Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಂಗಳೂರು ಕಾಫಿ ಶಾಪ್‌ಗೆ ಹೋಗುವ ಹೆಣ್ಮಕ್ಕಳೇ ಹುಷಾರ್!
ಕರ್ನಾಟಕವೈರಲ್

ಬೆಂಗಳೂರು ಕಾಫಿ ಶಾಪ್‌ಗೆ ಹೋಗುವ ಹೆಣ್ಮಕ್ಕಳೇ ಹುಷಾರ್!

Share
1 Min Read
SHARE

newsics.com

ಬೆಂಗಳೂರು ಕಾಫಿ ಶಾಪ್‌ನ ವಾಷ್‌ ರೂಂನಲ್ಲಿ ಮೊಬೈಲ್ ಕ್ಯಾಮೆರಾ ಬಚ್ಚಿಟ್ಟು ವಿಡಿಯೋ ರೆಕಾರ್ಡ್‌ ಮಾಡಿರೋ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳಾ ಗ್ರಾಹಕರು ಕಾಫಿ ಶಾಪ್‌ನ ಟಾಯ್ಲೆಟ್‌ಗೆ ಹೋದಾಗ ಹಿಡೆನ್ ಕ್ಯಾಮೆರಾ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತುಕೊಂಡಿರುವ ಮಹಿಳೆ ಈ ಮಾಹಿತಿಯನ್ನು ಕೆಫೆ ಸಿಬ್ಬಂದಿಗೆ ತಿಳಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಹೆಣ್ಮಕ್ಕಳೇ ಹುಷಾರ್ ಎಂದು ಎಚ್ಚರಿಸಿದ್ದಾರೆ

ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. BEL ರಸ್ತೆಯಲ್ಲಿರುವ ಕೆಫೆಯ ವಾಶ್ ರೂಂನಲ್ಲಿ ಮೊಬೈಲ್ ಕ್ಯಾಮೆರಾ ಇಡಲಾಗಿತ್ತು. ಡಸ್ಟ್‌ಬಿನ್ ಕವರ್‌ನಲ್ಲಿ ಯಾರಿಗೂ ಡೌಟ್ ಬರದಂತೆ ಫೋನ್ ಬಚ್ಚಿಡಲಾಗಿದ್ದು, ಸುಮಾರು ಎರಡು ಗಂಟೆಗಳ ಕಾಲ ರೆಕಾರ್ಡಿಂಗ್‌ನಲ್ಲಿತ್ತು. ಯಾವುದೇ ಕರೆಗಳು, ಮೆಸೇಜ್ ಬರದಂತೆ ಫ್ಲೈಟ್ ಮೋಡ್‌ನಲ್ಲಿ ಇಡಲಾಗಿತ್ತು ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರ ವಿಚಾರಣೆ ವೇಳೆ ಭದ್ರಾವತಿ ಮೂಲದ ಯುವಕನಿಂದ ಈ ಕೃತ್ಯ ನಡೆದಿದೆ ಅನ್ನೋದು ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಯುವಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಮೊಬೈಲ್ ಫೋನ್ ವಶಕ್ಕೆ ಪಡೆದಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

TAGGED:Mobile camera in the ladies toilet.. Shocking incident at a cafe shop in Bangalore; what happened
Share This Article
Facebook Twitter Copy Link Print
Previous Article ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ; 7 ಮಂದಿ ಸಾವು
Next Article ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?