Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 17 ಕಬ್ಬು ಕಾರ್ಮಿಕರಿದ್ದ ಟ್ರ್ಯಾಕ್ಟರ್ ಪಲ್ಟಿ; 2 ವರ್ಷದ ಮಗು ಸೇರಿ ನಾಲ್ವರು ಸಾವು
ಕರ್ನಾಟಕಪ್ರಮುಖ

17 ಕಬ್ಬು ಕಾರ್ಮಿಕರಿದ್ದ ಟ್ರ್ಯಾಕ್ಟರ್ ಪಲ್ಟಿ; 2 ವರ್ಷದ ಮಗು ಸೇರಿ ನಾಲ್ವರು ಸಾವು

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಕಬ್ಬು ಕಟಾವು ಗ್ಯಾಂಗ್ ಕೆಲಸ ಮುಗಿಸಿ ಮರಳಿ ತಮ್ಮೂರುಗಳಿಗೆ ಹೋಗುವಾಗ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆಜಮಖಂಡಿ ತಾಲೂಕಿನ ಮುಧೋಳ ರಸ್ತೆಯಲ್ಲಿ ನಡೆದಿದೆ.

ಭಾರೀ ಅನಾಹುತ ಸಂಭವಿಸಿದ್ದು, ಇದರಲ್ಲಿ ಎರಡು ವರ್ಷ ಮಗು ಸೇರಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದೆ. ಎರಡು ವರ್ಷ ಮಗು ಹಾಗೂ ಮನುಷ್ (23), ಲಕ್ಷ್ಮೀ 27, ರೇಖಾ (28) ಮೃತ ದುರ್ದೈವಿಗಳಾಗಿದ್ದಾರೆ. ಈ ಮೃತರು ಸೇರಿದಂತೆ ಒಟ್ಟು 17 ಮಂದಿ ಕರ್ನಾಟಕದ ಈ ಜಿಲ್ಲೆಯ ಯರಗಟ್ಟಿಯ ಜಮೀನೊಂದರಲ್ಲಿ ಕಬ್ಬು ಬೆಳೆ ಕಟಾವಿಗೆಂದು ಆಗಮಿಸಿದ್ದರು. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಗುಪ್ತವಾಡ ಗ್ರಾಮದಿಂದ ಬಂದ ಆಳುಗಳು ಇವರಾಗಿದ್ದು, ಎಂದಿನಂತೆ ಈ ಕಬ್ಬು ಕಟಾವು ಗ್ಯಾಂಗ್ ತಮ್ಮ ಕೆಲಸ ಮುಗಿಸಿ ಕೂಲಿ ಹಣ ಪಡೆದು ತಮ್ಮೂರಿನತ್ತ ಟ್ರ್ಯಾಕ್ಟರ್‌ನಲ್ಲಿ ಶನಿವಾರ ರಾತ್ರಿ ಪ್ರಯಾಣ ಬೆಳೆಸಿದ್ದರು.
ಟ್ರ್ಯಾಕ್ಟರ್ ಮುಧೋಳ ಹೊರ ವಲಯದತ್ತ ಬರುತ್ತಿದ್ದಂತೆ ಕಟ್ಟಿಕರೆರೆ ಉದ್ಯಾನ ಬಳಿಕ ನಿಯಂತ್ರಣ ತಪ್ಪಿ ಕಂದಕ ಮಗುಚಿ ಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲಿ ಉಸಿರು ಚೆಲ್ಲಿದರು. ಸುದ್ದಿ ತಿಳಿದು ಸ್ಥಳಕ್ಕೆ ಜಮಖಂಡಿ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಗಾಯಾಳಗಳಿಗೆ ಸ್ಥಳಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಟ್ರ್ಯಾಕ್ಟರ್ ಬಿದ್ದ ಜಾಗದಲ್ಲಿ ಇಂದು ಬೆಳಗ್ಗೆ ಜನರು ಜಮಾಯಿಸಿದ್ದು ಕಂಡು ಬಂತು. ಮುಧೋಳ ರಸ್ತೆಯ ಘಟನೆ ಸಂಭವಿಸಿದ ಜಾಗದಲ್ಲಿ ಕೆಲ ಕಾಲ ಸಂಚಾರ ನಿಧಾನವಾಗಿತ್ತು.
ಅದೃಷ್ಟವಶಾತ್ ಹೆಚ್ಚಿನ ಪ್ರಾಣ ಹಾನಿ ಆಗಿಲ್ಲ
ಕಾರ್ಮಿಕರನ್ನು ಹೊತ್ತು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆ ಗುಪ್ತವಾಡದಲ್ಲಿ ಹೊರಟಿದ್ದ ಈ ಟ್ರ್ಯಾಕ್ಟರ್ ಹೆಚ್ಚಿನ ವೇಗದಲ್ಲಿತ್ತು ಎನ್ನಲಾಗಿದೆ. ವೇಗವಾಗಿ ಚಲಿಸುವಾಗ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣಕ್ಕೆ ಬಾರದು ಕಂದಕಕ್ಕೆ ಉರುಳಿದೆ. ಇದು ಭಾರೀ ಅವಘಡ ಆಗಿದ್ದು, ಅದರ ಪರಿಣಾಮ ಎಷ್ಟಿತ್ತೆಂದರೆ ಹೆಚ್ಚಿನ ಕಾರ್ಮಿಕರಿಗೆ ಜೀವ ಹಾನಿ ಆಗುವುದಿತ್ತು. ಅದೃಷ್ಟವಶಾತ್ ಹೆಚ್ಚಿನ ಪ್ರಾಣಾಪಾಯ ಆಗಿಲ್ಲ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿ ಆಗಿದೆ.

Currency marriage ದುಡ್ಡಿನ ಮದುವೆ! ವಧುವಿನ ಮೇಲೆ ಎಂಟೂವರೆ ಕೋಟಿ ನೋಟು ಚೆಲ್ಲಿದ ವರನ ಕುಟುಂಬಸ್ಥರು, ವೈರಲ್ ವಿಡಿಯೋ ನೋಡಿ

TAGGED:including 2-year-old childTractor carrying 17 sugarcane workers overturns; four killed
Share This Article
Facebook Twitter Copy Link Print
Previous Article ಪೊಲೀಸ್ ಪೇದೆ ಕಿರುಕುಳ : ಪತಿ ಸಾವಿನ 6 ದಿನಕ್ಕೆ ಪತ್ನಿ ಆತ್ಮ*ಹತ್ಯೆ
Next Article ರೋಹಿಣಿ ಸಿಂಧೂರಿ ಅರ್ಜಿ ವಜಾ ಮಾಡಿದ ಹೈಕೋರ್ಟ್

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ಕರ್ನಾಟಕಪ್ರಮುಖ

ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

1 Min Read
ದೇಶಪ್ರಮುಖಮನರಂಜನೆ

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

2 Min Read
ಲೈಫ್‌ಸ್ಟೈಲ್ಆರೋಗ್ಯಪ್ರಮುಖ

ಒಣ ತುಳಸಿ ಗಿಡವಿದ್ದರೆ ತಪ್ಪಿಯೂ ಎಸೆಯಬೇಡಿ.! ಈ ಕೆಲಸ ಮಾಡಿ ಸಾಕು ಎಲ್ಲವೂ ಒಳ್ಳೆಯದೇ ಆಗುತ್ತೆ.!

3 Min Read
ದೇಶಪ್ರಮುಖ

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?