Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಾಸಗಿ ಅಂಗದಲ್ಲಿ ನೀರಿನ ಬಾಟಲ್ ಸೇರಿಸಿಕೊಂಡ ವ್ಯಕ್ತಿ
ದೇಶಪ್ರಮುಖ

ಖಾಸಗಿ ಅಂಗದಲ್ಲಿ ನೀರಿನ ಬಾಟಲ್ ಸೇರಿಸಿಕೊಂಡ ವ್ಯಕ್ತಿ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಆಗ್ರಾ:  ವಿಚಿತ್ರ ಗೀಳಿಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದ ಒಳಗೆ ಒಂದು ಲೀಟರ್‌ನ ನೀರಿನ ಬಾಟಲಿಯನ್ನು ಸೇರಿಸಿಕೊಂಡ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ವರ್ಷದ ವಿವಾಹಿತ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ತನ್ನ ಖಾಸಗಿ ಅಂಗದ ಮೂಲಕ ಬಾಟಲಿಯನ್ನು ಒಳಗೆ ತಳ್ಳಿದಾಗ, ಅದು ಗುದನಾಳದ ಆಳದಲ್ಲಿ ಸಿಲುಕಿಕೊಂಡಿದೆ. ಇದರಿಂದಾಗಿ ಆತನಿಗೆ ಅಸಹನೀಯ ನೋವು ಕಾಣಿಸಿಕೊಂಡಿದ್ದು, ಮಲವಿಸರ್ಜನೆ ಮಾಡಲು ಸಾಧ್ಯವಾಗದೆ ನರಳಿದ್ದಾನೆ. ಸುಮಾರು 36 ಗಂಟೆಗಳ ಕಾಲ ನೋವು ಅನುಭವಿಸಿದ ವ್ಯಕ್ತಿ, ಅಂತಿಮವಾಗಿ ನವದೀಪ್ ಆಸ್ಪತ್ರೆಗೆ ಧಾವಿಸಿದ್ದಾನೆ.

ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಕ ಡಾ. ಸುನಿಲ್ ಶರ್ಮಾ ನೇತೃತ್ವದ ತಂಡ ಎಕ್ಸರೆ ಮಾಡಿದಾಗ ಮಲದ್ವಾರದ ಒಳಗೆ ಒಂದು ಲೀಟರ್ ಗಾತ್ರದ ಪ್ಲಾಸ್ಟಿಕ್ ಬಾಟಲಿ ಇರುವುದು ಪತ್ತೆಯಾಗಿದೆ. “ಸಿಗ್ಮೋಯಿಡೋಸ್ಕೋಪಿ” ಪರೀಕ್ಷೆಯ ಮೂಲಕ ಬಾಟಲಿಯು ಒಳಗೆ ಆಳವಾದ ಗಾಯಗಳನ್ನು ಮಾಡಿರುವುದು ಕಂಡುಬಂದಿದೆ. ಸುಮಾರು 75 ನಿಮಿಷಗಳ ಕಾಲ ನಡೆದ ಸಂಕೀರ್ಣ ಶಸ್ತ್ರಚಿಕಿತ್ಸೆಯ ನಂತರ ಬಾಟಲಿಯನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ

ವೈದ್ಯರ ಪ್ರಕಾರ, ಈ ವ್ಯಕ್ತಿಯು ಸೈಕೋ ಸೆಕ್ಸುವಲ್ ಡಿಸಾರ್ಡರ್ ಎನಲ್ ಇರೋಟಿಸಂ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾನೆ.

https://www.newsics.com/2026/03/16/a-sudden-siren-rang-out-at-the-entrance-to-parliament-what-happened-next/

TAGGED:Man with water bottle inserted into private part
Share This Article
Facebook Twitter Copy Link Print
Previous Article ಸಂಸತ್ತಿನ ಪ್ರವೇಶ ದ್ವಾರದಲ್ಲಿ ಮೊಳಗಿದ ಹಠಾತ್ ಸೈರನ್: ಮುಂದೇನಾಯ್ತು?
Next Article ಕ್ರೂಸರ್ ಗೆ  ಲಾರಿ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?