Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಸಲಗ
ಪ್ರಮುಖಕರ್ನಾಟಕ

ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಸಲಗ

Share
1 Min Read
SHARE

https://youtube.com/shorts/LDfmKu7KOK0?si=Y4NKvWZkUj7zuhsW

newsics.com

ಹುಣಸೂರು: ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ವಾಪಸ್ ಕಾಡಿಗೆ ಹೋಗುವ ಸಂಭ್ರಮದಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ನಡುವೆ ಸಿಲುಕಿ ಹಾಕಿಕೊಂಡು ಮರಣಯಾತನೆ ಅನುಭವಿಸಿದ ಘಟನೆ ಉಡುವೆಪುರ ಗ್ರಾಮದ ಬಳಿ ನಡೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಈ ಒಂಟಿ ಸಲಗ, ಹಸಿವಿನಿಂದಾಗಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗಿತ್ತು. ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ಆನೆಯನ್ನು ಕಂಡ ರೈತರು ಭಯದಿಂದ ಜೋರಾಗಿ ಕೂಗಾಡಿದ್ದಾರೆ. ಜನರ ಚೀರಾಟ ಮತ್ತು ವಾಹನಗಳ ಹಾರ್ನ್ ಸದ್ದಿನಿಂದ ಬೆದರಿದ ಆನೆ, ಗಾಬರಿಯಿಂದ ಕಾಡಿನತ್ತ ಓಡಲಾರಂಭಿಸಿದೆ. ಕಾಡಿನೊಳಗೆ ಪ್ರವೇಶಿಸುವ ಬರದಲ್ಲಿ ಆನೆಯು ರೈಲ್ವೆ ಹಳಿಗಳಿಂದ ನಿರ್ಮಿಸಲಾಗಿದ್ದ ತಡೆಗೋಡೆಯ  ಅಡಿಯಿಂದ ನುಸುಳಲು ಪ್ರಯತ್ನಿಸಿದೆ. ಈ ವೇಳೆ ಆನೆಯ ದೇಹವು ಕಂಬಗಳ ನಡುವೆ ಸಿಲುಕಿಕೊಂಡಿದೆ.

ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಆನೆಗೆ ಯಾವುದೇ ಗಾಯವಾಗದಂತೆ ಜಾಣ್ಮೆಯಿಂದ ಅದನ್ನು ಬಿಡಿಸುವಲ್ಲಿ ಯಶಸ್ವಿಯಾದರು.

https://www.newsics.com/2026/03/19/from-now-on-if-you-evade-paying-toll-you-will-be-fined-twice/

TAGGED:A train stuck in a railway barrier and struggling
Share This Article
Facebook Twitter Copy Link Print
Previous Article ಇನ್ಮುಂದೆ ಟೋಲ್ ಕಟ್ಟದೇ ತಪ್ಪಿಸಿಕೊಂಡರೆ ಡಬಲ್ ದಂಡ
Next Article Gold, Silver ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ, ಆಭರಣಪ್ರಿಯರಿಗೆ ಖುಷಿಯೋ ಖುಷಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?