Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಳಿ ನದಿ ತೀರದಲ್ಲಿ ಎಮ್ಮೆಯ ಮೇಲೆ ಮೊಸಳೆ ದಾಳಿ
ಕರ್ನಾಟಕಪ್ರಮುಖ

ಕಾಳಿ ನದಿ ತೀರದಲ್ಲಿ ಎಮ್ಮೆಯ ಮೇಲೆ ಮೊಸಳೆ ದಾಳಿ

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ದಾಂಡೇಲಿ : ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ವಿನಾಯಕ ನಗರದ ಹತ್ತಿರದ ಕಾಳಿ ನದಿಯಲ್ಲಿ ಎಮ್ಮೆಯ ಮೇಲೆ ಮೊಸಳೆಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಗುರುವಾರ ನಡೆದಿದೆ.

ಎಮ್ಮೆಯ ಮೇಲೆ ದಾಳಿ ಮಾಡುತ್ತಿದ್ದಂತೆಯೇ ಅಲ್ಲೆ ಇದ್ದ ಸ್ಥಳೀಯರು ಬೊಬ್ಬೆ ಹಾಕಿದಾಗ ಮೊಸಳೆ ಎಮ್ಮೆಯನ್ನು ಬಿಟ್ಟು ಹೋಗಿದೆ ಎಮ್ಮೆಯ ಕೈಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ತಕ್ಷಣವೇ ಮಾಜಿ ನಗರ ಸಭಾಧ್ಯಕ್ಷೆ ಹಾಗೂ ನಿಕಟಪೂರ್ವ ಸದಸ್ಯೆ ಸರಸ್ವತಿ ರಜಪೂತ್ ಅವರು ನಗರ ಸಭೆಗೆ ಮಾಹಿತಿಯನ್ನು ನೀಡಿದ್ದಾರೆ. ನಗರ ಸಭೆಯ ಪೌರಕಾರ್ಮಿಕರು ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಎಮ್ಮೆಯನ್ನು ಸ್ಥಳೀಯರ ಸಹಕಾರದಲ್ಲಿ ಆರೈಕೆ ಮಾಡಿ, ಸುಭಾಷ್ ನಗರದ ಶ್ರೀ ಪ್ರಸನ್ನ ಆಂಜನೇಯ ದೇವಸ್ಥಾನದ ಆವರಣದಲ್ಲಿ ಸ್ಥಳೀಯ ಗೋ ರಕ್ಷಕರ ಆರೈಕೆಯಲ್ಲಿರುವ ಜಾನುವಾರುಗಳ ಜೊತೆ ಬಿಟ್ಟು ಬಂದಿದ್ದಾರೆ. ಇದೀಗ ಗೋರಕ್ಷಕರಾದ ಶ್ರೀನಾಥ ಪಾಸಲ್ಕರ, ಸಚಿನ್ ದೊಂದ್ವಾಡೆ, ವೈಭವ್ ಭಜಂತ್ರಿ, ಸಂಚಿತ್, ರೋಹಿತ್, ಪ್ರಕಾಶ್, ಸಂತೋಷ ಬುಲುಬುಲೆ, ಪವನ್ ಬುಲುಬುಲೆ, ಕಾರ್ತಿಕ ಗಡೆಪ್ಪನವರ, ಗಗನ್ ಅವರ ತಂಡ ಈ ಎಮ್ಮೆಗೆ ಆರೈಕೆಯನ್ನು ಮಾಡುತ್ತಿದ್ದು, ಚಿಕಿತ್ಸೆಗಾಗಿ ಪಶುವೈದ್ಯ ಇಲಾಖೆಗೆ ಮಾಹಿತಿ ನೀಡಿ, ಪಶುವೈದ್ಯರನ್ನು ಸ್ಥಳಕ್ಕೆ ಕರೆಸಿ ಚಿಕಿತ್ಸೆಯನ್ನು ಕೊಡಿಸಿದ್ದಾರೆ.

1 ವರ್ಷದಲ್ಲಿ ರನ್ಯಾ ರಾವ್ ವಿದೇಶದಿಂದ ತಂದಿದ್ದು ಎಷ್ಟು ಕೆಜಿ ಚಿನ್ನ?

TAGGED:Crocodile attacks buffalo on the banks of Kali river
Share This Article
Facebook Twitter Copy Link Print
Previous Article 1 ವರ್ಷದಲ್ಲಿ ರನ್ಯಾ ರಾವ್ ವಿದೇಶದಿಂದ ತಂದಿದ್ದು ಎಷ್ಟು ಕೆಜಿ ಚಿನ್ನ?
Next Article ಉತ್ಸವದ ವೇಳೆ ಮಾವುತನನ್ನೇ ಎತ್ತಿ ಬಿಸಾಕಿದ ಆನೆ; ವೈರಲ್ ವಿಡಿಯೋ ನೋಡಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?