Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವಾದ್ಯಂತ 30,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒರಾಕಲ್ ಕಂಪನಿ ಮೇಲೆ ಇರಾನ್ ದಾಳಿ!
ದೇಶಪ್ರಮುಖವಿದೇಶ

ವಿಶ್ವಾದ್ಯಂತ 30,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒರಾಕಲ್ ಕಂಪನಿ ಮೇಲೆ ಇರಾನ್ ದಾಳಿ!

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಇತ್ತೀಚೆಗೆ ಭಾರತದ 12000 ಉದ್ಯೋಗಿಗಳು ಸಹಿತ ವಿಶ್ವಾದ್ಯಂತ 30,000 ಉದ್ಯೋಗಿಗಳನ್ನು ಕೆಲಸದಿಂದ ಒರಾಕಲ್ ಕಂಪನಿ ಮೇಲೆ ಇರಾನ್ ಮಿಸೈಲ್ ದಾಳಿ ಮಾಡಿದೆ.

ಇರಾನ್ ಅಮೆರಿಕದ ಐಟಿ ಕಂಪನಿ ಒರಾಕಲ್ ಕಚೇರಿಯ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದ್ದು, ಈ ಕಂಪನಿಯು ಅಮೇರಿಕನ್ ಮೂಲದ್ದು ಆಗಿದ್ದು, ಹೀಗಾಗಿ ಒರಾಕಲ್ ಕಂಪನಿಯ ದುಬೈ ಕಚೇರಿಯ ಮೇಲೆ ಇರಾನ್ ದಾಳಿ ನಡೆಸಿದೆ. ಟೆಕ್ ಕಂಪನಿ ಒರಾಕಲ್ ಕಟ್ಟಡದ ಮೇಲೆ ಇರಾನಿನ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ದುಬೈ ಅಧಿಕಾರಿಗಳು ಸ್ವತಃ ದೃಢಪಡಿಸಿದ್ದಾರೆ.

ದುಬೈ ಮಾಧ್ಯಮ ಕಚೇರಿಯು X ನಲ್ಲಿ ಕ್ಷಿಪಣಿ ದಾಳಿಯ ಕುರಿತು ಪೋಸ್ಟ್ ಮಾಡಿದೆ. ವರದಿಯ ಪ್ರಕಾರ, ದುಬೈ ಇಂಟರ್ನೆಟ್ ಸಿಟಿಯಲ್ಲಿರುವ ಒರಾಕಲ್ ಕಟ್ಟಡದ ಮುಂಭಾಗದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಕಟ್ಟಡದ ಅವಶೇಷಗಳು ಪತ್ತೆಯಾಗಿದ್ದು, ತೀರಾ ದೊಡ್ಡ ಮಟ್ಟದ ದಾಳಿ ಇದಲ್ಲ ಎಂದು ಹೇಳಲಾಗಿದೆ.ಘಟನೆಯಲ್ಲಿ ಅದೃಷ್ಟವಶಾತ್, ಯಾವುದೇ ಗಾಯಗಳು ಆದ ಬಗ್ಗೆ ವರದಿಯಾಗಿಲ್ಲ. ಪ್ರಸ್ತುತ, ಇರಾನ್ ಡ್ರೋನ್-ಕ್ಷಿಪಣಿ ದಾಳಿಯನ್ನು ನಡೆಸಿದೆ ಎಂದು ದುಬೈ ಹೇಳಿಕೊಂಡಿದೆ.

https://www.newsics.com/2026/04/05/family-feud-missing-female-psi-from-tumkur-found/

TAGGED:000 employees worldwideIran attacks Oraclewhich laid off 30
Share This Article
Facebook Twitter Copy Link Print
Previous Article ಕೌಟುಂಬಿಕ ಕಲಹ : ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್ಐ ಪತ್ತೆ : ಅಷ್ಟಕ್ಕೂ ಹೋಗಿದ್ದೆಲ್ಲಿಗೆ?
Next Article ಈ ವಾರ ಗಜಕೇಸರಿ, ಬುಧಾದಿತ್ಯ ರಾಜಯೋಗ: ಈ 5 ರಾಶಿಯವರಿಗೆ ಅದೃಷ್ಟ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?