Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್
ಕರ್ನಾಟಕಪ್ರಮುಖಮನರಂಜನೆ

ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿದ್ದ ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು ಈ ಆದೇಶ ಹೊರಡಿಸಿದ್ದು, “ಕಾನೂನಿಗೆ ಎಲ್ಲರೂ ಸಮಾನರು; ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಸ್ಪಷ್ಟಪಡಿಸಿದೆ. ವಿಶೇಷ ಸವಲತ್ತುಗಳು ಜೈಲು ಶಿಸ್ತಿಗೆ ಧಕ್ಕೆ ತರುವುದರ ಜೊತೆಗೆ ಇತರ ಕೈದಿಗಳೂ ಅದೇ ಬೇಡಿಕೆ ಇಡುವ ಸಾಧ್ಯತೆಯಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜೈಲು ಅಧಿಕಾರಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠವು, ಕಳೆದ ವರ್ಷ ಡಿಸೆಂಬರ್ 29 ಮತ್ತು ಜನವರಿ 12ರಂದು 57ನೇ ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶಗಳಿಗೆ ತಡೆ ನೀಡಿದೆ. ಮೂಲ ಆದೇಶದಲ್ಲಿ ಪವಿತ್ರಾ ಗೌಡ ಅವರಿಗೆ ಪ್ರತಿದಿನ ಮನೆ ಊಟ ನೀಡುವಂತೆ ಹೇಳಲಾಗಿತ್ತು; ಪೊಲೀಸ್ ಮೇಲ್ಮನವಿ ಬಳಿಕ ಅದನ್ನು ವಾರಕ್ಕೊಮ್ಮೆಗೆ ಕಡಿಮೆಗೊಳಿಸಲಾಗಿತ್ತು.

ಇಸ್ರೇಲ್- ಇರಾನ್ ಯುದ್ಧ ಬಿಕ್ಕಟ್ಟಿನ ಮಧ್ಯೆಯೂ ಭಾರತಕ್ಕಿಲ್ಲ ತೈಲ ಕೊರತೆ!

TAGGED:High Court gives break to Pavithra Gowda for home-cooked food
Share This Article
Facebook Twitter Copy Link Print
Previous Article ಕೋಗಿಲಬನದ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ
Next Article ಒಂದೇ ದಿನದಲ್ಲಿ ಶೇ.40ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ಬೆಂಗಳೂರು ಐಟಿ ಕಂಪೆನಿ!

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?