Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಫ್ರಿಕಾದಲ್ಲಿ ಸ್ಮಗ್ಲಿಂಗ್ ಪ್ಲಾನ್! ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಸ್ಫೋಟಕ ಸತ್ಯ
ದೇಶಪ್ರಮುಖಮನರಂಜನೆ

ಆಫ್ರಿಕಾದಲ್ಲಿ ಸ್ಮಗ್ಲಿಂಗ್ ಪ್ಲಾನ್! ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಸ್ಫೋಟಕ ಸತ್ಯ

Share
2 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರಿ, ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆ ಬಗ್ಗೆ ಬಗೆದಷ್ಟು ಹೊಸ ಹೊಸ ಮಾಹಿತಿಗಳು ಬೆಳಕಿಗೆ ಬರುತ್ತಿವೆ.

ಆಕೆ ಆಫ್ರಿಕಾ, ದುಬೈನಿಂದ ಹಿಡಿದು ಭಾರತದಲ್ಲಿ 102 ಕೋಟಿ ರೂಪಾಯಿಗಳ ಚಿನ್ನ ಕಳ್ಳಸಾಗಣೆ ದಂಧೆ ನಡೆಸುತ್ತಿದ್ದರು. ಇದು ಆಫ್ರಿಕಾದಿಂದ ಚಿನ್ನವನ್ನು ಕಳ್ಳಸಾಗಣೆ ಮಾಡುವ ಸಂಘಟಿತ ಅಂತಾರಾಷ್ಟ್ರೀಯ ಜಾಲದ ಭಾಗವಾಗಿತ್ತು ಎಂದುಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ತನಿಖಾ ವರದಿಗಳ ಪ್ರಕಾರ, ರನ್ಯಾ ರಾವ್ ಕೇವಲ ದುಬೈನಿಂದ ಮಾತ್ರವಲ್ಲದೆ, ಆಫ್ರಿಕನ್ ರಾಷ್ಟ್ರಗಳಿಂದಲೂ ಚಿನ್ನ ಪಡೆಯಲು ಸಂಚು ರೂಪಿಸಿದ್ದರು. ಇದಕ್ಕಾಗಿ ಅವರು ಉಗಾಂಡಾ ಮೂಲದ ಏಜೆಂಟ್ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಆರಂಭದಲ್ಲಿ 5 ಕೆಜಿ ಚಿನ್ನವನ್ನು ಪ್ರಾಯೋಗಿಕವಾಗಿ ಸಾಗಿಸಲು ಯತ್ನಿಸಿದ್ದ ಈ ತಂಡ, ನಂತರ ಬರೋಬ್ಬರಿ 50 ಕೆಜಿ ಚಿನ್ನದ ಸಾಗಣೆಗೆ ಉಗಾಂಡಾ ಏಜೆಂಟ್ ಜೊತೆ ಡೀಲಿಂಗ್ ಕುದುರಿಸಿತ್ತು. ಇದಕ್ಕಾಗಿ ದುಬೈನಲ್ಲಿ ‘ವೀರಾ ಡೈಮಂಡ್ಸ್ ಟ್ರೇಡಿಂಗ್’ ಎಂಬ ಹೆಸರಿನ ಕಂಪನಿಯನ್ನು ಕೂಡ ತೆರೆಯಲಾಗಿತ್ತು.

ಅಕ್ರಮ ಹಾದಿಯಲ್ಲಿ ಕೋಟ್ಯಂತರ ರೂಪಾಯಿ ಗಳಿಸಲು ಹೊರಟಿದ್ದ ರನ್ಯಾ ರಾವ್ ಮತ್ತು ಆಕೆಯ ಸ್ನೇಹಿತ ರಾಜು ಎಂಬುವವರಿಗೆ ಉಗಾಂಡಾದ ಮಧ್ಯವರ್ತಿಯೇ ಕೈಕೊಟ್ಟಿದ್ದಾನೆ. ಚಿನ್ನ ಖರೀದಿಗಾಗಿ ಅಡ್ವಾನ್ಸ್ ಆಗಿ 33 ಲಕ್ಷ ರೂಪಾಯಿ ಪಾವತಿಸಲಾಗಿತ್ತು. ಜನವರಿ 2024ರಲ್ಲಿ ರಾಜು ಎಂಬಾತ ಚಿನ್ನ ತರಲು ಉಗಾಂಡಾದ ಕಂಪಾಲಕ್ಕೆ ತೆರಳಿದ್ದಾಗ, ಏಜೆಂಟ್ ಹೆಚ್ಚುವರಿಯಾಗಿ 1.7 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ರನ್ಯಾ ರಾವ್ ದುಬೈ ಮೂಲದ ವ್ಯಕ್ತಿಯ ಮೂಲಕ ಈ ಹಣ ನೀಡುವುದಾಗಿ ಒಪ್ಪಿಕೊಂಡಿದ್ದರೂ, ಕೊನೆಗೆ ತಾವು ವಂಚನೆಗೆ ಒಳಗಾಗಿದ್ದೇವೆ ಎಂದು ತಿಳಿದು ಅಲ್ಲಿನ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಜನವರಿ 2024ರಲ್ಲಿ ರಾಜು ಎಂಬಾತ ಚಿನ್ನ ತರಲು ಉಗಾಂಡಾದ ಕಂಪಾಲಕ್ಕೆ ತೆರಳಿದ್ದಾಗ, ಹೆಚ್ಚುವರಿಯಾಗಿ 1.7 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದ ಪಟ್ಟಿ. ರನ್ಯಾ ರಾವ್ ದುಬೈ ಮೂಲದ ವ್ಯಕ್ತಿಯ ಮೂಲಕ ಈ ಹಣವನ್ನು ನೀಡಿದ್ದರೂ, ಕೊನೆಗೆ ತಾವು ವಂಚನೆಗೆ ಒಳಗಾಗಿದ್ದೇವೆ ಎಂದು ಹೇಳಿದರು ತಿಳಿದು ಬಂದಿರುವ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

https://www.newsics.com/2026/03/23/compensation-mandatory-if-death-occurs-in-an-accident-without-any-fault-high-court/

TAGGED:Smuggling plan in Africa! Ranya Rao gold smuggling explosive truth
Share This Article
Facebook Twitter Copy Link Print
Previous Article ಯಾವುದೇ ತಪ್ಪು ಇಲ್ಲದೆ ಅಪಘಾತದಲ್ಲಿ ಮೃತಪಟ್ಟರೆ ಪರಿಹಾರ ಕಡ್ಡಾಯ : ಹೈಕೋರ್ಟ್
Next Article ಭೀಕರ ರಸ್ತೆ ಅಪಘಾತ : ನಾಲ್ವರು ಬಸ್ ಪ್ರಯಾಣಿಕರು ಸಾವು!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?