Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಶಾಸಕ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ: ಅದೃಷ್ಟವಶಾತ್ ಪಾರು
ಕರ್ನಾಟಕಪ್ರಮುಖ

ಮಾಜಿ ಶಾಸಕ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ: ಅದೃಷ್ಟವಶಾತ್ ಪಾರು

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಮಂಡ್ಯ: ಮಂಡ್ಯ ಜಿಲ್ಲೆಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ.

ಮಂಡ್ಯದ ಬಂತೆಕೊಪ್ಪಲು ಸಮೀಪ ನಿನ್ನೆ ರಾತ್ರಿ ನಡೆದಿದೆ. ಅದೃಷ್ಟವಶಾತ್ ಸುರೇಶ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಕ್ಷದ ಕಾರ್ಯಕರ್ತರೊಬ್ಬರ ಮದುವೆಗೆ ತೆರಳುತ್ತಿದ್ದ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಕಾರ್ ಭಾಗಶಃ ಜಖಂಗೊಂಡಿದೆ.

ಅಪಘಾತದಲ್ಲಿ ಸುರೇಶ್ ಗೌಡ ಅವರ ಕೈಗೆ ಪೆಟ್ಟಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣವೇ ಗನ್ ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುರೇಶ್ ಗೌಡ ಹಾಗೂ ಚಾಲಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

 

https://www.newsics.com/2026/02/22/us-tariff-reduction-double-benefit-for-gold-buyers/

TAGGED:Car accident in which former MLA Suresh Gowda was traveling: Lucky escape
Share This Article
Facebook Twitter Copy Link Print
Previous Article ಅಮೆರಿಕ ಸುಂಕ ಇಳಿಕೆ: ಚಿನ್ನ ಖರೀದಿದಾರರಿಗೆ ಡಬಲ್​ ಲಾಭ !
Next Article ಪಾಳು ಬಿದ್ದ ಮನೆಯಲ್ಲಿ ಒಂದೇ ಕುಟುಂಬದ ಐವರ ಮೃತದೇಹ ಪತ್ತೆ

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?