Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬರುತ್ತಿದೆ ಸೂಪರ್ ಎಲ್ ನಿನೋ: ಈ ಬಾರಿ ಹಿಂದೆಂದೂ ಕಾಣದ ಭೀಕರ ಬೇಸಿಗೆ!
ಕರ್ನಾಟಕದೇಶಪ್ರಮುಖ

ಬರುತ್ತಿದೆ ಸೂಪರ್ ಎಲ್ ನಿನೋ: ಈ ಬಾರಿ ಹಿಂದೆಂದೂ ಕಾಣದ ಭೀಕರ ಬೇಸಿಗೆ!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ನವದೆಹಲಿ: ಈ ಬಾರಿ ಬೇಸಿಗೆ ಅವಧಿಯ ದ್ವಿತೀಯಾರ್ಧದಲ್ಲಿ ಬೀಳುವ ಮಳೆ ಮೇಲೆ ಎಲ್‌ ನಿನೊ ಪರಿಣಾಮ ಬೀರಲಿದೆ. ಇದು ಮುಂದಿನ ವರ್ಷದ ಮುಂಗಾರಿನ ಮೇಲೂ ಪರಿಣಾಮ ಬೀರುವ ಸಾಧ್ಯತೆಯೂ ಹೆಚ್ಚು ಎಂದು ಹವಾಮಾನತಜ್ಞರು ಗುರುವಾರ ಹೇಳಿದ್ದಾರೆ.

ಪೆಸಿಫಿಕ್ ಸಾಗರದಲ್ಲಿ ಉಂಟಾಗುತ್ತಿರುವ ಅಸಾಮಾನ್ಯ ಬದಲಾವಣೆಗಳಿಂದಾಗಿ ಈ ವರ್ಷ ಸೂಪರ್ ಎಲ್ ನಿನೋ ಉಂಟಾಗುವ ಸಾಧ್ಯತೆ ದಟ್ಟವಾಗಿದ್ದು, ಇದು ಭಾರತದಲ್ಲಿ ದಾಖಲೆ ಮಟ್ಟದ ತಾಪಮಾನ ಏರಿಕೆಗೆ ಕಾರಣವಾಗಲಿದೆ.

ಈ ಬಾರಿ ಬೇಸಿಗೆಯು ಮಾರ್ಚ್‌ನಿಂದಲೇ ತೀವ್ರಗೊಳ್ಳಲಿದೆ. ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಂತಹ ಗುಡ್ಡಗಾಡು ಪ್ರದೇಶಗಳಲ್ಲೂ ತಾಪಮಾನವು ವಾಡಿಕೆಗಿಂತ ಹೆಚ್ಚಿರಲಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಆರ್ದ್ರತೆ ಹೆಚ್ಚಾಗಿ ಸೆಕೆ ವಿಪರೀತವಾಗಲಿದೆ

​ಸಾಮಾನ್ಯವಾಗಿ ಎಲ್ ನಿನೋ ಎಂದರೆ ಪೆಸಿಫಿಕ್ ಮಹಾಸಾಗರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಬೆಚ್ಚಗಾಗುವ ಹವಾಮಾನ ಪ್ರಕ್ರಿಯೆ. ಆದರೆ, ಈ ತಾಪಮಾನ ಏರಿಕೆಯು 2 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾದರೆ ಅದನ್ನು ಸೂಪರ್ ಎಲ್ ನಿನೋ ಎನ್ನಲಾಗುತ್ತದೆ. ಇದು ಇಡೀ ವಿಶ್ವದ ಹವಾಮಾನ ಚಕ್ರವನ್ನೇ ಬುಡಮೇಲು ಮಾಡುವ ಸಾಮರ್ಥ್ಯ ಹೊಂದಿದೆ.

​ಉತ್ತರ ಮತ್ತು ಕೇಂದ್ರ ಭಾರತದ ರಾಜ್ಯಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 5 ರಿಂದ 7 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಭೀಕರ ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ.

​ಮಳೆ ಕೊರತೆ: ಎಲ್ ನಿನೋ ಪ್ರಭಾವದಿಂದಾಗಿ ನೈಋತ್ಯ ಮುಂಗಾರು ಮಳೆಯು ದುರ್ಬಲಗೊಳ್ಳಬಹುದು. ಇದರಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುವ ಮತ್ತು ಬರಗಾಲದ ಪರಿಸ್ಥಿತಿ ನಿರ್ಮಾಣವಾಗುವ ಆತಂಕವಿದೆ.

​ಜಲಕ್ಷಾಮ: ತೀವ್ರ ಶಾಖದಿಂದಾಗಿ ಜಲಾಶಯಗಳಲ್ಲಿನ ನೀರು ವೇಗವಾಗಿ ಆವಿಯಾಗಲಿದ್ದು, ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರುವ ಸಾಧ್ಯತೆಯಿದೆ.

​ಆಹಾರ ಹಣದುಬ್ಬರ: ಮಳೆ ಕೊರತೆಯಿಂದ ಬೆಳೆಗಳ ಇಳುವರಿ ಕಡಿಮೆಯಾದರೆ, ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಅಪಾಯವಿದೆ.

https://www.newsics.com/2026/03/14/why-is-sanjana-burli-leaving-the-sandalwood-house-serial/

​

TAGGED:Super El Nino is coming: This time it will be a terrible summer like never before!
Share This Article
Facebook Twitter Copy Link Print
Previous Article ಸಂಜನಾ ಬುರ್ಲಿ ಶ್ರೀಗಂಧದ ಗುಡಿ ಸೀರಿಯಲ್​​ನ ಬಿಡ್ತಿರೋದ್ಯಾಕೆ? ಈ ನಿರ್ಧಾರ ಮಾಡಿರೋದರ ಹಿಂದಿನ ಅಸಲಿ ರೀಸನ್ ಏನು ?
Next Article ವಾಹನ ಮಾಲೀಕರಿಗೆ ಶಾಕ್‌: ಏಪ್ರಿಲ್‌ನಿಂದ ಹೊಸ ಟೋಲ್‌ ದರ ಜಾರಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?