Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಯೋಸಹಜ ಕಾಯಿಲೆಯಿಂದ ರೀಲ್ಸ್ ಅಜ್ಜಿ ನಿಧನ
ಕರ್ನಾಟಕಪ್ರಮುಖ

ವಯೋಸಹಜ ಕಾಯಿಲೆಯಿಂದ ರೀಲ್ಸ್ ಅಜ್ಜಿ ನಿಧನ

Share
0 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಯಲ್ಲಾಪುರ : ‘ರೀಲ್ಸ್ ಅಜ್ಜಿ’ ಎಂದೇ ಖ್ಯಾತರಾಗಿದ್ದ ಡ್ರಾಮಾ ಜ್ಯೂನಿಯರ್ಸ್‌ ಖ್ಯಾತಿಯ ಸೂರಜ್‌ ಅವರ ಮುತ್ತಜ್ಜಿ ಲಕ್ಷ್ಮಿ ನಾಯ್ಕ್ (93) ಅವರು ಭಾನುವಾರ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಿವಾಸಿಯಾಗಿದ್ದ ಲಕ್ಷ್ಮಿ ನಾಯ್ಕ್ ಅವರು, ಮರಿಮೊಮ್ಮಗ ಸೂರಜ್‌ ಜೊತೆಗೂಡಿ, ತಮ್ಮ ಇಳಿ ವಯಸ್ಸಿನಲ್ಲಿಯೂ ಅದ್ಭುತ ನಟನೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಅಭಿಮಾನಿಗಳ ಮನಗೆದ್ದಿದ್ದರು ಅವರು ತೋರುತ್ತಿದ್ದ ಉತ್ಸಾಹ ಹಲವರಿಗೆ ಪ್ರೇರಣೆಯಾಗಿತ್ತು.
ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ಮಕ್ಕಳು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಇದ್ದಾರೆ.

ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ; ಆಗಿದ್ದೇನು?

TAGGED:Reels' grandmother dies of age-related illness
Share This Article
Facebook Twitter Copy Link Print
Previous Article ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ; ಆಗಿದ್ದೇನು?
Next Article ನೀನು ನನ್ನ ಜತೆಗಷ್ಟೇ ಅಲ್ಲ, ನನ್ನ ಗೆಳತಿಯರ‌ ಜತೆಯೂ‌ ಮಲಗಬೇಕು!- ಹೆಂಡತಿ‌ ಮಾತಿಗೆ ಗಂಡ ತಬ್ಬಿಬ್ಬು

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?