Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೇರಿಕ-ಇಸ್ರೇಲ್ ಯುದ್ಧ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 17 ವಿಮಾನಗಳ ಹಾರಾಟ ರದ್ದು
ದೇಶಕರ್ನಾಟಕಪ್ರಮುಖವಿದೇಶ

ಅಮೇರಿಕ-ಇಸ್ರೇಲ್ ಯುದ್ಧ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 17 ವಿಮಾನಗಳ ಹಾರಾಟ ರದ್ದು

Share
0 Min Read
SHARE

newsics.com

ಬೆಂಗಳೂರು : ಮಧ್ಯ ಪ್ರಾಚ್ಯದ ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧದ ಭೀತಿ ಎದುರಾಗಿದ್ದು, ಜಾಗತಿಕ ವಿಮಾನಯಾನ ಕ್ಷೇತ್ರದ ಮೇಲೆ ಇದು ಭಾರಿ ಪರಿಣಾಮ ಬೀರಿದೆ.

ಈ ಯುದ್ಧದ ಬಿಸಿ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ತಟ್ಟಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು 17 ವಿಮಾನಗಳ ಹಾರಾಟ ರದ್ದಾಗಿವೆ.

ಬೆಂಗಳೂರಿಗೆ ಆಗಮಿಸಬೇಕಿದ್ದ 8 ಹಾಗೂ ನಿರ್ಗಮಿಸಬೇಕೆಂದು 9 ವಿಮಾನಗಳ ಹಾರಾಟ ರದ್ದಾಗಿದೆ. ಅಬುದಾಭಿ, ರಿಯಾದ್, ಜೆಡ್ಡಾ, ದುಬೈ, ದೋಹಾಗೆ ತೆರಳಬೇಕಿದ್ದ ಒಟ್ಟು 17 ವಿಮಾನಗಳು ರದ್ದಾಗಿವೆ.

https://www.newsics.com/2026/03/10/heavy-rains-accompanied-by-thunderstorms-and-lightning-in-many-parts-of-the-country-in-the-next-24-to-72-hours/

TAGGED:US-Israel war: 17 flights cancelled at Kempegowda Airport
Share This Article
Facebook Twitter Copy Link Print
Previous Article ಮುಂದಿನ 24 ರಿಂದ 72 ಗಂಟೆಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ!
Next Article ಗಿಳಿಶಾಸ್ತ್ರ ಹೇಳುವ ನೆಪದಲ್ಲಿ ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ!

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?