Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೈಲ ಸರಬರಾಜನ್ನು ನಿಲ್ಲಿಸುವ ಯಾವುದೇ ಯತ್ನವನ್ನು ಮಾಡಿದರೆ ಇರಾನ್ ಮೇಲೆ 20 ಪಟ್ಟು ಹೆಚ್ಚು ದಾಳಿ: ಟ್ರಂಪ್ ಎಚ್ಚರಿಕೆ
ದೇಶಪ್ರಮುಖವಿದೇಶ

ತೈಲ ಸರಬರಾಜನ್ನು ನಿಲ್ಲಿಸುವ ಯಾವುದೇ ಯತ್ನವನ್ನು ಮಾಡಿದರೆ ಇರಾನ್ ಮೇಲೆ 20 ಪಟ್ಟು ಹೆಚ್ಚು ದಾಳಿ: ಟ್ರಂಪ್ ಎಚ್ಚರಿಕೆ

Share
1 Min Read
SHARE

newsics.com

ಇಸ್ರೇಲಿ ದಾಳಿಗಳು ಮತ್ತೆ ಮುಂದುವರೆದಿದೆ. ಇರಾನ್​ ಪ್ರಮುಖ ನೆಲೆಗೆ ಇಸ್ರೇಲ್​ ಬೆಂಕಿ ಇಟ್ಟಿದ್ದು, ತೈಲ ಡಿಪೋ ಟಾರ್ಗೆಟ್​ ಮಾಡಿಕೊಂಡಿದೆ. ತೈಲ ಸಾಗಣೆಗೆ ಪ್ರಮುಖ ಮಾರ್ಗವಾದ ಹೊರ್ಮುಜ್ ಜಲಸಂಧಿಗೆ ತಡೆ ಹಾಕುವ ಮೂಲಕ ಇರಾನ್ ತೈಲ ಸರಬರಾಜನ್ನು ನಿಲ್ಲಿಸಿದರೆ ಅಮೆರಿಕವು ಇರಾನ್ ಮೇಲೆ ಇನ್ನಷ್ಟು ಕಠಿಣ ದಾಳಿ ನಡೆಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಹೊರ್ಮುಜ್ ಜಲಸಂಧಿ ಮೂಲಕ ತೈಲ ಸರಬರಾಜನ್ನು ನಿಲ್ಲಿಸುವ ಯಾವುದೇ ಯತ್ನವನ್ನು ಇರಾನ್ ಮಾಡಿದರೆ, ಅವರು ಇಲ್ಲಿಯವರೆಗೆ ಎದುರಿಸಿದ್ದ ದಾಳಿಗಿಂತ ಇಪ್ಪತ್ತು ಪಟ್ಟು ಹೆಚ್ಚು ಕಠಿಣ ದಾಳಿಯನ್ನು ಅಮೆರಿಕದಿಂದ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.

ಇರಾನ್ ಅನ್ನು ಮತ್ತೆ ಒಂದು ರಾಷ್ಟ್ರವಾಗಿ ಮರು ನಿರ್ಮಾಣ ಮಾಡಲಾಗದಷ್ಟರಮಟ್ಟಿಗೆ ಸುಲಭವಾಗಿ ನಾಶಪಡಿಸುತ್ತೇವೆ. ಸಾವು ನೋವು, ಬೆಂಕಿ ಮತ್ತು ಭೀಕರತೆ ತಾಂಡವವಾಡುತ್ತದೆ. ಹಾಗಾಗದಿರಲಿ ಎಂಬುದು ನಮ್ಮ ಆಶಯ. ಅದಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.

https://www.newsics.com/2026/03/10/iran-us-war-immigrants-flee-dubai-leaving-behind-their-pets/

TAGGED:Trump warns of 20 times more attacks on Iran if it tries to stop oil supplies
Share This Article
Facebook Twitter Copy Link Print
Previous Article ಇರಾನ್‌ – ಅಮೇರಿಕ ಯುದ್ಧ : ಸಾಕು ಪ್ರಾಣಿಗಳನ್ನು ಬಿಟ್ಟು ದುಬೈನಿಂದ ವಲಸಿಗರ ಪಲಾಯನ!
Next Article ಈ ಇಬ್ಬರು ಸಂಸದರಿಗೆ ಸಂಬಳವೇ ಬೇಡ್ವಂತೆ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?