Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಗಿಲಬನದ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ
ಕರ್ನಾಟಕಪ್ರಮುಖ

ಕೋಗಿಲಬನದ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ದಾಂಡೇಲಿ : ನಗರದ ಸಮೀಪದಲ್ಲಿರುವ ಕೋಗಿಲಬನದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ.

ನದಿ ದಡಕ್ಕೆ ತಾಗಿಕೊಂಡೆ ಕಟ್ಟಡಗಳು ನಿರ್ಮಾಣವಾಗಿದ್ದು ಒಂದೆಡೆಯಾದರೇ, ನದಿ ದಡಕ್ಕೆ ತಾಗಿಕೊಂಡೆ ಅಡಿಕೆ ಗಿಡಗಳನ್ನು ಮತ್ತು ತೆಂಗಿನ ಗಿಡಗಳನ್ನು ಹಾಗೂ ಇನ್ನಿತರ ಗಿಡಗಳನ್ನು ನೆಟ್ಟಿರುವುದನ್ನು ಇನ್ನೊಂದೆಡೆ. ಹಾಗಾಗಿ ಮೊಸಳೆಗಳು ಈ ಪ್ರದೇಶವನ್ನು ದಾಟಿ ಜನವಸತಿ ಪ್ರದೇಶದ ಸಾಗಿ ಬರುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಇಲ್ಲಿ ಮೊಸಳೆಯೊಂದು ಜನವಸತಿ ಪ್ರದೇಶಕ್ಕೆ ಲಗ್ಗೆಯಿಟ್ಟಿದೆ. ಮೊಸಳೆ ಬಂದಿರುವುದನ್ನು ಗಮನಿಸಿದ ಸ್ಥಳೀಯರು ಹತ್ತಿರದ ಮನೆಯವರನ್ನು ಕೂಗಿ ಎಚ್ಚರಿಸಿದ್ದಾರೆ.

ಆನಂತರ ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆಗಲಿ ಅವರನ್ನು ನಿರ್ಮೂಲನೆ ಮಾಡುತ್ತೇವೆ ಎಂದ ಇಸ್ರೇಲ್

TAGGED:Crocodile spotted in residential area of ​​Kogilban
Share This Article
Facebook Twitter Copy Link Print
Previous Article ಇರಾನ್ ಬೆನ್ನಿಗೆ ನಿಂತ ರಷ್ಯಾ-ಚೀನಾ; ಅಮೆರಿಕ ಕಂಗಾಲು!
Next Article ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?