Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮಾನ ಪ್ರಯಾಣಕ್ಕೂ ತಟ್ಟಿದ ಯುದ್ಧದ ಬಿಸಿ : ಏ. 1ರಿಂದ ವಿಮಾನ ಟಿಕೆಟ್ ಮತ್ತಷ್ಟು ದುಬಾರಿ
ದೇಶಪ್ರಮುಖ

ವಿಮಾನ ಪ್ರಯಾಣಕ್ಕೂ ತಟ್ಟಿದ ಯುದ್ಧದ ಬಿಸಿ : ಏ. 1ರಿಂದ ವಿಮಾನ ಟಿಕೆಟ್ ಮತ್ತಷ್ಟು ದುಬಾರಿ

Share
1 Min Read
SHARE

newsics.com

ನವದೆಹಲಿ: ವಿಮಾನಯಾನ ಪ್ರಯಾಣಕ್ಕೂ ಯುದ್ಧದ ಬಿಸಿ ತಟ್ಟಿದೆ.  ಶೇಕಡ 30ರಷ್ಟು ವಿಮಾನ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆಯಿದ್ದು, ಏಪ್ರಿಲ್ 1ರಿಂದ ಪರಿಷ್ಕೃತ ದರ ಜಾರಿಯಾಗಬಹುದು ಎಂದು ಹೇಳಲಾಗಿದೆ.

ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾದ ಇಂಧನ ಬಿಕ್ಕಟ್ಟು ವಿಮಾನಯಾನವನ್ನು ದುಬಾರಿಯಾಗಿಸಿದೆ. ಏಪ್ರಿಲ್ 1ರಿಂದ ವಿಮಾನಯಾನ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ನಾಗರಿಕ ವಿಮಾನಯಾನ ಸಚಿವ ಕೆ. ರಾಮ ಮೋಹನ್ ನಾಯ್ಡು ಈ ಬಗ್ಗೆ ಸುಳಿವು ನೀಡಿದ್ದಾರೆ.  ಜಾಗತಿಕ ಮಾರುಕಟ್ಟೆಯಲ್ಲಿ ಎಟಿಎಫ್ ದರ ಏರಿಕೆಯ ಪರಿಣಾಮ ಏಪ್ರಿಲ್ 1ರ ನಂತರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ವಿಮಾನಯಾನ ಸಚಿವಾಲಯವು ವಿಮಾನಯಾನ ಸಂಸ್ಥೆಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಮೇಲೆ ನಿಗಾ ವಹಿಸಿದೆ. ಯುದ್ಧವು ವಿಮಾನಯಾನ ಸಂಸ್ಥೆಗಳು ಮತ್ತು ಅವುಗಳ ಕಾರ್ಯಾಚರಣೆಯ ಮೇಲೆ ಹಣಕಾಸಿನ ಒತ್ತಡ ಹೆಚ್ಚಿಸಿದೆ.

https://www.newsics.com/2026/03/22/two-minor-girls-pregnant-by-14-year-old-boy/

TAGGED:The heat of war has also affected air travel: Air tickets will become more expensive from April 1st
Share This Article
Facebook Twitter Copy Link Print
Previous Article 14 ವರ್ಷದ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ : ವೈರಲ್ ವಿಡಿಯೋ ನೋಡಿ
Next Article ತೆರೆ ಮೇಲೆ ನಟ ರಣವೀರ್ ಸಿಂಗ್ ಮ್ಯಾಜಿಕ್! 3 ದಿನ ಧುರಂಧರ್ 2 ಗಳಿಸಿದೆಷ್ಟು?

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?