Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೆಹಲಿಯಂತೆ ಬೆಂಗಳೂರಲ್ಲೂ ಆರಂಭವಾಗಲಿದೆ ಪಾಲಿಕೆ ಬಜಾರ್: ತಿಂಗಳಾಂತ್ಯಕ್ಕೆ ಲೋಕಾರ್ಪಣೆ
ಕರ್ನಾಟಕಪ್ರಮುಖ

ದೆಹಲಿಯಂತೆ ಬೆಂಗಳೂರಲ್ಲೂ ಆರಂಭವಾಗಲಿದೆ ಪಾಲಿಕೆ ಬಜಾರ್: ತಿಂಗಳಾಂತ್ಯಕ್ಕೆ ಲೋಕಾರ್ಪಣೆ

Share
1 Min Read
SHARE

newsics.com

ಬೆಂಗಳೂರು: ದೆಹಲಿಯಂತೆಯೇ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಿಜಯನಗರದಲ್ಲಿ ಪಾಲಿಕೆ ಬಜಾರ್ ನಿರ್ಮಾಣವಾಗಿದ್ದು, ಈ ತಿಂಗಳ ಕೊನೆಗೆ ಲೋಕಾರ್ಪಣೆಗೊಳ್ಳಲಿದೆ.

ಇದು ಅಂಡರ್‌ಗ್ರೌಂಡ್ ಮಾರುಕಟ್ಟೆಯಾಗಿದ್ದು, ಹವಾನಿಯಂತ್ರಿತ ಮಾರುಕಟ್ಟೆಯಾಗಿರಲಿದೆ. ಈ ಹೊಸ ಮಾರುಕಟ್ಟೆ ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಸಮೀಪವಿದೆ.

ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾದ ಈ ಬಜಾರ್‌ನಲ್ಲಿ 75ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. ಸ್ಟಾಲ್ ಹಂಚಿಕೆಗೆ ಸಂಬಂಧಿಸಿ ವ್ಯಾಪಾರಿಗಳಲ್ಲಿ ಗೊಂದಲ ಉಂಟಾಗಿದ್ದು, ಭೂಗತ ವ್ಯವಸ್ಥೆಯಲ್ಲಿ ವ್ಯಾಪಾರದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತವಾಗಿದೆ.

ಈ ಹೊಸ ಮಾರುಕಟ್ಟೆ ನಿರ್ಮಾಣವಾಗಿರುವ ಪ್ರದೇಶದಲ್ಲಿ ಈ ಹಿಂದೆ 150ಕ್ಕೂ ಹೆಚ್ಚು ಮಾರಾಟಗಾರರು ತರಕಾರಿಗಳು, ಹೂವುಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸುವ ವ್ಯಾಪಾರ ವಹಿವಾಟುಗಳು ನಡೆಯುತ್ತಿದ್ದವು.

ಹೊಸ ಅಂಡರ್‌ಗ್ರೌಂಡ್‌ ಮಾರುಕಟ್ಟೆಗೆ ಸ್ಥಳಾವಕಾಶ ಕಲ್ಪಿಸಲು ಹಳೆಯ ಸರ್ವೀಸ್‌ ರಸ್ತೆಯನ್ನು ಪರಿವರ್ತಿಸಲಾಗಿದೆ. 2017ರ ಡಿಸೆಂಬರ್‌ನಲ್ಲಿ ಶುರುವಾದ ಯೋಜನೆ ಇದಾಗಿದೆ.

ನೂತನ ಅಂಡರ್‌ ಗ್ರೌಂಡ್ ಪಾಲಿಕೆ ಬಜಾರ್‌ 100 ಮೀಟರ್ ಉದ್ದ, 11 ಮೀಟರ್ ಅಗಲ ಇದ್ದು, 3 ಮೀಟರ್ ಅಗಲದ ಪಾದಚಾರಿ ಮಾರ್ಗವನ್ನು ಹೊಂದಿದೆ. ಪಾದಚಾರಿ ಮಾರ್ಗದ ಎರಡೂ ಬದಿಗೆ 75ಕ್ಕೂ ಹೆಚ್ಚು ಮಳಿಗೆಗಳಿವೆ.

ನಗರೋತ್ಥಾನ ಸ್ಕೀಮ್‌ನಲ್ಲಿ 5 ಕೋಟಿ ವೆಚ್ಚದ ಯೋಜನೆ ಇದು. ಸೆನ್ಸರ್‌ ಹೊಂದಿದ ಸ್ಲೈಡಿಂಗ್ ಡೋರ್‌ಗಳು, ಎಸ್ಕಲೇಟರ್‌ಗಳು ಮತ್ತು ಲಿಫ್ಟ್ ಸೌಲಭ್ಯವನ್ನು ಹೊಂದಿರುವ ಮಾರುಕಟ್ಟೆಗೆ ಎರಡು ಗೇಟ್‌ಗಳ ಮೂಲಕ ಸುಲಭವಾಗಿ ಮಾರುಕಟ್ಟೆಗೆ ನೀರು ನುಗ್ಗದಂತೆ ಅದರ ಸುತ್ತ ಪ್ರತ್ಯೇಕ ಪೈಪ್‌ಲೈನ್‌ ನಿರ್ಮಿಸಿ ಮಳೆ ನೀರನ್ನು ಮುಖ್ಯರಸ್ತೆಯಲ್ಲಿರುವ ಚರಂಡಿಗೆ ಹರಿಯುವಂತೆ ಮಾಡಲಾಗಿದೆ.
ಮಾರುಕಟ್ಟೆ ಕುರಿತಂತೆ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಈ ತಿಂಗಳ ಅಂತ್ಯದೊಳಗೆ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದರು.

ಬದಲಿ ನಿವೇಶನ ಕೇಳಿ ಸಿಎಂ ಸಿದ್ದರಾಮಯ್ಯ ಮುಡಾಗೆ ಬರೆದಿದ್ದ ಪತ್ರ ವೈರಲ್!

ಬಿಳಿ ಬಿಕಿನಿಯಲ್ಲಿ ಮಸ್ತ್ ಪೋಸ್ ಕೊಟ್ಟ ಹೀರೋಯಿನ್

ನಿತ್ಯ ಬಾಳೆಹಣ್ಣು ತಿನ್ನಿ, ಬೆಡ್‌ರೂಮ್‌ನಲ್ಲಿ ಫುಲ್ ಖುಷಿಯಾಗಿರಿ!

ಸಿದ್ಧಾರ್ಥ್ ಮಲ್ಹೋತ್ರಾ  ಜೊತೆ ಫ್ಲರ್ಟ್! ಪತ್ನಿ ಕಿಯಾರಾ ಅಡ್ವಾನಿಗೆ ಕ್ಷಮೆ ಕೋರಿದ ಮಾಡೆಲ್

TAGGED:Palike bazaar to start in Bangalore like Delhi: inauguration by the end of the month
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ 12-08-2024 ಸೋಮವಾರ, ವಿಶ್ವ ಆನೆ ದಿನ
Next Article ಮಾರ್ನಿಂಗ್ ನಿಮ್ಮ ಮೂಡ್ ಚೆನ್ನಾಗಿರಬೇಕಾ? ತಪ್ಪದೇ ಈ ರೀತಿ ಮಾಡಿ!

Popular Posts

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

You Might Also Like

ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?