Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ – ಪ್ರತೀಕಾರದ ಪ್ರತಿಜ್ಞೆಗೈದ ಇರಾನ್
ದೇಶಪ್ರಮುಖವಿದೇಶ

ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ – ಪ್ರತೀಕಾರದ ಪ್ರತಿಜ್ಞೆಗೈದ ಇರಾನ್

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಟೆಹರಾನ್:  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಇರಾನ್‌ ನ ಅತ್ಯುನ್ನತ ನಾಯಕ (ಸುಪ್ರೀಂ ಲೀಡರ್) ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.

ಇದರ ಬೆನ್ನಲೇ ಪರಮೊಚ್ಚ ನಾಯಕ ಅಯಾತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸುವುದಾಗಿ ಇರಾನ್ ರೆವೆಲ್ಯೂಷನರಿ ಗಾರ್ಡ್ ಹೇಳಿದೆ.

ಸಮುದಾಯದ ನಾಯಕನ ಹಂತಕರಿಗೆ ಕಠಿಣ, ನಿರ್ಣಾಯಕ ಮತ್ತು ಪಶ್ಚಾತಾಪ ಪಡುವಂತ ಶಿಕ್ಷೆ ನೀಡುತ್ತೇವೆ.ಇರಾನ್ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ. ಕೆಲವೇ ಕ್ಷಣಗಳಲ್ಲಿ ಇದು ಪ್ರಾರಂಭವಾಗಲಿದೆ ಎಂದು ರೆವಲ್ಯೂಷನರಿ ಗಾರ್ಡ್ಸ್ ಪ್ರಕಟಣೆಯಲ್ಲಿ ತಿಳಿಸಿದೆ

ನಾವು ಒಬ್ಬ ಮಹಾನ್ ನಾಯಕನನ್ನು ಕಳೆದುಕೊಂಡಿದ್ದೇವೆ, ನಾವು ಅವರಿಗಾಗಿ ಶೋಕಿಸುತ್ತೇವೆ’ ಎಂದು ಖಮೇನಿ ಹತ್ಯೆಗೆ ರೆವಲ್ಯೂಷನರಿ ಗಾರ್ಡ್ಸ್ ಸಂತಾಪ ವ್ಯಕ್ತಪಡಿಸಿದೆ.

 

https://www.newsics.com/2026/03/01/puc-student-killed-in-wild-elephant-attack-on-way-home/

 

TAGGED:We will launch the most destructive offensive operation - Iran vows revenge
Share This Article
Facebook Twitter Copy Link Print
Previous Article ಕಾಡಾನೆ ದಾಳಿಗೆ ಮನೆಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಬಲಿ
Next Article ಇರಾನ್‌ನಲ್ಲಿ ಯುದ್ಧ :ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಆತಂಕ : ಈ ಊರಿಗು ಇರಾನ್ ಪರಮೋಚ್ಚ ನಾಯಕ ಖಮೇನಿ ಏನು ಸಂಬಂಧ?!

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?