚಾಂಪ್ಸ್ ಹೊಸ ಆವೃತ್ತಿ ಶುರು; ವಾಟ್ಸ್ಆ್ಯಪ್, ಆನ್ಲೈನ್ನಲ್ಲೂ ಕಳಿಸ್ಬೋದು ಹಾಡು
Next Article ಮದುವೆ ಮಾಹಿತಿ ಲೀಕ್ ಬೆನ್ನಲ್ಲೇ ವಿಜಯ್-ರಶ್ಮಿಕಾ ಸೆಲಿಬ್ರಿಟಿ ಜೋಡಿ ಟೀಂ ಗರಂ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?