Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸಾಮಾನ್ಯ ಕೆಮ್ಮು ಎಂದು ನಿರ್ಲಕ್ಷ್ಯ ಬೇಡ: ಗಂಭೀರ ಕಾಯಿಲೆಗೆ ಎಡೆಮಾಡಿಕೊಡಬಹುದು!
ಪ್ರಮುಖಆರೋಗ್ಯ

ಸಾಮಾನ್ಯ ಕೆಮ್ಮು ಎಂದು ನಿರ್ಲಕ್ಷ್ಯ ಬೇಡ: ಗಂಭೀರ ಕಾಯಿಲೆಗೆ ಎಡೆಮಾಡಿಕೊಡಬಹುದು!

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಶೀತ, ನೆಗಡಿ ಅಥವಾ ಜ್ವರ ಶುರುವಾದ ಸಂದರ್ಭಗಳಲ್ಲಿ ಮನೆಯಲ್ಲಿದ್ದ ಹಿರಿಯರು ಕೆಲವೊಂದು ಗಿಡಮೂಲಿಕೆಗಳನ್ನು ಬಳಸಿಕೊಂಡು ಕಷಾಯ ಮಾಡಿಕೊಡುತ್ತಿದ್ದರು, ಹಿರಿಯರು ನೀಡುತ್ತಿದ್ದ, ಕೆಲವೊಂದು ಮನೆಮದ್ದುಗಳನ್ನು ಸೇವಿಸಿ ಆರೋಗ್ಯಕರವಾಗಿ ಇರುತ್ತಿದ್ದೆವು. ಆದರೆ ನಿಮಗೆ ಗೊತ್ತಿರಲಿ ಕೆಮ್ಮು ನಿರಂತರವಾಗಿದ್ದರೆ, ನಿರ್ಲಕ್ಷ್ಯ ಮಾಡಲು ಹೋಗಬಾರದು. ದೀರ್ಘಕಾಲ ಮುಂದುವರಿಯುವ ಕೆಮ್ಮು ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಉಸಿರಾಟದ ತಜ್ಞರ ಪ್ರಕಾರ, ಕೆಮ್ಮು ಒಂದು ರಕ್ಷಣಾತ್ಮಕ ಪ್ರತಿಕ್ರಿಯೆಯಾಗಿದ್ದು, ವಾಯುಮಾರ್ಗದಲ್ಲಿರುವ ಲೋಳೆ, ಧೂಳು ಅಥವಾ ಸೋಂಕುಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಇದು ಸಾಮಾನ್ಯವಾಗಿ ರಕ್ಷಣಾತ್ಮಕ ಪ್ರತಿಫಲಿತವಾಗಿದ್ದು, ಇದು ವಾಯುಮಾರ್ಗಗಳಿಂದ ಲೋಳೆ, ಉದ್ರೇಕಕಾರಿಗಳು ಅಥವಾ ಸಾಂಕ್ರಾಮಿಕ ಕಫವನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ,’ ಅಂತ ಶಾಲಿಮಾರ್ ಬಾಗ್‌ನ ಫೋರ್ಟಿಸ್ ಆಸ್ಪತ್ರೆಯ ಉಸಿರಾಟದ ಔಷಧ ಮತ್ತು ಉಸಿರಾಟದ ಕ್ರಿಟಿಕಲ್ ಕೇರ್‌ನ ಹಿರಿಯ ನಿರ್ದೇಶಕ ಮತ್ತು ಮುಖ್ಯಸ್ಥ ಡಾ. ವಿಕಾಸ್ ಮೌರ್ಯ ಹೇಳಿದ್ದಾರೆ.

ಸಾಮಾನ್ಯವಾಗಿ ಶೀತ, ಜ್ವರ, ಅಲರ್ಜಿ, ಬ್ರಾಂಕೈಟಿಸ್, ನ್ಯುಮೋನಿಯಾ, ಆಸ್ತಮಾ, ಧೂಮಪಾನ ಅಥವಾ ಗ್ಯಾಸ್ಟ್ರೋ-ಓಸೊಫೇಜಿಯಲ್ ರಿಫ್ಲಕ್ಸ್ ಕಾಯಿಲೆ ಸೇರಿದಂತೆ ಹಲವು ಕಾರಣಗಳಿಂದ ಕೆಮ್ಮು ಉಂಟಾಗಬಹುದು.

ಬಹುತೇಕ ಜನರು ಕೆಮ್ಮನ್ನು ತಾತ್ಕಾಲಿಕ ಸಮಸ್ಯೆ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ. ಆದರೆ ಎರಡು ರಿಂದ ಮೂರು ವಾರಗಳಿಗಿಂತ ಹೆಚ್ಚು ಕಾಲ ಮುಂದುವರಿಯುವ ಕೆಮ್ಮನ್ನು ಲಘುವಾಗಿ ಪರಿಗಣಿಸಬಾರದು. ಇದು ಗಂಭೀರ ಕಾಯಿಲೆಗಳ ಪ್ರಾರಂಭಿಕ ಲಕ್ಷಣವಾಗಿರಬಹುದು ಎಂದು ವೈದ್ಯರು ಸೂಚಿಸಿದ್ದಾರೆ.

ವಿಶೇಷವಾಗಿ ಕೆಮ್ಮಿನೊಂದಿಗೆ ರಕ್ತ ಬರುವುದು, ತೂಕ ಇಳಿಕೆ, ನಿರಂತರ ಜ್ವರ, ಉಸಿರಾಟದ ತೊಂದರೆ, ಎದೆನೋವು ಅಥವಾ ಕೆಮ್ಮಿನ ಸ್ವಭಾವದಲ್ಲಿ ಬದಲಾವಣೆ ಕಂಡುಬಂದರೆ ತಕ್ಷಣ ವೈದ್ಯಕೀಯ ಸಲಹೆ ಪಡೆಯಬೇಕು ಎಂದು ತಜ್ಞರು ಹೇಳಿದ್ದಾರೆ.

ಪ್ರಾರಂಭದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕೆಲವು ಕೆಮ್ಮುಗಳು ನಿಧಾನವಾಗಿ ಗಂಭೀರ ಸ್ಥಿತಿಗೆ ತಲುಪುವ ಸಾಧ್ಯತೆ ಇರುವುದರಿಂದ, ಯಾವುದೇ ಕೆಮ್ಮನ್ನೂ ನಿರ್ಲಕ್ಷಿಸದೆ ಸಮಯಕ್ಕೆ ಸರಿಯಾಗಿ ಪರೀಕ್ಷೆ ಮಾಡಿಸಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವೆಂದು ವೈದ್ಯರು ಸಲಹೆ ನೀಡಿದ್ದಾರೆ.

https://www.newsics.com/2026/03/29/pakistans-mediation-led-to-a-big-gift-from-iran/

TAGGED:Don't ignore a common cough: It can lead to a serious illness!
Share This Article
Facebook Twitter Copy Link Print
Previous Article ಪಾಕಿಸ್ತಾನದ ಮಧ್ಯಸ್ಥಿಕೆಗೆ ಸಿಕ್ತು ಇರಾನ್​ನಿಂದ ಬಿಗ್​ ಗಿಫ್ಟ್​!
Next Article ಮಹಾವೀರ ಜಯಂತಿ ಸಾರ್ವತ್ರಿಕ ರಜೆ ದಿನ ಬದಲಾವಣೆ: ಮಾ.30ಕ್ಕೆ ರಜೆ ಘೋಷಿಸಿದ ರಾಜ್ಯ ಸರ್ಕಾರ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?