Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಪಡೆದು ಬಡ್ತಿ ನೀಡಿದ ಆರೋಪ
ಕರ್ನಾಟಕಪ್ರಮುಖ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಪಡೆದು ಬಡ್ತಿ ನೀಡಿದ ಆರೋಪ

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರಿಂದ ಲಂಚದ ಹಣ ಪಡೆದು ಅವರಿಗೆ ಬಡ್ತಿ ನೀಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪ ಮಾಡಿ ಐ.ಟಿ, ಇ.ಡಿ.ಗೆ ದೂರು ನೀಡಿದ್ದಾರೆ.
ಮುಡಾ ಆಕ್ರಮ ಸೈಟ್ ಹಂಚಿಕೆ ಕೇಸ್ ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ , ಈಗ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚದ ಹಣ ಪಡೆದ ಆರೋಪ ಮಾಡಿ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ.
ಕೆಎ 41 ಸಿ 6723 ನಂಬರ್‌ನ ಇಟೀಯೋಸ್ ಕಾರಿನಲ್ಲಿ 5 ಬ್ಯಾಗ್ ಗಳಲ್ಲಿ ಹಣ ತರಲಾಗಿತ್ತು. ಆ ಹಣವನ್ನು ಶಾಲಿನಿ ರಜನೀಶ್ ಕಡೆಯವರಿಗೆ ನೀಡಲಾಗಿದೆ. ಕೆಎ 41 ಸಿ 6723 ನಂಬರ್ ನ ಕಾರ್ ಸದ್ಯ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯಗ ಸಂಸ್ಥೆಗೆ ಸೇರಿದೆ. ಪ್ರಸ್ತುತ ನಟೇಶ್ ಅಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ವಿಸ್ತೃತ ತನಿಖೆಯಾಗಬೇಕೆಂದು ಸ್ನೇಹಮಯಿ ಕೃಷ್ಣ ತಾವು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಾರಿನಲ್ಲಿ ಬಂದ ನಿಖಿಲ್, ಜಸ್ವಂತ್, ನಟೇಶ್ ಹಾಗೂ ಶಾಲಿನಿ ರಜನೀಶ್ ಪೋನ್ ಕರೆಗಳನ್ನು ಪರಿಶೀಲನೆ ನಡೆಸಿದರೇ, ಸತ್ಯಾಂಶ ಹೊರಬರಲಿದೆ ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವೇಶ್ಯಾಗೃಹಗಳಲ್ಲಿ ಆಕ್ಸಿಟೋಸಿನ್ ಇಂಜೆಕ್ಷನ್ ಹೆಚ್ಚು ಬಳಕೆ!; ಏನಿದು ಆಕ್ಸಿಟೋಸಿನ್?

TAGGED:Government Chief Secretary Shalini Rajneesh accused of receiving a bribe for promotion
Share This Article
Facebook Twitter Copy Link Print
Previous Article ವೇಶ್ಯಾಗೃಹಗಳಲ್ಲಿ ಆಕ್ಸಿಟೋಸಿನ್ ಇಂಜೆಕ್ಷನ್ ಹೆಚ್ಚು ಬಳಕೆ!; ಏನಿದು ಆಕ್ಸಿಟೋಸಿನ್?
Next Article ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?