Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾರ್ವಜನಿಕ ಪ್ರದೇಶದಲ್ಲೇ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ, ತಡೆಯುವ ಬದಲು ವಿಡಿಯೋ ಮಾಡಿದ ಜನ!
ದೇಶಪ್ರಮುಖ

ಸಾರ್ವಜನಿಕ ಪ್ರದೇಶದಲ್ಲೇ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ, ತಡೆಯುವ ಬದಲು ವಿಡಿಯೋ ಮಾಡಿದ ಜನ!

Share
1 Min Read
SHARE

newsics.com

ಬಿಹಾರದ ನಳಂದಾ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಘಟನೆಯೊಂದು ವರದಿಯಾಗಿದೆ. ನೂರ್ಸರಾಯ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ವ್ಯಕ್ತಿಗಳು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘೋರ ಕೃತ್ಯ ನಡೆದಿದೆ.

ವರದಿಗಳ ಪ್ರಕಾರ, ಸಂತ್ರಸ್ತೆ ಕಳೆದ ಕೆಲವು ದಿನಗಳಿಂದ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದರು. ಮಾರ್ಚ್ 26, 2026 ರಂದು ಸಂಜೆ ಸುಮಾರು 6 ರಿಂದ 7 ಗಂಟೆಯ ನಡುವೆ ಮಹಿಳೆಯು ದಿನಸಿ ವಸ್ತುಗಳನ್ನು ಖರೀದಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಮೂವರು ಆರೋಪಿಗಳು ಆಕೆಯನ್ನು ಅಡ್ಡಗಟ್ಟಿ ಎಳೆದಾಡಿದ್ದಾರೆ. ಮಹಿಳೆ ಪ್ರತಿರೋಧ ತೋರಿದಾಗ ಆಕೆಯನ್ನು ನೆಲಕ್ಕೆ ತಳ್ಳಿ, ಬಟ್ಟೆಗಳನ್ನು ಹರಿದು ಹಾಕಿ ಅಸಭ್ಯವಾಗಿ ವರ್ತಿಸಿದ್ದಾರೆ.

ಪ್ರೇಕ್ಷಕರಾದ ಜನರು
ಮಹಿಳೆಯು ಕಿರುಚಾಡುತ್ತಾ ಸಹಾಯಕ್ಕಾಗಿ ಅಂಗಲಾಚಿದಾಗ ಸ್ಥಳದಲ್ಲಿ ಜನರು ನೆರೆದಿದ್ದರು. ಆದರೆ, ಆರೋಪಿಗಳ ಕೃತ್ಯವನ್ನು ತಡೆಯುವ ಬದಲು, ಅಲ್ಲಿ ನೆರೆದಿದ್ದವರು ತಮ್ಮ ಮೊಬೈಲ್ಗಳಲ್ಲಿ ವಿಡಿಯೋ ಚಿತ್ರೀಕರಿಸುವಲ್ಲಿ ಮಗ್ನರಾಗಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರವಷ್ಟೇ ಘಟನೆಯು ಬೆಳಕಿಗೆ ಬಂದಿದೆ.

ಇಬ್ಬರ ಬಂಧನ
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಅಜಯ್ಪುರ ಗ್ರಾಮದ ನಿವಾಸಿಗಳಾದ ಅಶೋಕ್ ಯಾದವ್ ಮತ್ತು ಮತ್ಲು ಮಹತೋ ಅಲಿಯಾಸ್ ನವನೀತ್ ಕುಮಾರ್ ನರೋತ್ತಮ್ ಎಂಬಿಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣದ ಮತ್ತೊಬ್ಬ ಆರೋಪಿ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಎಲ್ಲೇ ವಾರ್ ಶುರುವಾದ್ರೂ ಕಾಂಡೋಮ್  ಗೆ  ಬೇಡಿಕೆ  ಹೆಚ್ಚಾಗೋದ್ಯಾಕೆ?

 

ಬಿಗ್ ಬಾಸ್ ಖ್ಯಾತಿಯ ಮಹಿರಾ ಶರ್ಮಾ ಜತೆ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್ : ವಿಡಿಯೋ ನೋಡಿ

ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು

TAGGED:Attempted gang rape of a married woman in a public placeinstead of stopping itpeople recorded the video!
Share This Article
Facebook Twitter Copy Link Print
Previous Article ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು
Next Article ಪ್ರೋಟೋಕಾಲ್ ಗೊಂದಲ, ಸಿದ್ಧಗಂಗಾ ಮಠದ ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಶ್ರೀಗಳಿಗೆ ಕೊನೆಯ ಸೀಟು! ಅವಮಾನ ಎಂದ ಭಕ್ತರು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?