Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್‌ ನ ಎರಡು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ
ಪ್ರಮುಖವಿದೇಶ

ಇರಾನ್‌ ನ ಎರಡು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

Share
1 Min Read
SHARE

newsics.com

ಇಸ್ರೇಲ್‌, ಇರಾನ್‌ ನಡುವಿನ ಯುದ್ಧ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಸೋಮವಾರ (ಮಾ.23) ಇರಾನ್‌ ನ ಎರಡು ಡೋನ್‌ ಗಳನ್ನು ಪೂರ್ವ ಪ್ರದೇಶದಲ್ಲಿ ಹೊಡೆದುರುಳಿಸಿರುವುದಾಗಿ ಸೌದಿ ಅರೇಬಿಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

ರಿಯಾದ್‌ ಅನ್ನು ಗುರಿಯಾಗಿರಿಸಿಕೊಂಡು ಇರಾನ್‌ ನಡೆಸಿದ ಕ್ಷಿಪಣಿ ಆಳಿಯನ್ನು ಏರ್‌ ಡಿಫೆನ್ಸ್‌ ವಿಫಲಗೊಳಿಸಿದ್ದು, ಎರಡನೇ ಕ್ಷಿಪಣಿಯನ್ನು ಜನವಸತಿ ಇಲ್ಲದ ಪ್ರದೇಶದಲ್ಲಿ ಧ್ವಂಸಗೊಳಿಸಿರುವುದಾಗಿ ಅಲ್‌ ಝಜೀರಾ ವರದಿ ಮಾಡಿದೆ.
ದೇಶದ ಪೂರ್ವ ಭಾಗದಲ್ಲಿ ಇರಾನ್‌ ನ ಮೂರು ಡ್ರೋನ್‌ ಗಳನ್ನು ಧ್ವಂಸಗೊಳಿಸಿರುವುದಾಗಿ ಸೌದಿ ಅರೇಬಿಯಾ ಹೇಳಿದೆ. ಮತ್ತೊಂದೆಡೆ ಅಬುಧಾಬಿಯಲ್ಲಿ ಇರಾನ್‌ ನ ಕ್ಷಿಪಣಿಯನ್ನು ಏರ್‌ ಡಿಫೆನ್ಸ್‌ ಹೊಡೆದುರುಳಿಸಿದ್ದು, ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ಭಾನುವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಹೊರ್ಮುಂಜ್‌ ನಿರ್ಬಂಧ ತೆರವಿಗೆ ಇರಾನ್‌ ಗೆ 48 ಗಂಟೆಗಳ ಡೆಡ್‌ ಲೈನ್‌ ನೀಡಿದ್ದು, ಒಂದು ವೇಳೆ ನಿರ್ಬಂಧ ತೆರವುಗೊಳಿಸದಿದ್ದರೆ ಇಂಧನ ಮೂಲಸೌಕರ್ಯ ಧ್ವಂಸಗೊಳಿಸುವುದಾಗಿ ಅಮೆರಿಕ ಕಟು ಎಚ್ಚರಿಕೆಯನ್ನು ನೀಡಿದೆ. ಇದಕ್ಕೆ ತಿರುಗೇಟು ನೀಡಿರುವ ಇರಾನ್‌, ಹೇಯ್‌ ಟ್ರಂಪ್…ನಮ್ಮನ್ನು ಎಚ್ಚರಿಸಿದ್ದಕ್ಕೆ ಧನ್ಯವಾದಗಳು. ನಮ್ಮ ಮೇಲೆ ದಾಳಿ ಮಾಡಿದ್ರೆ ಕೊಲ್ಲಿಯ ವಿದ್ಯುತ್‌, ನೀರು ಶುದ್ದೀಕರಣ ಘಟಕವನ್ನು ನಾಶಮಾಡುವುದಾಗಿ ಸವಾಲು ಹಾಕಿದೆ.

ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ

TAGGED:Saudi Arabia shoots down two Iranian missiles
Share This Article
Facebook Twitter Copy Link Print
Previous Article ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ
Next Article ಜಾಗತಿಕ ಹವಾಮಾನಕ್ಕೆ ‘ರೆಡ್ ಅಲರ್ಟ್’: ತುರ್ತು ಪರಿಸ್ಥಿತಿಯ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?