Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೊಲ್ಲಿ ರಾಷ್ಟ್ರಗಳು, ಇರಾನ್ನಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಸಂಚಾರ ರದ್ದು!
ದೇಶಪ್ರಮುಖ

ಕೊಲ್ಲಿ ರಾಷ್ಟ್ರಗಳು, ಇರಾನ್ನಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಸಂಚಾರ ರದ್ದು!

Share
1 Min Read
SHARE

https://youtube.com/shorts/kmiqVEE0TQA?si=o3_aBX8WyWmejfOy

Subscribe ನ್ಯೂಸಿಕ್ಸ್ ಕನ್ನಡ

newsics.com

ಇಸ್ರೇಲ್-ಇರಾನ್ ಯುದ್ಧ ಪರಿಸ್ಥಿತಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವಾರು ವಿಮಾನಗಳು ರದ್ದಾಗಿವೆ.

ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ರಾತ್ರಿ ಕೆಲ ಗಂಟೆಗಳ ಕಾಲ ತೆರೆಯಲಾಗಿದ್ದ ದುಬೈ ಹಾಗೂ ಇರಾನ್ ಏರ್‌ಬೇಸ್‌ಗಳು ಮತ್ತೆ ಮುಚ್ಚಲ್ಪಟ್ಟಿವೆ. ಇದರ ಪರಿಣಾಮವಾಗಿ ದುಬೈ, ಅಬುಧಾಬಿ ಮತ್ತು ಜಿದ್ದಾ ನಗರಗಳಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು ರದ್ದುಗೊಂಡಿವೆ.

ಇಂದು (ಮಾರ್ಚ್​ 03) ಬೆಳಗ್ಗೆ 8:50ಕ್ಕೆ ದುಬೈನಿಂದ ಆಗಮಿಸಬೇಕಿದ್ದ ಎಮಿರೇಟ್ಸ್ ವಿಮಾನ, 9:30ಕ್ಕೆ ಅಬುಧಾಬಿಯಿಂದ ಬರಬೇಕಿದ್ದ ಇಂಡಿಗೋ ವಿಮಾನ ಹಾಗೂ 10:45ಕ್ಕೆ ಜಿದ್ದಾದಿಂದ ಬರಬೇಕಿದ್ದ ಇಂಡಿಗೋ ವಿಮಾನಗಳು ರದ್ದುಗೊಂಡಿವೆ. ಹಾಗೆಯೇ ಬೆಂಗಳೂರಿನಿಂದ ದುಬೈಗೆ ಬೆಳಿಗ್ಗೆ 8 ಗಂಟೆಗೆ ತೆರಳಬೇಕಿದ್ದ ಇಂಡಿಗೋ ವಿಮಾನ ಮತ್ತು 10:25ಕ್ಕೆ ಹೊರಡಬೇಕಿದ್ದ ಎಮಿರೇಟ್ಸ್ ವಿಮಾನಗಳ ಪ್ರಯಾಣವೂ ಸ್ಥಗಿತಗೊಂಡಿದೆ.

https://www.newsics.com/2026/03/03/fire-in-aircraft-engine-emergency-landing/

 

TAGGED:Flights from Gulf countries and Iran to Bengaluru cancelled!
Share This Article
Facebook Twitter Copy Link Print
Previous Article ವಿಮಾನ ಎಂಜಿನ್‌ನಲ್ಲಿ ಬೆಂಕಿ : ತುರ್ತು ಭೂ ಸ್ಪರ್ಶ, ವಿಡಿಯೋ ನೋಡಿ
Next Article ಖಮೇನಿ ಇದ್ದ ಸ್ಥಳ, ಅಮೆರಿಕ ಹಾಗೂ ಇಸ್ರೇಲ್ಗೆ ತಿಳಿದಿದ್ಹೇಗೆ?

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?