Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಂತಹುದೇನೂ ಆಗಿಲ್ಲ.. ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. : ನಟನ ಸ್ಪಷ್ಟನೆ
ಪ್ರಮುಖಮನರಂಜನೆ

ಅಂತಹುದೇನೂ ಆಗಿಲ್ಲ.. ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. : ನಟನ ಸ್ಪಷ್ಟನೆ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ನಟ ಪವನ್ ಕಲ್ಯಾಣ್ ಮತ್ತು ಶ್ರೀಲೀಲಾ ಅಭಿನಯದ ಬಹು ನಿರೀಕ್ಷಿತ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಪ್ರಿ ರಿಲೀಸ್ ಈವೆಂಟ್ ನಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.ಈ ಕುರಿತು ಸ್ವತಃ ನಟನೇ ಸ್ಪಷ್ಟನೆ ನೀಡಿದ್ದಾರೆ

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟಿ ಶ್ರೀಲೀಲಾ ವೇದಿಕೆ ಮೇಲೆ ನಿಂತಿದ್ದರು. ನಟ ಪವನ್ ಕಲ್ಯಾಣ್, ನಿರ್ದೇಶಕ ಹರೀಶ್ ಶಂಕರ್ ಸೇರಿದಂತೆ ಹಲವರು ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ವೇಳೆ ನಟಿ ಶ್ರೀಲೀಲಾ ತಮ್ಮ ಹಿಂದೆ ನಿಂತಿದ್ದ ನಟ ಮಹೇಶ್ ರತ್ತ ತಿರುಗಿ ನೋಡಿದ್ದರು.

ಈ ವಿಡಿಯೋ ವೈರಲ್ ಆಗುತ್ತಲೇ ಈ ಕುರಿತು ಸ್ಪಷ್ಟನೆ ನೀಡಿರುವ ನಟ ಮಹೇಶ್ ಅಚಂತಾ, ‘ಅಂತಹುದೇನೂ ಆಗಿಲ್ಲ.. ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. ಅಲ್ಲೇನೂ ಆಗಿಲ್ಲ.. ನಾನೇನೂ ಮಾಡಿಲ್ಲ..’ ಎಂದು ಪೋಸ್ಟ್ ಮಾಡಿದ್ದಾರೆ.

ಇದೇ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ತರಹೇವಾರಿ ಹೆಡ್ ಲೈನ್ ಗಳನ್ನು ನೀಡಿ ವ್ಯಾಪಕ ವೈರಲ್ ಮಾಡಲಾಗುತ್ತಿತ್ತು.

https://x.com/rajeshmanne1/status/2033484663357157791?ref_src=twsrc%5Etfw%7Ctwcamp%5Etweetembed%7Ctwterm%5E2033484663357157791%7Ctwgr%5E53bfc700c80fd7f4c56674b6143a5d467227f933%7Ctwcon%5Es1_c10&ref_url=https%3A%2F%2Fwww.kannadaprabha.com%2Fcinema%2Fnews%2F2026%2FMar%2F16%2Fdid-actress-sreeleela-scold-mahesh-achanta-at-ustaad-bhagat-singh-event-here-is-actors-reaction

https://www.newsics.com/2026/03/17/big-shock-for-boss-movie-darshans-lawyer-sends-notice-to-cbfc/

TAGGED:Nothing like that happened.. Srileela gave me the phone.. I just held it..: Actor's clarification
Share This Article
Facebook Twitter Copy Link Print
Previous Article ಬಾಸ್‌ ಸಿನಿಮಾಗೆ ಬಿಗ್‌ ಶಾಕ್‌ : CBFC ಗೆ ದರ್ಶನ್ ಲಾಯರ್ ನೋಟಿಸ್.!
Next Article ಇನ್ಮುಂದೆ ಅಪ್ರಾಪ್ತರಿಗೆ ಮದುವೆ ಮಾಡಿದರೆ ಪೋಷಕರು, ಪುರೋಹಿತರು, ಛತ್ರದ ಮಾಲೀಕರ ಮೇಲೆ ಕ್ರಿಮಿನಲ್ ಕೇಸ್ : ಹೈಕೋರ್ಟ್ ಮಹತ್ವದ ಆದೇಶ !

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?