Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲ್ಲಿನಿಂದ ಜಜ್ಜಿ ನಡುರಸ್ತೆಯಲ್ಲೇ ಹೆಂಡತಿ ಕೊಲೆ ಮಾಡಿದ ಪತಿ
ಕರ್ನಾಟಕಪ್ರಮುಖ

ಕಲ್ಲಿನಿಂದ ಜಜ್ಜಿ ನಡುರಸ್ತೆಯಲ್ಲೇ ಹೆಂಡತಿ ಕೊಲೆ ಮಾಡಿದ ಪತಿ

Share
1 Min Read
SHARE

newsics.com

ಬೆಳಗಾವಿ: ಪ್ರೀತಿಸಿ ಕುಟುಂಬಸ್ಥರ ವಿರೋಧದ ನಡುವೇ ಅಂತರ್ಜಾತಿ ವಿವಾಹ ಯಾಗಿ, 15 ವರ್ಷಗಳಕಾಲ ಪ್ರೀತಿಸಿದವಳನ್ನು ಒಂದು ಸಣ್ಣ ಕಾರಣಕ್ಕೆ ಹೆಂಡತಿಯನ್ನೇ ಪತಿ ಕಲ್ಲಿನಿಂದ ಜಜ್ಜಿ ನಡುರಸ್ತೆಯಲ್ಲೇ ಹತ್ಯೆಗೈದಿರುವ ಘಟನೆಯೊಂದು ಬೆಳಗಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದ ನಿವಾಸಿ, ಶಿವಕ್ಕ ಬಸವರಾಜ್ ಜೋಡಳ್ಳಿ (33) ಕೊಲೆಯಾದ ಮಹಿಳೆ. ಬಸವರಾಜನ ಕೊಲೆ ಮಾಡಿದ ಆರೋಪಿ ಪತಿ.

ಮೊದಲನೇ ಪತಿಯ ಅಕಾಲಿಕ ಮರಣದ ನಂತರ ಶಿವಕ್ಕ ಬಸವರಾಜನನ್ನು ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಕಳೆದ ಐದಾರು ವರ್ಷಗಳಿಂದ ಕುಟುಂಬದಲ್ಲಿನ ಗಲಾಟೆಗಳು ಹೆಚ್ಚಾಗಿ ಶಿವಕ್ಕ ತನ್ನಿಬ್ಬರು ಮಕ್ಕಳೊಂದಿಗೆ ನರಗುಂದದ ಮಠವೊಂದರಲ್ಲಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಮತ್ತೊಂದೆಡೆ, ಬಸವರಾಜ ಮೊದಲ ಮಗಳನ್ನು ತನ್ನ ತಾಯಿ ಬಳಿ ಇಟ್ಟು ಡ್ರೈವರ್ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ.

ಆರೋಪಿ ಬಸವರಾಜ ಅಪರೂಪಕ್ಕೆ ಗೋವನಕೊಪ್ಪ ಗ್ರಾಮಕ್ಕೆ ಬಂದುಹೋಗಿ ಮಾಡುತ್ತಿದ್ದನು. ಇತ್ತ ಶಿವಕ್ಕ ನರಗುಂದಕ್ಕೆ ಶಿಫ್ಟ್ ಆಗಿದ್ದು, ಅಲ್ಲಿಂದ ಕಳೆದ ಮೂರು ದಿನಗಳ ಹಿಂದಷ್ಟೇ ಊರಿಗೆ ಬಂದಿದ್ದಳಂತೆ. ತನ್ನ ಮೊದಲ ಹೆಣ್ಣುಮಗಳ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮತ್ತೆ ಗಲಾಟೆ ನಡೆದಿದೆ. ತನ್ನ ತಂದೆಯ ಮನೆಯಲ್ಲಿ ವಾಸವಾಗಿದ್ದ ಶಿವಕ್ಕನನ್ನು ಹಾಸಿಗೆಯಲ್ಲಿಂದ ಎಳೆದುಕೊಂಡು ಬಂದು ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಪತ್ನಿಯನ್ನು ಕೊಲೆ ಮಾಡಿದ ಆರೋಪಿಯನ್ನು ಬೈಲಹೊಂಗಲ ಪೊಲೀಸರು ಬಂಧಿಸಿ ತನಿಖೆ ಮುಂದು ವರೆಸಿದ್ದಾರೆ.

ಚಿಕಿತ್ಸೆಗೆ ಬಂದ ಯುವತಿಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು 4 ತಿಂಗಳು ರೇ*ಪ್!

ಹಾರ್ಮುಜ್ ಜಲಸಂಧಿ ಮುಚ್ಚುವಿಕೆಯನ್ನು ಒಪ್ಪಲಾಗದು; ಪ್ರಧಾನಿ ಮೋದಿ ಖಂಡನೆ

ಕೋವಿಡ್ ಕಾಲದಂತೆ ಯುದ್ಧದ ದುಷ್ಪರಿಣಾಮ ಎದುರಿಸಲು ಸಜ್ಜಾಗಿ: ದೇಶದ ಜನರಿಗೆ ಮೋದಿ ಕರೆ

TAGGED:A husband murdered his wife by crushing her with a stone in the middle of the road.
Share This Article
Facebook Twitter Copy Link Print
Previous Article ಕೋವಿಡ್ ಕಾಲದಂತೆ ಯುದ್ಧದ ದುಷ್ಪರಿಣಾಮ ಎದುರಿಸಲು ಸಜ್ಜಾಗಿ: ದೇಶದ ಜನರಿಗೆ ಮೋದಿ ಕರೆ
Next Article ಎಸಿಯಿಂದ ಹೊರಬಂದ ತಕ್ಷಣ ಸುಸ್ತಾಗುತ್ತಾ?; ಕಾರಣವೇನು?

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?