Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!
ಕರ್ನಾಟಕಪ್ರಮುಖ

ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!

Share
1 Min Read
SHARE

newsics.com

HDFC ಬ್ಯಾಂಕ್‌ ಆನ್‌ಲೈನ್ ಸರ್ವೀಸ್ ಲಿಂಕ್ ಹೆಸರಿನಲ್ಲಿ ಅಪರಿಚಿತ ವಾಟ್ಸ್‌ಆ್ಯಪ್ ಸಂಖ್ಯೆಯಿಂದ ಬಂದಿದ್ದ ಸಂದೇಶವನ್ನು ಪ್ರಾಧ್ಯಾಪಕ ಕ್ಲಿಕ್ ಮಾಡಿದ್ದಾರೆ. ಆಗ ಬ್ಲಾಕ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಶೇ 5-6 ಲಾಭ ಪಡೆಯಬಹುದು ಎಂಬ ಸಂದೇಶ ಕಾಣಿಸಿಕೊಂಡಿದೆ. ನಂತರ ಪ್ರಾಧ್ಯಾಪಕರು, ವಂಚಕರು ಕಳಿಸಿದ ಫಾರಂ ಭರ್ತಿ ಮಾಡಿ ತಮ್ಮ ಬ್ಯಾಂಕ್ ಖಾತೆ ವಿವರ ಹಂಚಿಕೊಂಡಿದ್ದಾರೆ.

ನಂತರ ವಂಚಕರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್‌ ಖಾತೆಗೆ ಜುಲೈ 4ರಿಂದ ಆಗಸ್ಟ್ 6ರವರೆಗೆ ಒಟ್ಟು ₹12,69,101 ಹಣವನ್ನು ತಮ್ಮ ಬ್ಯಾಂಕ್ ಖಾತೆಯಿಂದ ಆನ್‌ಲೈನ್‌ ಮೂಲಕ ವರ್ಗಾವಣೆ ಮಾಡಿದ್ದಾರೆ.

ಹೆಚ್ಚು ಹೂಡಿಕೆ ಮಾಡಿದಷ್ಟು ಹೆಚ್ಚು ಕಮಿಷನ್ ಸಿಗಲಿದೆ ಎಂದು ಆಸೆ ತೋರಿಸಿದ ವಂಚಕರು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ರಾಮನಗರ ಸಿಇಎನ್ ಪೊಲೀಸರು, ಕಮಿಷನ್‌ ಹಣವಿರಲಿ, ಅಸಲು ಹಣವೂ ಹಿಂದಿರುಗಿಲ್ಲ. ಆಗ ಪ್ರಾಧ್ಯಾಪಕರಿಗೆ ತಾನು ಆನ್‌ಲೈನ್ ವಂಚಕರ ಜಾಲಕ್ಕೆ ಸಿಲುಕಿರುವುದು ಗೊತ್ತಾಗಿದೆ. ನಂತರ, ಠಾಣೆಗೆ ಬಂದು ದೂರು ಕೊಟ್ಟಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

TAGGED:Mobile users beware; Professor lost ₹12.70 lakh by clicking the link!
Share This Article
Facebook Twitter Copy Link Print
Previous Article ಬೆಂಗಳೂರು ಕಾಫಿ ಶಾಪ್‌ಗೆ ಹೋಗುವ ಹೆಣ್ಮಕ್ಕಳೇ ಹುಷಾರ್!
Next Article ಪ್ಯಾರಿಸ್ ಒಲಿಂಪಿಕ್ಸ್ಗೆ ತೆರೆ; ಕಾರ್ಯಕ್ರಮದಲ್ಲಿ ಮನು ಭಾಕರ್, ಶ್ರೀಜೇಶ್ ಭಾಗಿ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?